ಡಿಸೆಂಬರ್ ತಿಂಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಮತ್ತಷ್ಟು ಹೆಚ್ಚಳವಾಗಲಿದೆ. ಇದರ ಬೆನ್ನಲ್ಲೇ ಗಾಳಿಯಿಂದ ಹರಡುವ ರೋಗವು ಬಂದಿತು: ಕೋಡಿ ಮಠ ಶ್ರೀಗಳ ಭವಿಷ್ಯವಾಣಿ

ಹಾಸನ : ಕೊರೋನಾ ಮಹಾಮಾರಿಯ ಬೆನ್ನಲ್ಲೇ ಗಾಳಿಯಿಂದ ಹರಡುವ ರೋಗ ಬರಲಿದೆ ಎಂದು ಕೋಡಿಮಠದ ಸ್ವಾಮಿಜೀ ಭವಿಷ್ಯ ನುಡಿದಿದ್ದಾರೆ.

ಕೊರೊನಾ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ. ಕೊರೊನಾ ಗಾಳಿಯಿಂದ ಬರುವ ರೋಗವಲ್ಲ. ಮುಂದೆ ಗಾಳಿಯಿಂದ ಒಂದು ರೋಗ ಬರಲಿದೆ ಎಂದು ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.

ಕೊರೋನಾ ಹೊಸ ರೋಗ ಅಲ್ಲ. ಅದು ಹಳೇ ರೋಗ. ಮೊದಲು ಗಂಟಲು ರೋಗ ಎಂದು ಬರುತ್ತಿತ್ತು. ಈಗ ಕೊರೋನಾ ಅಂತಾ ಹೆಸರು ಬಂದಿದೆ.

ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶ್ರೀಗಳು ಎಚ್ಚರಿಕೆ ನೀಡಿದರು. ಮನುಷ್ಯ ಸ್ವಚ್ಛತೆ ಮರೆತ ಹಿನ್ನಲೆಯಲ್ಲಿ ಈ ರೋಗ ಹೆಚ್ಚಾಗಲಿದೆ. ಕಾರ್ತೀಕ ಮಾಸದಲ್ಲಿ ದೇಶದ ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಮತ್ತಷ್ಟು ಹೆಚ್ಚಾಗುವುದು ಎಂದು ಶ್ರೀಗಳು ಭವಿಷ್ಯ ನುಡಿದರು.

ಶ್ರೀಮಂತ ಮಣಿಪುರದ ರಾಜನಿಗೆ ಮಗ ಹುಟ್ಟಿ ಸಮುದ್ರ ರಾಜ್ಯಭಾರ ಮಾಡುತ್ತಿದ್ದರೇ, ಯುದ್ಧವಿಲ್ಲದೆ ಸಾಮ್ರಾಜ್ಯ ಸರ್ವನಾಶವಾದಿತು ನೋಡಾ ಎಂದ ಸ್ವಾಮೀಜಿ ಯಾವುದೇ ಯುದ್ಧಗಳಿಲ್ಲದೆ ಸಮಾಜ ಸರ್ವನಾಶವಾಗುವ ಕಾಲವಿದು ಎಂದು ಸ್ವಾಮೀಜಿ ಭವಿಷ್ಯ ನುಡಿದರು.

‘ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ವಿಪ್ಲವ ಆಗಲಿದೆ’
ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ವಿಪ್ಲವ ಆಗಲಿದೆ. ಇದಕ್ಕೆ ಬರುವ ಜನವರಿವರೆಗೆ ಸಮಯವಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯವಾಣಿ ನುಡಿದಿದ್ದಾರೆ. ಪರೋಕ್ಷವಾಗಿ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದ ಸ್ವಾಮೀಜಿ ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ. ಇದೇ ರೀತಿ ನಮ್ಮ ರಾಜ್ಯ ಹಾಗೂ ದೇಶದಲ್ಲಿ ರಾಜಕೀಯ ವಿಪ್ಲವ ಆಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 5 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 14 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು