ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

Ujire: ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ದಿನಾಂಕ 05.11.24 ರಿಂದ 04.12.24ರ ವರೆಗೆ ಕಂಪ್ಯೂಟರ್‌ ಟ್ಯಾಲಿ (Computer Tally) ತರಬೇತಿಯನ್ನು ಆಯೋಜಿಸಿದ್ದು
(30ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

https://forms.gle/Z2xPLE1FigamcMBd9

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982 ಹಾಗೂ
www.rudsetitraining.org
ಸಂಸ್ಥೆಯ ವೆಬ್‌ ಸೈಟ್‌ನ್ನು ಸಂಪರ್ಕಿಸಿ.
ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ

Spread the love
  • Related Posts

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಮಂಗಳೂರು: ವಾಟ್ಸ್‌ಆ್ಯಪ್‌ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸೈಬರ್‌ ವಂಚಕರು ಹೊಸ ಮಾದರಿಯ ‘ಇನ್‌ವಾಯ್ಸ್‌ ಮಾಲ್‌ವೇರ್‌’ ಹರಡುತ್ತಿರುವ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ಹಿಂದೆ APK ಫೈಲ್‌ಗಳ ಮೂಲಕ ದುರುದ್ದೇಶಪೂರಿತ ಸಾಫ್ಟ್‌ವೇರ್‌ ಹರಡುತ್ತಿದ್ದ ವಂಚಕರು ಇದೀಗ .IMG, .ISO ಹಾಗೂ .VHD ಸೇರಿದಂತೆ…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ–ಕಡಿರುದ್ಯಾವರ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವವು ಸೆಪ್ಟೆಂಬರ್ 6ರ ಭಾನುವಾರದಂದು ವಿಜೃಂಭಣೆಯಿಂದ ನಡೆಯಲಿದೆ. ಕಡಿರುದ್ಯಾವರ ಗ್ರಾಮದ ಕಾನರ್ಪದ ಶ್ರೀ ಜಿನ್ನಪ್ಪ ಗೌಡ ಕುದುರು…

    Spread the love

    You Missed

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 2 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 3 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 9 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 5 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 7 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    • By admin
    • August 27, 2026
    • 9 views
    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ