ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

Ujire: ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ದಿನಾಂಕ 05.11.24 ರಿಂದ 04.12.24ರ ವರೆಗೆ ಕಂಪ್ಯೂಟರ್‌ ಟ್ಯಾಲಿ (Computer Tally) ತರಬೇತಿಯನ್ನು ಆಯೋಜಿಸಿದ್ದು
(30ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

https://forms.gle/Z2xPLE1FigamcMBd9

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982 ಹಾಗೂ
www.rudsetitraining.org
ಸಂಸ್ಥೆಯ ವೆಬ್‌ ಸೈಟ್‌ನ್ನು ಸಂಪರ್ಕಿಸಿ.
ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ

Spread the love
  • Related Posts

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ಚಿಕ್ಕಮಗಳೂರು: ಅಪರೂಪದ ಎರಡು ತಲೆ ಹಾವನ್ನು (ಮಣ್ಣುಮುಕ್ಕ) ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇಔಟ್ ಬಳಿ ಖಚಿತ ಮಾಹಿತಿ ಮೇರೆಗೆ ಮೇ.12 ರಂದು ದಾಳಿ ನಡೆಸಿದ…

    Spread the love

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಚಿಕ್ಕಮಗಳೂರು: ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್ ಆದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಬಸ್ ಡಿಕ್ಕಿಯ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದ ಬಸ್…

    Spread the love

    You Missed

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    • By admin
    • May 20, 2026
    • 35 views
    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2316 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 610 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 234 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 71 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 51 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ