ಭಯದಲ್ಲಿದ್ದ ನೆರೆ ಸಂತ್ರಸ್ತರಿಗೆ ಆಭಯ ನೀಡಿದ ಸಿ.ಎಂ ಬಿ.ಎಸ್.ವೈ

ಬೆಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಅನೇಕ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಭಾರಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಾದ ಕುಟುಂಬದವರಿಗೆ ತಕ್ಷಣವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಹಿಂದಿನ ರೀತಿಯಲ್ಲೇ ಪರಿಹಾರ ವಿತರಿಸಲು ಅವರು ತಿಳಿಸಿದ್ದು ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10,000 ರೂ., ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ. ಮತ್ತು ಭಾಗಶಃ ಹಾನಿಯಾಗಿದ್ದಲ್ಲಿ ಪರಿಶೀಲನೆ ನಡೆಸಿ ಹಾನಿಗೆ ತಕ್ಕಂತೆ ಪರಿಹಾರ ವಿತರಿಸಬೇಕು ಎಂದು ತಿಳಿಸಿದ್ದಾರೆ.

ಹಳ್ಳಿಗಳಲ್ಲಿನ ಶಾಲಾ-ಕಾಲೇಜುಗಳನ್ನು ನಿರಾಶ್ರಿತರ ಕೇಂದ್ರಗಳಾಗಿ ಮಾರ್ಪಡಿಸಿ ಅಗತ್ಯ ಸೌಲಭ್ಯ ಕಲ್ಪಿಸುವಂತೆ ನಿರ್ದೇಶಿಸಿದ್ದಾರೆ.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 2 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 8 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 9 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 20 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 30 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 14 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ