ರಾಷ್ಟ್ರೀಯ ಕ್ರೀಡಾಕೂಟ: ಹಿಮಾ ದಾಸ್ ಹಿಂದಿಕ್ಕಿ ಪಿಟಿ ಉಶಾ ದಾಖಲೆ ಮುರಿದ ಧನಲಕ್ಷ್ಮಿ!

ಪಂಜಾಬ್:  ತಮಿಳುನಾಡಿನ ಧನಲಕ್ಷ್ಮಿ ಭಾರತದ ಅಥ್ಲೆಟಿಕ್ಸ್ ಕೂಟದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಫೆಡರೇಶನ್ ಕಪ್ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ 200 ಮೀಟರ್ ಓಟದ ಸೆಮಿಫೈನಲ್‌ನಲ್ಲಿ ಧನಲಕ್ಷ್ಮಿ 23.26 ಸೆಕೆಂಡ್‌ನಲ್ಲಿ ಪೂರೈಸಿದ್ದಾರೆ. ಈ ಮೂಲಕ ಹಿಮಾದಾಸ್ ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದ್ದಾರೆ.

ರಾಷ್ಟ್ರೀಯ ಹಿರಿಯರ ಅಥ್ಲೇಟಿಕ್ಸ್ ಕೂಟದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ತಮಿಳುನಾಡಿನ ಧನಲಕ್ಷ್ಮಿ ಓಟಕ್ಕೆ ಹಿಮಾದಾಸ್ ಹಿನ್ನಡೆ ಅನುಭವಿಸಿದ್ದರೆ, ಪಿಟಿ ಉಶಾ ದಾಖಲೆ ಮುರಿದೆ.

ಧನಲಕ್ಷ್ಮಿ ಹಿಮಾದಾಸ್ ಹಿಂದಿಕ್ಕಿ ಮೊದಲ ಸ್ಥಾನ ಪಡೆದಿರುವುದು ಮಾತ್ರವಲ್ಲ, 1998ರಲ್ಲಿ 22.80 ಸೆಕೆಂಡ್‌ನಲ್ಲಿ 200 ಮೀಟರ್ ಪೂರೈಸಿದ್ದರು. ಇದೀಗ ಈ ದಾಖಲೆಯನ್ನು ಧನಲಕ್ಷ್ಮಿ ಹಿಂದಿಕ್ಕಿದ್ದಾರೆ. 100 ಮೀಟರ್ ಓಟದ ಫೈನಲ್ ಪಂದ್ಯದಲ್ಲಿ ದ್ಯುತಿ ಚಾಂದ್ ಮಣಿಸಿದ್ದ ಧನಲಕ್ಷ್ಮಿ ಇದೀಗ ರಾಷ್ಟ್ರೀಯ ಹಿರಿಯ ಕ್ರೀಡಾಕೂಟದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಎರಡು ವರ್ಷಗಳ ಹಿಂದೆ ನಡೆದ ಫೆಡರೇಶನ್ ಕಪ್‌ನಲ್ಲಿ ಮೂರನೇ ಸ್ಥಾನ ಗಳಿಸಿದಾಗ 24.05 ಸೆಕೆಂಡುಗಳಲ್ಲಿ ಗುರಿ ತಲುಪಿದ್ದ ಧನಲಕ್ಷ್ಮಿ ಜನವರಿ 24 ರಂದು ಶಿವಕಾಸಿಯಲ್ಲಿ ನಡೆದ ತಮಿಳುನಾಡು ರಾಜ್ಯ ಚಾಂಪಿಯನ್‌ಶಿಪ್‌ನಲ್ಲಿ 23.47 ಸೆಕೆಂಡ್‌ನಲ್ಲಿ ಪೂರೈಸಿ ದಾಖಲೆ ಬರೆದಿದ್ದರು.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 2 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ