ದಿನ ಬಳಕೆ ವಸ್ತುಗಳಿಗೂ ಇದೆ EXPIRY Date! ಹಾಗಾದ್ರೆ ಯಾವ ವಸ್ತು ಯಾವಾಗ ಬದಲಿಸಬೇಕು……..!?

ಮಾತ್ರೆ, ಔಷಧಿ, ಪ್ಯಾಕೆಟ್ ಆಹಾರಗಳಿಗೆ ಕೊನೆ ದಿನಾಂಕವಿರುತ್ತದೆ. ಇವುಗಳನ್ನು ತಯಾರಿಸುವ ವೇಳೆ ತಯಾರಿಸಿದ ದಿನಾಂಕದ ಜೊತೆ ಅಂತಿಮ ಬಳಕೆ ದಿನಾಂಕವನ್ನು ವಸ್ತುಗಳ ಮೇಲೆ ಹಾಕಿರಲಾಗುತ್ತದೆ.

ಆದ್ರೆ ದಿನ ಬಳಕೆಯ ಕೆಲ ವಸ್ತುಗಳಿಗೆ ಈ ದಿನಾಂಕವನ್ನು ಹಾಕಿರುವುದಿಲ್ಲ. ಅದ್ರಲ್ಲಿ ಪ್ರತಿ ದಿನ ಬಳಸುವ ಟೂತ್ ಬ್ರಶ್, ಟವಲ್, ಬಾಚಣಿಕೆ ಸೇರಿದಂತೆ ಅನೇಕ ವಸ್ತುಗಳು ಸೇರಿವೆ. ಕೊನೆ ದಿನಾಂಕ ಹಾಕಿಲ್ಲ ಎನ್ನುವ ಕಾರಣಕ್ಕೆ ಅವುಗಳನ್ನು ವರ್ಷಗಟ್ಟಲೆ ಬಳಸುವುದು ಸರಿಯಲ್ಲ.

ಪ್ರತಿ ದಿನ ಹಲ್ಲುಗಳನ್ನು ಸ್ವಚ್ಛಗೊಳಿಸಲು ಬಳಸುವ ಟೂತ್ ಬ್ರಶನ್ನು ಸಾಮಾನ್ಯವಾಗಿ ವರ್ಷಗಟ್ಟಲೆ ಬಳಸುವವರಿದ್ದಾರೆ. ಬ್ರಶ್ ಸಂಪೂರ್ಣ ಹಾಳಾಗುವವರೆಗೂ ಅದನ್ನು ಬಳಸ್ತಾರೆ. ಆದ್ರೆ ಇದು ತಪ್ಪು. ಬ್ರಶ್ ಅವಧಿ ಮೂರು ತಿಂಗಳು ಮಾತ್ರ. ಹೆಚ್ಚು ಸಮಯ ಬಳಸಿದ್ರೆ ನೆಗಡಿ, ಹಲ್ಲು ನೋವು ಸೇರಿದಂತೆ ಸೋಂಕುಗಳ ಸಮಸ್ಯೆ ಎದುರಾಗುತ್ತದೆ.

ಇನ್ನು ಟವೆಲ್ ಗಳ ಬಗ್ಗೆ ಹೇಳುವುದಾದ್ರೆ ಟವೆಲನ್ನು ಪ್ರತಿ ದಿನ ಅನೇಕ ಬಾರಿ ಬಳಸುತ್ತೇವೆ. ಟವೆಲ್ ನಲ್ಲಿ ಕೀಟಾಣುಗಳಿರುತ್ತವೆ. ಹಾಗಾಗಿ ಆಗಾಗ ಟವೆಲ್ ತೊಳೆಯಬೇಕು. ಒಮ್ಮೆ ಟವೆಲ್ ಖರೀದಿ ನಂತ್ರ ಮೂರ್ನಾಲ್ಕು ವರ್ಷ ಅದ್ರ ಸುದ್ದಿಗೆ ಹೋಗುವುದಿಲ್ಲ. ಆದ್ರೆ ಇದು ತಪ್ಪು. ಒಂದು ವರ್ಷ ಮಾತ್ರ ಒಂದು ಟವೆಲ್ ಬಳಸಬೇಕು. ನಂತ್ರ ಅದನ್ನು ಬದಲಿಸಬೇಕು. ಇಲ್ಲವಾದಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಕಾಡುತ್ತದೆ.

ಕೂದಲ ಸೌಂದರ್ಯ ವೃದ್ಧಿಗೆ ಬಳಸುವ ಬಾಚಣಿಕೆ ಕೂದಲ ಸಮಸ್ಯೆಗೆ ಕಾರಣವಾಗಬಹುದು. ಬಾಚಣಿಕೆಯಲ್ಲಿ ಕೊಳಕಿರುತ್ತದೆ. ಇದು ಹೊಟ್ಟು, ಅಲರ್ಜಿ ಸಮಸ್ಯೆಗೆ ಕಾರಣವಾಗುತ್ತದೆ. ಹಾಗಾಗಿ ಆಗಾಗ ಅದನ್ನು ಸ್ವಚ್ಛಗೊಳಿಸಬೇಕು. ಜೊತೆಗೆ ಒಂದು ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಬಾಚಣಿಕೆ ಬಳಸಬಾರದು.

ಒಂದೇ ಮೇಕಪ್ ಬ್ರಶ್ ಹಾಗೂ ಸ್ಪಂಜ್ ಬಳಕೆ ಕೂಡ ಚರ್ಮದ ಸಮಸ್ಯೆಗೆ ಕಾರಣವಾಗುತ್ತದೆ. ಇದ್ರಿಂದ ಮೊಡವೆ ಸಮಸ್ಯೆ ಕಾಡುತ್ತದೆ. ಹಾಗಾಗಿ ಪ್ರತಿ ಬಾರಿ ಮೇಕಪ್ ನೀಡಿದ ನಂತ್ರ ಮೇಕಪ್ ಬ್ರಶ್ ತೊಳೆಯಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಅದನ್ನು ಬದಲಿಸಬೇಕು.

Spread the love
  • Related Posts

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.…

    Spread the love

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ಚಿಕ್ಕಮಗಳೂರು: ಅಪರೂಪದ ಎರಡು ತಲೆ ಹಾವನ್ನು (ಮಣ್ಣುಮುಕ್ಕ) ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇಔಟ್ ಬಳಿ ಖಚಿತ ಮಾಹಿತಿ ಮೇರೆಗೆ ಮೇ.12 ರಂದು ದಾಳಿ ನಡೆಸಿದ…

    Spread the love

    You Missed

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 11 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 29 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 17 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 27 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    • By admin
    • May 11, 2026
    • 50 views
    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ  ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 28 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ