ವಿದ್ಯುತ್ ಇನ್ಮುಂದೆ ಗ್ರಾಹಕರ ಹಕ್ಕು, ಎಲ್‌ಪಿಜಿ ರೀತಿಯಲ್ಲೇ ಗ್ರಾಹಕರ ಬ್ಯಾಂಕ್‌ ಖಾತೆಗೆ ನೇರ ಜಮೆಯಾಗಲಿದೆ ಸಬ್ಸಿಡಿ ಹಣ!

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ವಿದ್ಯುತ್ತನ್ನು ಗ್ರಾಹಕರ ಹಕ್ಕು ಎಂದು ಪರಿಗಣಿಸಲು ಕೇಂದ್ರ ಸರ್ಕಾರ ನಿಯಮಾವಳಿ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಇದು ಜಾರಿಗೆ ಬಂದರೆ ವಿದ್ಯುತ್‌ ಪಡೆಯುವುದು ಈ ದೇಶದಲ್ಲಿರುವ ಎಲ್ಲರ ಹಕ್ಕಾಗಲಿದೆ.

ಪದೇಪದೇ ಕರೆಂಟ್‌ ಹೋಗುತ್ತದೆ, ಎಸ್ಕಾಂನವರಿಗೆ ಎಷ್ಟುಫೋನ್‌ ಮಾಡಿದರೂ ಪ್ರಯೋಜನವಿಲ್ಲ, ಅರ್ಜಿ ಸಲ್ಲಿಸಿ ಎಷ್ಟುದಿನವಾದರೂ ವಿದ್ಯುತ್‌ ಸಂಪರ್ಕ ನೀಡುತ್ತಿಲ್ಲ, ಹಳ್ಳಿಯಲ್ಲಿ ವಿದ್ಯುತ್ತೇ ಇರುವುದಿಲ್ಲ ಆದರೆ ಬಿಲ್‌ ಮಾತ್ರ ಬರುತ್ತದೆ ಇಂತಹ ಸಮಸ್ಯೆಗಳಿಗೆಲ್ಲ ಕೇಂದ್ರ ಸರ್ಕಾರ ಶೀಘ್ರದಲ್ಲೇ ಇತಿಶ್ರೀ ಹಾಡಲಿದೆ.

ಅರ್ಜಿ ಸಲ್ಲಿಸಿದ ನಿರ್ದಿಷ್ಟ ಸಮಯದೊಳಗೆ ಇಂಧನ ಇಲಾಖೆ ವಿದ್ಯುತ್‌ ಸಂಪರ್ಕ ನೀಡಬೇಕಾಗುತ್ತದೆ. ಅಲ್ಲದೆ, ವಿದ್ಯುತ್‌ ಗ್ರಾಹಕರ ಎಲ್ಲಾ ಸಮಸ್ಯೆಗಳನ್ನೂ ನಿರ್ದಿಷ್ಟ ಸಮಯದೊಳಗೆ ಆನ್‌ಲೈನ್‌ನಲ್ಲೇ ಬಗೆಹರಿಸಬೇಕಾಗುತ್ತದೆ.

ಈ ಸಂಬಂಧ ಕೇಂದ್ರ ಇಂಧನ ಇಲಾಖೆಯು ಕರಡು ನಿಯಮಾವಳಿ ರೂಪಿಸಿದ್ದು, ಅದಕ್ಕೆ ಈ ವರ್ಷದ ಸೆ.30ರೊಳಗೆ ಜನರಿಂದ ಆಕ್ಷೇಪಣೆ ಆಹ್ವಾನಿಸಿದೆ. ನಂತರ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮವಾಗಿ ‘ವಿದ್ಯುತ್‌ (ಗ್ರಾಹಕರ ಹಕ್ಕು) ನಿಯಮಾವಳಿ-2020’ನ್ನು ಪ್ರಕಟಿಸಲಿದೆ.

ಎಲ್‌ಪಿಜಿ ರೀತಿಯಲ್ಲೇ ಗ್ರಾಹಕರ ಬ್ಯಾಂಕ್‌ ಖಾತೆಗೆ ನೇರ ಸಬ್ಸಿಡಿ ಹಣ ಜಮೆ.

ಜನರು ಕೇವಲ 2 ದಾಖಲೆ ಸಲ್ಲಿಸಿ ವಿದ್ಯುತ್‌ ಸಂಪರ್ಕ ಪಡೆಯಲು ಸರಳ ವ್ಯವಸ್ಥೆ ಇರಬೇಕು.

ಮೆಟ್ರೋ ನಗರಗಳಲ್ಲಿ ಜನರು ಅರ್ಜಿ ಸಲ್ಲಿಸಿದ 7 ದಿನ, ಮುನ್ಸಿಪಲ್‌ ಪಟ್ಟಣಗಳಲ್ಲಿ 15 ದಿನ ಹಾಗೂ ಗ್ರಾಮೀಣ ಪ್ರದೇಶದಲ್ಲಿ 30 ದಿನದೊಳಗೆ ವಿದ್ಯುತ್‌ ಸಂಪರ್ಕ ನೀಡಬೇಕು ಅಥವಾ ಈಗಾಗಲೇ ನೀಡಿರುವ ಸಂಪರ್ಕವನ್ನು ಬದಲಿಸಿಕೊಡಬೇಕು.

ಒಂದು ವರ್ಷಕ್ಕೆ ಒಬ್ಬ ಗ್ರಾಹಕನಿಗೆ ಗರಿಷ್ಠ ಇಷ್ಟೇ ಸಲ ಹಾಗೂ ಇಷ್ಟುತಾಸು ಮಾತ್ರ ವಿದ್ಯುತ್‌ ಕಡಿತಗೊಳಿಸಬಹುದು ಎಂಬ ಮಿತಿ ಇರಬೇಕು.

ಹೊಸ ಸಂಪರ್ಕ, ವರ್ಗಾವಣೆ, ರಿಪೇರಿ, ವಿದ್ಯುತ್‌ ಕಡಿತ ಇತ್ಯಾದಿ ಸಮಸ್ಯೆಗಳನ್ನು ಗ್ರಾಹಕರು ಬಗೆಹರಿಸಿಕೊಳ್ಳಲು ಆಯಪ್‌ ಆಧಾರಿತ ವ್ಯವಸ್ಥೆ ತರಬೇಕು.

Spread the love
  • Related Posts

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 5 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 12 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 10 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 10 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 10 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 13 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!