ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವದುರ್ಗ ತಾಲೂಕಿನ CSC ಸೇವಾಕೇಂದ್ರದ VLE ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ

ದೇವದುರ್ಗ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವದುರ್ಗ ತಾಲೂಕಿನ CSC ಸೇವಾಕೇಂದ್ರದ VLE ಸಿಬ್ಬಂದಿಗಳ ತರಬೇತಿ ಕಾರ್ಯಾಗಾರವನ್ನು ಶಿಕ್ಷಕರ ತರಬೇತಿ ಕೇಂದ್ರದ ಸಭಾಭವನದಲ್ಲಿ ನಡೆಸಲಾಯಿತು.

CSC ಸೇವಾಕೇಂದ್ರಕ್ಕೆ ಲ್ಯಾಪ್ ಟಾಪ್ ನೀಡಲಾಯಿತು.

ತರಬೇತಿ ಕಾರ್ಯಾಗಾರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಯಚೂರು ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಯ ಪರಿಕಲ್ಪನೆ ಮತ್ತು ಸೇವಾ ಚಟುವಟಿಕೆಗಳ ಬಗ್ಗೆ ಮತ್ತು ಗ್ರಾಮೀಣ ಜನರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವ ಸಲುವಾಗಿ ರಾಜ್ಯಾದ್ಯಂತ 6ಸಾವಿರ CSC ಸೇವಾ ಕೇಂದ್ರಗಳನ್ನು ಮಾಡಲು ಧರ್ಮಸ್ಥಳದ ಧರ್ಮಾಧಿಕಾರಿ ಯವರು ಮಂಜೂರಾತಿ ನೀಡಿದ್ದು ಮುಂದಿನ ದಿನಗಳಲ್ಲಿ ಪ್ರತಿಯೊಂದು ಗ್ರಾಮದಲ್ಲಿಯೂ ಇಂತಹ ಸೇವಾ ಕೇಂದ್ರ ತೆರೆಯಲು ಮುಂದಾಗಿದ್ದು, ಇದರೊಂದಿಗೆ ಯುವಜನತೆಗೆ ಉದ್ಯೋಗಾವಕಾಶ ಒದಗಿಸುವ ಕೆಲಸವನ್ನು ಪೂಜ್ಯರು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಜನಸಾಮಾನ್ಯರಿಗೆ ಗುಣಮಟ್ಟದ ಸೇವೆ ನೀಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದ ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹತ್ತು ಸಾವಿರಕ್ಕೂ ಅಧಿಕ ಸಾಮಾನ್ಯ ಸೇವಾ ಕೇಂದ್ರಗಳನ್ನು ತೆರೆಯಲು ಮುಂದಾಗಿದ್ದಾರೆ. ಸಾಮಾನ್ಯ ಸೇವಾ ಕೇಂದ್ರಗಳಿಂದ ಸಾರ್ವಜನಿಕರಿಗೆ ಸುಮಾರು 700 ಸೇವೆಗಳು ದೊರೆಯಲಿವೆ. ಈ ಹಿನ್ನೆಲೆಯಲ್ಲಿ CSC ಕೇಂದ್ರವನ್ನು ವ್ಯವಸ್ಥಿತವಾಗಿ ನಡೆದುಕೊಂಡು ಮುನ್ನಡೆಸಲು ಉತ್ತಮ ತರಬೇತಿಯ ಅವಶ್ಯಕವಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್ ತಿಳಿಸಿದರು.

ಅಜೀಂ ಫೌಂಡೇಶನ್ ತಾಲೂಕು ಸಂಯೋಜಕರಾದ ಡಾ. ಅಂದ್ರಾಳ ಗವಿಸಿದ್ದಪ್ಪ ರವರು ಮಾತನಾಡಿ ಯೋಜನೆ ಯೋಚನೆ ಯೊಂದಿಗೆ ಉತ್ತಮ ಸೇವೆ ನೀಡಲು ನಾವು ಜನಸಾಮಾನ್ಯರ ಜೊತೆ ಕಾಯನಿರ್ವಹಿಸಲು ಉತ್ಸಾಹ ರಿಂದ ಪೂಜ್ಯರ ಆಶಯದಂತೆ ಪಾರದರ್ಶಕ, ಪ್ರಾಮಾಣಿಕತೆಯಿಂದ ಸೇವೆಯನ್ನು ನೀಡುವ ಜೊತೆಗೆ ತಾವೂ ಉಜ್ವಲವಾಗಿ ಉತ್ಕೃಷ್ಟ ವಾಗಿ ಬೆಳೆಯಬೇಕು ಎಂದು ಶುಭಹಾರೈಸಿದರು.

ಜಿಲ್ಲಾ ಜನಜಾಗೃತಿ ಸದಸ್ಯರಾದ ಸತೀಶ್ ಬಳೆಯವರು ಮಾತನಾಡಿ ಸಿಕ್ಕ ಅವಕಾಶವನ್ನು ಸದುಪಯೋಗ ಪಡೆದುಕೊಂಡು ಜನರಿಗೆ ಉತ್ತಮ ಸೇವೆ ನೀಡಲು ಕಾರ್ಯಪ್ರವೃತ್ತರಾಗಿ ಧರ್ಮಸ್ಥಳ ಸಂಸ್ಥೆಯ ಯಾವುದೇ ಕಾರ್ಯಕ್ರಮಗಳು ಪಾರದರ್ಶಕವಾಗಿರುತ್ತದೆ. ಜನರಿಗೆ ಅರಿವು ಮೂಡಿಸುವ ಮೂಲಕ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವಂತಾಗಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಯೋಜನಾಧಿಕಾರಿಗಳಾದ ಉಮೇಶ್, ರಾಜೇಶ್.ಎಂ, ರಾಷ್ಟ್ರೀಯ ಸ್ವಸಹಾಯ ತಂಡಗಳ ತರಬೇತಿ ಸಂಸ್ಥೆ ಉಡುಪಿಯ ಉಪನ್ಯಾಸಕ ರಾದ ರಮೇಶ್, ಐಟಿ ಪ್ರಬಂಧಕರಾದ ಪ್ರದೀಪ್, ಜಿಲ್ಲಾ ಸಂಯೋಜಕ ಶಿವರಾಜ್, ಶಂಕರಪ್ಪ, ರೂಪಾಶ್ರೀ, ತಾಲೂಕು ಸಂಯೋಜಕ ರಾಜು ಮತ್ತು ಗ್ರಾಮಮಟ್ಟದ VLE ಸಿಬ್ಬಂದಿಗಳು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 7 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ