ದೇರಾಜೆಬೆಟ್ಟ ದೈವ–ಕೊಡಮಣಿತ್ತಾಯ ಕ್ಷೇತ್ರ: ಜುಲೈ 07 ರಂದು ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಮರೋಡಿ ಗ್ರಾಮದ ದೇರಾಜೆಬೆಟ್ಟ ದೈವ ಕೊಡಮಣಿತ್ತಾಯ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಇದೇ 7ರಂದುಬ ಬುಧವಾರ ಬೆಳಿಗ್ಗೆ 10.10ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಶಿಲ್ಯಾನ್ಯಾಸ ನೆರವೇರಿಸಲಿರುವರು. ವೇದಮೂರ್ತಿ ಕೆ. ಅನಂತ ಅಸ್ರಣ್ಣ ಕೇಳ ಬೊಟ್ಟ ಅವರು ಧಾರ್ಮಿಕ ವಿಧಿವಿಧಾನ ನೆರವೇರಿಸುವರು ಎಂದು ಪ್ರಕಟಣೆ ತಿಳಿಸಿದೆ.

2022 ಜನವರಿಯೊಳಗೆ ಜೀರ್ಣೋದ್ಧಾರ:

ಪೊಸರಡ್ಕ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ದೇರಾಜೆ ಗುಡ್ಡೆ ಕ್ಷೇತ್ರದಲ್ಲಿ ಈಚೆಗೆ ಗಣಹೋಮ ಸಹಿತ ವಿವಿಧ ಉಚ್ಚಾಟನಾ ಕಾರ್ಯಗಳು ನಡೆಯಿತು. ಅದರಂತೆ ಪ್ರಶ್ನೆ ಚಿಂತನೆಯ ಅನುಸಾರವಾಗಿ ದೇರಾಜೆ ಗುಡ್ಡೆಯಲ್ಲಿ ದೈವ ಹಾಗೂ ಕೊಡಮಣಿತ್ತಾಯ ಸಾನ್ನಿಧ್ಯವಿದ್ದು ಅದರ ಜೀರ್ಣೋದ್ಧಾರ ಕಾರ್ಯಕ್ರಮ ಪ್ರಥಮವಾಗಿ ನಡೆಯಬೇಕೆಂದು ತಿಳಿದು ಬಂದಿದೆ.

ದೇರಾಜೆ ಕ್ಷೇತ್ರದಲ್ಲಿ ಪ್ರತೀ 5 ವರ್ಷಕೊಮ್ಮೆ ದೈವ ಕೊಡಮಣಿತ್ತಾಯ ನೇಮೋತ್ಸವ ನಡೆಸಲು ಈ ಸಂದರ್ಭ ತೀರ್ಮಾನಿಸಲಾಗಿದೆ. ಆ ಪ್ರಯುಕ್ತ ಪ್ರಥಮವಾಗಿ ದೇರಾಜೆ ಕ್ಷೇತ್ರದಲ್ಲಿ ಜೀರ್ಣೋದ್ಧಾರಾದಿ ಬ್ರಹ್ಮಕಲಶೋತ್ಸವದ ಕಾರ್ಯಗಳು ನಡೆಯಲಿವೆ. 2022 ಜನವರಿ ಒಳಗೆ ದೇರಾಜೆ ಕ್ಷೇತ್ರದ ಜೀರ್ಣೋದ್ಧಾರ ಸಂಪೂರ್ಣವಾದ ಬಳಿಕ ಪೊಸರಡ್ಕ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ರಮಗಳು ನಡೆಸುವುದಾಗಿ ನಿಶ್ಚಯಿಸಲಾಗಿದೆ.

ದೇರಾಜೆ ಗುಡ್ಡೆಯಲ್ಲಿ ಈಚೆಗೆ ಸರ್ಪ ಸಂಸ್ಕಾರ, ಭೂ ವರಾಹ, ದರ್ಶನ ಹೋಮ ಈತ್ತೀಚೆಗೆ ನಡೆಯಿತು. ಗುರಿಕಾರರು, ಊರ ಹತ್ತು ಸಮಸ್ತರು ಭಾಗವಹಿಸಿದ್ದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಅಸಹಾಯಕರ ಬದುಕಿಗೆ ಬೆಳಕಾದರೆ ನಮ್ಮ ಜೀವನ ಸಾರ್ಥಕ: ಡಾ.ಹೇಮಾವತಿ.ವಿ ಹೆಗ್ಗಡೆಯವರು ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ವಾತ್ಸಲ್ಯ ಸದಸ್ಯರಾದ ಜಯಶ್ರೀ ಯವರಿಗೆ ವಾತ್ಸಲ್ಯ  ಮನೆಯ ಹಸ್ತಾಂತರ…

    Spread the love

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    ಚಾರ್ಮಾಡಿ: ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಭಸ್ಮವಾಗಿರುವ ಘಟನೆ ವರದಿಯಾಗಿದೆ. ದ.ಕ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದ ಜೇನುಕಲ್ಲು- ಆಲೇಖಾನ್ ಮಧ್ಯೆ ಬರುವ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಸ್ತೆ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 23 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 20 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್

    • By admin
    • February 2, 2026
    • 50 views
    ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್

    ಉಜಿರೆಯ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

    • By admin
    • February 1, 2026
    • 29 views
    ಉಜಿರೆಯ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 79 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 317 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ