ಸಿ.ಎಂ ಸಂಧಾನದ ಬಳಿಕ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ವಾಪಾಸ್

ಬೆಂಗಳೂರು: ಮಾಸಿಕ 15 ಸಾವಿರ ರೂಪಾಯಿ ನಿಶ್ಚಿತ ಗೌರವಧನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಮುಷ್ಕರ ವಾಪಸ್ಗೆ ನಿರ್ಧರಿಸಲಾಗಿದೆ.

ಸತತ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಹೋರಾಟವು ಸಿಎಂ ಸಿದ್ದರಾಮಯ್ಯ ಅವರೊಂದಿಗಿನ ಸಂಧಾನ ಯಶಸ್ವಿಯಾದ ಹಿನ್ನೆಲೆ ಮುಷ್ಕರ ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ. ಆಶಾ ಕಾರ್ಯಕರ್ತೆಯರು ರೂ.15 ಸಾವಿರಕ್ಕೆ ಗೌರವ ಧನ ಹೆಚ್ಚಿಸಲು ಬೇಡಿಕೆ ಇಟ್ಟಿದ್ದರು. ಆದರೆ ಸಿಎಂ ಅವರು 10 ಸಾವಿರ ರೂಪಾಯಿಗೆ ಏರಿಸಲು ಸೂಚನೆ ನೀಡಿದ್ದಾರೆ. ಸಿಎಂ ಅವರ ಸೂಚನೆಗೆ ಆಶಾ ಕಾರ್ಯಕರ್ತರೆಯರು ಒಪ್ಪಿದ್ದು, ಮುಷ್ಕರ ಹಿಂಪಡೆದಿದ್ದಾರೆ.

ಎಪ್ರಿಲ್ ನಿಂದ 10 ಸಾವಿರ ರೂಪಾಯಿ ಗೌರವಧನಕ್ಕೆ ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‍ನ ಖಾಲಿ ಜಾಗ ಸೇರಿ ರಸ್ತೆಯಲ್ಲೇ ಜಾಗರಣೆ ಮಾಡುವ ಮೂಲಕ, ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದರು. ಧರಣಿಯು ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದ್ದು ಸಿಎಂ ಸಂಧಾನದ ಬಳಿಕ ಹಿಂಪಡೆಯಲಾಗಿದೆ.

ಸಿಎಂ ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಕೆಗೆ ಮಾಡುತ್ತಾರೋ ಕಾದು ನೋಡಬೇಕಿದೆ ಮುಂದೆ ಇನ್ನೊಂದು ಸುತ್ತಿನ ಹೋರಾಟಕ್ಕೆ ಅವಕಾಶ ಆಗದಂತೆ ಬೇಡಿಕೆ ಈಡೇರಿಸುವಂತಾಗಲಿ ಎಂಬುದು ನಮ್ಮ ಆಶಯವಾಗಿದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ