ಬಹುಮತ ಸಾಬೀತು ಪಡಿಸುವಲ್ಲಿ ವಿಫಲ! ಪುದುಚೇರಿ ಕಾಂಗ್ರೇಸ್ ಸರಕಾರ ಪತನ!

ಪುದುಚೇರಿ : ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ಬಹುಮತ ಸಾಬೀತು ಪಡಿಸಲು ವಿಫಲಗೊಂಡಿದೆ.

ಪುದುಚೇರಿ ರಾಜಕೀಯ ಬಿಕ್ಕಟ್ಟು

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ವಜಾಗೊಂಡ ಕೆಲವೇ ಗಂಟೆಗಳಲ್ಲಿಲೋಕೋಪಯೋಗಿ ಇಲಾಖೆ ಸಚಿವ ಎ.ನಮಸ್ಸಿವಾಯಂ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಾಸಕ ಇ. ತೀಪೈದನ್ ಕೂಡಾ ರಾಜೀನಾಮೆ. ಮರುದಿನ ಇವರಿಬ್ಬರೂ ಬಿಜೆಪಿ ಸೇರಿದ್ದರು.

 ಆರೋಗ್ಯ ಸಚಿವ ಮಲ್ಲಡಿ ಕೃಷ್ಣ ರಾವ್ ರಾಜೀನಾಮೆ. ರಾವ್ ಅವರ ರಾಜೀನಾಮೆಯಿಂದ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರ ಸಂಖ್ಯೆ 11ಕ್ಕೆ ಇಳಿದಿತ್ತು. ಕಳೆದ ವರ್ಷ ಜುಲೈ ತಿಂಗಳಲ್ಲಿ ಇನ್ನೊಬ್ಬ ಶಾಸಕ ಎನ್.ಧನವೇಲು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಅನರ್ಹಗೊಂಡಿದ್ದರು.

ಶಾಸಕ ಎ. ಜಾನ್ ಕುಮಾರ್ ರಾಜೀನಾಮೆ. ಮರುದಿನವೇ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ಪದಚ್ಯುತಿ. ತೆಲಂಗಾಣ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ

 ಎನ್ ರಂಗಸ್ವಾಮಿ ನೇತೃತ್ವದ ವಿಪಕ್ಷಗಳು ಆಡಳಿತಾರೂಢ ಪಕ್ಷ ಬಹುಮತ ಸಾಬೀತು ಪಡಿಸಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಗೆ ಮನವಿ ಸಲ್ಲಿಕೆ. ಆಡಳಿತಾರೂಢ ಪಕ್ಷವು ಅಲ್ಪಮತಕ್ಕೆ ಕುಸಿದಿದ್ದು ಎರಡೂ ಪಕ್ಷಗಳು ಈಗ 14 ಸದಸ್ಯರನ್ನು ಹೊಂದಿದ್ದಾರೆ.

ಗವರ್ನರ್ ತಮಿಳಿಸೈ ಸೌಂದರರಾಜನ್ ಅವರ ಸೂಚನೆಯಂತೆ ಸಿಎಂ ನಾರಾಯಣಸ್ವಾಮಿ ಇಂದು ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದು, ಪುದುಚೆರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಿದೆ.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 2 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 17 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 8 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 13 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 10 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ