ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು

ಬೆಂಗಳೂರು: ಬೆನ್ನುಹುರಿ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ ಮಧ್ಯಂತರ ಜಾಮೀನು ನೀಡುವಂತೆ ಕೋರಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ಬುಧವಾರ ಹೈಕೋರ್ಟ್‌ ಪ್ರಕಟಿಸಿದೆ.

ಜಾಮೀನು ಕೋರಿ ನಟ ದರ್ಶನ್‌ ಸಲ್ಲಿಸಿರುವ ಅರ್ಜಿಯನ್ನುಇಂದು ಬೆಳಗ್ಗೆ 10.30 ಕ್ಕೆ ವಿಚಾರಣೆ ಆರಂಭವಾಗಿದ್ದು, 6ವಾರಗಳ ಮಧ್ಯಾಂತರ ಜಾಮೀನು ಮಂಜೂರುಗೊಳಿಸಿದ್ದು 1ವಾರದಲ್ಲಿ ಚಿಕಿತ್ಸಾ ವರದಿ ಕೋರ್ಟ್ ಗೆ ಸಲ್ಲಿಸುವಂತೆ ಷರತ್ತು ಗಳೊಂದಿಗೆ ಜಾಮೀನು ಮಂಜೂರು ಗೊಳಿಸಲಾಗಿದೆ

Spread the love
  • Related Posts

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ 6 ರಿಂದ 10ನೇ ತರಗತಿ‌ ವಿಭಾಗದಲ್ಲಿ…

    Spread the love

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ Spread the love

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 22 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 17 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 56 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 37 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ