“ನಿಲ್ಲದ ಕೊರೋನಾ 2ನೇ ಅಲೆ” ಕೇಂದ್ರ ಹಾಗೂ ರಾಜ್ಯಕ್ಕೆ ‘ಸುಪ್ರೀಂ’ ಕೊಟ್ಟ ಸಲಹೆ ಏನು

ನವದೆಹಲಿ: ಕೊರೋನಾ ಸೋಂಕಿನ 2ನೇ ಅಲೆಯನ್ನು ತುಂಡರಿಸಲು ಕೆಲ ವಾರವಾದರೂ ಇಡೀ ಭಾರತವನ್ನು ಲಾಕ್‌ಡೌನ್‌ ಮಾಡಬೇಕು ಎಂದು ಅಮೆರಿಕ ಸಲಹೆ ಮಾಡಿದ ಬೆನ್ನಲ್ಲೇ ಸರ್ವೋಚ್ಚ ನ್ಯಾಯಾಲಯ ಕೂಡ ಅದೇ ರೀತಿಯ ಸಲಹೆ ನೀಡಿದೆ. ಕೊರೋನಾ ವೈರಸ್‌ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಯಲು ಇಡೀ ದೇಶವನ್ನು ಲಾಕ್‌ಡೌನ್‌ ಮಾಡುವ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದೆ.

ಕೋವಿಡ್‌ ಅರ್ಜಿಗಳಿಗೆ ಸಂಬಂಧಿಸಿದಂತೆ ಭಾನುವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಹೆಚ್ಚು ಜನರು ಸೇರುವ ಸಮಾರಂಭ ಹಾಗೂ ಸೂಪರ್‌ ಸೆ್ೊ್ರಡರ್‌ ಕಾರ್ಯಕ್ರಮಗಳನ್ನು ನಿಷೇಧಿಸುವ ಕುರಿತು ಗಂಭೀರವಾಗಿ ಪರಿಗಣಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಕೋರುತ್ತೇವೆ. ಇದೇ ವೇಳೆ ಸಾರ್ವಜನಿಕ ಕಲ್ಯಾಣದ ದೃಷ್ಟಿಯಿಂದ ಲಾಕ್‌ಡೌನ್‌ ಹೇರುವ ಕುರಿತು ಪರಿಶೀಲಿಸಬೇಕು. ಲಾಕ್‌ಡೌನ್‌ನಿಂದ ವಿಶೇಷವಾಗಿ ದುರ್ಬಲ ವರ್ಗಗಳಿಗೆ ಸಾಮಾಜಿಕ-ಆರ್ಥಿಕ ಪರಿಣಾಮವಾಗುತ್ತದೆ. ಹೀಗಾಗಿ ಲಾಕ್‌ಡೌನ್‌ ಹೇರುವ ಮುನ್ನ ಆ ಸಮುದಾಯಗಳ ಬಗ್ಗೆ ಕಾಳಜಿ ತೆಗೆದುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ಮಾಡಿದೆ.

ಸೋಂಕು ಹತ್ತಿಕ್ಕಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈವರೆಗೆ ಕೈಗೊಂಡಿರುವ ಕ್ರಮಗಳು ಮತ್ತು ಇನ್ನು ಮುಂದೆ ಕೈಗೊಳ್ಳಲಿರುವ ಯೋಜನೆಗಳ ಕುರಿತು ವಿವರ ನೀಡಬೇಕು ಎಂದು ಇದೇ ವೇಳೆ ನ್ಯಾಯಪೀಠ ಸೂಚನೆ ನೀಡಿದೆ.

‘ಸುಪ್ರೀಂ’ ಕೇಂದ್ರ ಹಾಗೂ ರಾಜ್ಯಕ್ಕೆ ಹೇಳಿದ್ದೇನು?

ಹೆಚ್ಚು ಜನರು ಸೇರುವ ಸಮಾರಂಭ ಹಾಗೂ ಸೂಪರ್‌ ಸ್ಪ್ರೇಡ್ಡರ್ ಕಾರ್ಯಕ್ರಮಗಳನ್ನು ನಿಷೇಧಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾರ್ವಜನಿಕ ಕಲ್ಯಾಣದ ದೃಷ್ಟಿಯಿಂದ ಲಾಕ್‌ಡೌನ್‌ ಜಾರಿಗೊಳಿಸುವ ಕುರಿತು ಪರಿಶೀಲಿಸಬೇಕು. ಲಾಕ್‌ಡೌನ್‌ನಿಂದ ಬಡವರಿಗೆ ಕಷ್ಟವಾಗುವುದರಿಂದ ಲಾಕ್‌ಡೌನ್‌ ಜಾರಿಗೂ ಮುನ್ನ ಆ ಸಮುದಾಯಗಳ ಬಗ್ಗೆ ಕಾಳಜಿ ತೆಗೆದುಕೊಂಡು ನಿರ್ಧಾರ ಕೈಗೊಳ್ಳಬೇಕು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ