ಶ್ರೀಕ್ಷೇತ್ರ ಧರ್ಮಸ್ಥಳದಿಂದ ಶಿಡ್ಲಘಟ್ಟ ಜಲಕಂಠೇಶ್ವರ ದೇವಸ್ಥಾನಕ್ಕೆ 2ಲಕ್ಷ ರೂ. ಮಂಜೂರು

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿ ಜಲಕಂಠೇಶ್ವರ ದೇವಸ್ಥಾನದ ಜೀರ್ಣೊದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2ಲಕ್ಷ ಸಹಾಯಧನ ಮಂಜೂರು ಮಾಡಲಾಗಿದೆ.

ಮಂಜೂರಾದ 2ಲಕ್ಷ ಮೊತ್ತದ ಡಿ.ಡಿ ಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಸಂತ್ ಬಿ ಯವರು ವಿತರಿಸಿದರು.

ಈ ಸಂಧರ್ಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಕುಮಾರ್ ಮೇಲ್ವಿಚಾರಕ ರಂಗಸ್ವಾಮಿ ಸೇವಾಪ್ರತಿನಿಧಿ ಗಗನಾ ಒಕ್ಕೂಟದ ಪದಾಧಿಕಾರಿಗಳು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಎರಡು ವರ್ಷಗಳಿಂದ ಸಂಕಷ್ಟದಲ್ಲೇ ಪ್ರಯಾಣಿಕರು – ರೈತರು, ವಿದ್ಯಾರ್ಥಿಗಳು, ಕೂಲಿಕಾರ್ಮಿಕರ ಗೋಳಿಗೆ ಸ್ಪಂದಿಸುವವರು ಯಾರು? ಉಜಿರೆ: ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಅಂಬಡೆಬೆಟ್ಟು ಸೇತುವೆ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆ ಜೂನ್ 9ರಂದು ಸುರಿದ ಭಾರಿ ಮಳೆಯ…

    Spread the love

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    ಜೀವ ಬಲಿಯಾದ ಬಳಿಕವೇ ಕ್ರಮವೇ? ಹೆದ್ದಾರಿಯಲ್ಲಿ ಮರ ಧರಾಶಾಹಿ – ಅಪಾಯಕಾರಿ ಮರಗಳ ತೆರವಿಗೆ ಸಾರ್ವಜನಿಕರ ಆಗ್ರಹ ಬೆಳ್ತಂಗಡಿ, ಜೂನ್ 9: ನಿರ್ಮಾಣ ಹಂತದಲ್ಲಿರುವ ಚಾರ್ಮಾಡಿ–ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಆದರೆ ಹೆದ್ದಾರಿಯ…

    Spread the love

    You Missed

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 73 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 36 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 189 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 244 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 104 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 89 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”