ಜನರ ಬಳಿಗೆ-ತಾಲೂಕು ಆಡಳಿತ ಡಿ.20ರಂದು ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕಿನ ಶಾಸಕರಾದ ಹರೀಶ್ ಪೂಂಜರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆದಿನಾಂಕ 20 ಡಿಸೆಂಬರ್ 2025, ಶನಿವಾರದಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ.


1.ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್ ಮಚ್ಚಿನ

  1. ಪೂರ್ವಾಹ್ನ – 11.00 – ಗ್ರಾಮ ಪಂಚಾಯತ್ ಮಾಲಾಡಿ
  2. ಅಪರಾಹ್ನ – 2.00 – ಸಿಎ ಬ್ಯಾಂಕ್ ಹಾಲ್ ಕಳಿಯ
  3. ಸಂಜೆ – 4.00 – ಗ್ರಾಮ ಪಂಚಾಯತ್ ಬಳೆಂಜ
  • ಸಂಬಂಧಪಟ್ಟ ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.
Spread the love
  • Related Posts

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಮಂಗಳೂರು (ಜ. 06) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್. ವಿ ರವರನ್ನು ಸೇವಾಭಾರತಿ ತಂಡ ಜನವರಿ 06 ರಂದು ಭೇಟಿ ನೀಡಲಾಯಿತು. ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು…

    Spread the love

    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ “ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮವು ಡಿ. 30ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಏನು? ಯಾಕೆ? ಹೇಗೆ? ಎಂಬ ವಿಷಯದಲ್ಲಿ ಪರೀಕ್ಷಾ…

    Spread the love

    You Missed

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 32 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    • By admin
    • January 5, 2026
    • 18 views
    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    • By admin
    • January 3, 2026
    • 31 views
    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    • By admin
    • January 1, 2026
    • 86 views
    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    ಅರ್ಪಣಂ2025

    • By admin
    • December 29, 2025
    • 43 views

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ

    • By admin
    • December 24, 2025
    • 61 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ