ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

Ujire: ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ದಿನಾಂಕ 05.11.24 ರಿಂದ 04.12.24ರ ವರೆಗೆ ಕಂಪ್ಯೂಟರ್‌ ಟ್ಯಾಲಿ (Computer Tally) ತರಬೇತಿಯನ್ನು ಆಯೋಜಿಸಿದ್ದು
(30ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

https://forms.gle/Z2xPLE1FigamcMBd9

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982 ಹಾಗೂ
www.rudsetitraining.org
ಸಂಸ್ಥೆಯ ವೆಬ್‌ ಸೈಟ್‌ನ್ನು ಸಂಪರ್ಕಿಸಿ.
ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ

Spread the love
  • Related Posts

    ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:

    ದುಬೈ: ಯುದ್ಧದ ಪರಿಸ್ಥಿತಿಯಿಂದಾಗಿ ಇಸ್ರೇಲ್, ಇರಾನ್, ಇರಾಕ್, ಕುವೈತ್ ಮತ್ತು ಕತಾರ್ ದೇಶಗಳು ತಮ್ಮ ವಾಯುಮಾರ್ಗವನ್ನು ಮುಚ್ಚಿವೆ. ಇದರಿಂದಾಗಿ ಭಾರತದ ಏರ್ ಇಂಡಿಯಾ ಮತ್ತು ಇಂಡಿಗೋ ಸೇರಿದಂತೆ ಹಲವು ಅಂತರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ವಿಮಾನಗಳನ್ನು ಬೇರೆ ಮಾರ್ಗಕ್ಕೆ ತಿರುಗಿಸಲಾಗಿದೆ.…

    Spread the love

    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    ಬೆಳ್ತಂಗಡಿ : ಸುಮಾರು 1000 ವರ್ಷಗಳ ಇತಿಹಾಸವಿರುವ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವವು 03/03/2026ರಿಂದ 11/03/2026 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಉಜಿರೆಯ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರರಾಗಿದ್ದ ಕೀರ್ತಿಶೇಷ ಯು. ವಿಜಯರಾಘವ ಪಡ್ಡೆಟ್ನಾಯರವರ ಕನಸು ಮತ್ತು ಸಂಕಲ್ಪದಂತೆ…

    Spread the love

    You Missed

    ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:

    • By admin
    • February 28, 2026
    • 77 views
    ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • February 26, 2026
    • 42 views
    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    • By admin
    • February 23, 2026
    • 94 views
    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    • By admin
    • February 22, 2026
    • 161 views
    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    • By admin
    • February 20, 2026
    • 70 views
    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು

    • By admin
    • February 20, 2026
    • 36 views
    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ  ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು