BIG NEWS: ಕೊರೊನಾ ಲಸಿಕೆ ಖರೀದಿಗೆ 100 ಕೋಟಿ ರೂಪಾಯಿ ನೀಡಿದ ರಾಜ್ಯ ಕಾಂಗ್ರೆಸ್​!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆಯ ಅಭಾವದಿಂದಾಗಿ ವಿಪಕ್ಷಗಳು ರಾಜ್ಯ ಸರ್ಕಾರದ ಮೇಲೆ ಬೆರಳು ಮಾಡಿ ತೋರಿಸುವಂತಾಗಿದೆ. ಲಸಿಕೆಯ ಅಭಾವದಿಂದ ರಾಜ್ಯ ತತ್ತಿರಿಸಿರುವ ಬೆನ್ನಲ್ಲೇ ಜಂಟಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ರಾಜ್ಯ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಹರಿಸಿದ್ರು.

ಜನರ ಜೀವ ಉಳಿಸೋದು ಕಾಂಗ್ರೆಸ್​ನ ಕರ್ತವ್ಯವಾಗಿದೆ. ಹೀಗಾಗಿ ನಾವು ಕೊರೊನಾ ಲಸಿಕೆ ಖರೀದಿಗೆ 100 ಕೋಟಿ ರೂಪಾಯಿಯನ್ನ ನೀಡಲಿದ್ದೇವೆ. ಸಿಎಂ, ಡಿಸಿಎಂ ಸೇರಿದಂತೆ ವಿವಿಧ ಸಚಿವರು ಜಾಗತಿಕ ಟೆಂಡರ್​ ಮೂಲಕ ಲಸಿಕೆ ಖರೀದಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಲಸಿಕೆ ಖರೀದಿಯ ಪ್ರತಿಯೊಂದು ವ್ಯವಹಾರವನ್ನೂ ರಾಜ್ಯ ಸರ್ಕಾರ ಪಾರದರ್ಶಕವಾಗಿ ಇಡಬೇಕು. ಸಿಎಂ ಬಿಎಸ್​ವೈ ಅವರ ಕಣ್ಮುಚ್ಚಿಸಿ ಅವರ ಕೆಳಗಿನವರು ಅಕ್ರಮ ಮಾಡ್ತಿದ್ದಾರೆ.

ಆದರೆ ನಮ್ಮ ಹಾಗೂ ಜನತೆಯ ಮುಂದೆ ಲಸಿಕೆ ಖರೀದಿಯ ಪಾರದರ್ಶಕ ವ್ಯವಹಾರವನ್ನ ನೀಡಲೇಬೇಕು ಎಂದು ಆಗ್ರಹಿಸಿದರು.

ಪ್ರತಿಯೊಂದು ಶಾಸಕ ಹಾಗೂ ಸಂಸದರಿಗೆ ಕ್ಷೇತ್ರ ಅಭಿವೃದ್ಧಿಗೆಂದು 2 ಕೋಟಿ ರೂಪಾಯಿ ಹಣವನ್ನ ನೀಡಲಾಗುತ್ತದೆ. ಈ ಅಭಿವೃದ್ಧಿ ಹಣದಲ್ಲಿ ತಲಾ 1 ಕೋಟಿ ರೂಪಾಯಿಯನ್ನ ನೀಡಲು ರಾಜ್ಯ ಕಾಂಗ್ರೆಸ್​ ನಿರ್ಧರಿಸಿದೆ. ಕಾಂಗ್ರೆಸ್​ನ 95 ಶಾಸಕರು ಹಾಗೂ ಓರ್ವ ಸಂಸದರಿಂದ ತಲಾ 1 ಕೋಟಿ ರೂಪಾಯಿ ಹಣವನ್ನ ಕಾಂಗ್ರೆಸ್​ ಲಸಿಕೆ ಖರೀದಿಗೆ ನೀಡಲಿದೆ. ಇದರ ಜೊತೆಯಲ್ಲಿ ಸಂಸದ ಹಾಗೂ ರಾಜ್ಯ ಸಭಾ ಸದಸ್ಯರಿಂದ ತಲಾ 5 ಕೋಟಿ ಹಣವನ್ನೂ ಕಾಂಗ್ರೆಸ್​ ನೀಡಲಿದೆ.

Spread the love
  • Related Posts

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

    Spread the love

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    🖊️• ಚೈತ್ರೇಶ್ ಸಿ. ಪತ್ರಕರ್ತರು, ಬೆಳ್ತಂಗಡಿ ಶಿಕ್ಷಣವೆಂಬುದು ವ್ಯಾಪಾರ ಆದಾಗಿನಿಂದ ಫಲಿತಾಂಶವೆಂಬುದು ವಿದ್ಯಾರ್ಥಿಗಳ ಪಾಲಿಗೆ ಮಾನಸಿಕ ಖಿನ್ನತೆಯ ಭಾಗವಾಗಿದೆ. ಮೌಲ್ಯಮಾಪನ ಮಾಡುವ ಕೆಲ ಉಪನ್ಯಾಸಕರ ನಿಲುವಿನಿಂದ ಮೌಲ್ಯಮಾಪನ ಮೌಲ್ಯವನ್ನೇ ಕಳೆದುಕೊಳ್ಳುವಂತಾಗಿದೆ. ಇದಕ್ಕೆ ಕಾರಣ ಪ್ರಸಕ್ತ ಸಾಲಿನ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ…

    Spread the love

    You Missed

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 88 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 105 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 44 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 38 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 101 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    • By admin
    • May 7, 2026
    • 24 views
    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!