ಇತಿಹಾಸದ ಬೆಳಕು ಚೆಲ್ಲುವ ದಾಸಗದ್ದೆ ಶಿಲಾ ಶಾಸನ ದೊರೆತ ಪರಿಸರದಲ್ಲಿ ಪ್ರಾಚೀನ ಎರಡು ಲಿಂಗಮುದ್ರೆ ಕಲ್ಲು ಮತ್ತು ಒಂದು ಪ್ರಾಚೀನ ಅರಸೊತ್ತಿಗೆ ಕಾಲದ ಗ್ರಾಮದ ಗಡಿಕಲ್ಲು ಪತ್ತೆ!

ಮಾಣಿ ಗ್ರಾಮದ ಇತಿಹಾಸದ ಬೆಳಕು ಚೆಲ್ಲುವ ದಾಸಗದ್ದೆ ಶಿಲಾ ಶಾಸನ ದೊರೆತ ಪರಿಸರದಲ್ಲಿ ಪ್ರಾಚೀನ ಎರಡು ಲಿಂಗಮುದ್ರೆ ಕಲ್ಲು ಮತ್ತು ಒಂದು ಪ್ರಾಚೀನ ಅರಸೊತ್ತಿಗೆ ಕಾಲದ ಗ್ರಾಮದ ಗಡಿಕಲ್ಲು ಪತ್ತೆಯಾಗಿದೆ.

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಇತಿಹಾಸದ ಬೆಳಕನ್ನು ಚೆಲ್ಲುವ ವೀರಕಂಭ ದಾಸಗದ್ದೆ ಶಿಲಾ ಶಾಸನ ಇರುವ ಪರಿಸರದಲ್ಲಿ ಅರೆಬೆಟ್ಟು- ಪದವು ಮತ್ತು ತೆಕ್ಕಿಯಾಪು ಗಡಿ ಯಲ್ಲಿ ಎರಡು ಲಿಂಗ ಮುದ್ರೆಯ ಕಲ್ಲುಗಳು ಹಾಗೂ ಮಾಣಿ ,ಅನಂತಾಡಿ, ವೀರಕಂಭ ಸಂದಿಸುವ ವಾಮನಮೇರ್ ಪಡ್ಪು ಎಂಬಲ್ಲಿ ಅರಸೊತ್ತಿಗೆ ಕಾಲದ ಪ್ರಾಚೀನ ಗಡಿಕಲ್ಲು ಲಭ್ಯ ವಾಗಿದೆ.

ಮಾಣಿ ಗ್ರಾಮದ ಇತಿಹಾಸ ಮೇಲೆ ಬೆಳಕು ಚೆಲ್ಲುವ ಮಾಣಿ -ಕಂಬಳ ಶಾಸನ 1969ನೇ ಇಸವಿಯ ಆಸುಪಾಸಿನಲ್ಲಿ ಹಾಸನ- ಮಂಗಳೂರು ರೈಲು ಮಾರ್ಗ ನಿರ್ಮಾಣ ದ ವೇಳೆ ಮಣ್ಣಿನಲ್ಲಿ ಸೇರಿರುವ ಕಾರಣ. ದಾಸಗದ್ದೆಯ ಶಾಸನ ಮಾಣಿ ಕಂಬಳ ಶಾಸನ ಸಮಕಾಲೀನ ವಾಗಿರುವ ಸಾದ್ಯತೆ ಇರುವುದರಿಂದ ಸದ್ಯ ಲಭ್ಯವಿರುವ ಈ ಒಂದು ಶಾಸನ ಮಾಣಿ ಗ್ರಾಮದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಏಕೈಕ ಐತಿಹಾಸಿಕ ಮಹತ್ವದ ಶಾಸನ ಆಗಿದೆ.ಅದರ ನೇರವಾಗಿ ಅರಬೆಟ್ಟು ಪದವು ಮತ್ತು ತೆಕ್ಕಿಯಾಪು ಗಡಿಯಲ್ಲಿ ಲಿಂಗಮುದ್ರೆಯ ಕಲ್ಲು ಲಭ್ಯ ವಾಗಿದೆ.ಲಿಂಗಮುದ್ರೆಯ ಕಲ್ಲು ಪ್ರಾಚೀನ ಅರಸರ ಕಾಲದಲ್ಲಿ ಗ್ರಾಮದ ಸೀಮಾ ಬಂದಿ ಕಲ್ಲು ಆಗಿದ್ದು. ಇವುಗಳನ್ನು ಪ್ರಾಚೀನ ಕಾಲದಲ್ಲಿ ದೇವರ ಹೆಸರಿನಲ್ಲಿ ಉಂಬಳಿ ಬಿಟ್ಟ ಭೂಮಿ ಮತ್ತು ಗ್ರಾಮದ ವ್ಯಾಪ್ತಿ ಪ್ರದೇಶ ಗುರುತಿಸಲ್ಪಡುವ ಉದ್ದೇಶದಿಂದ ಸ್ತಾಪಿಸಲ್ಪಡುತ್ತಿದ್ದರು ಎನ್ನಲಾಗಿದೆ. ಸಾದಾರಣ ಎತ್ತರದ ಗಾತ್ರದ ಶಿಲೆಯ ಮದ್ಯದಲ್ಲಿ ಶಿವಲಿಂಗ ಹಾಗೂ ಅಕ್ಕ ಪಕ್ಕ ಸೂರ್ಯ ಚಂದ್ರರ ಕೆತ್ತನೆ ಇದೆ.


ಮಾಣಿ – ವೀರಕಂಭ- ಅನಂತಾಡಿ ಮೂರು ಗ್ರಾಮಗಳು ಸಂದಿಸುವ ವಾಮನಮೇರ್ ಪದವು ಎಂಬಲ್ಲಿ ಪ್ರಾಚೀನ ಅರಸೊತ್ತಿಗೆ ಕಾಲದ ಗ್ರಾಮದ ಗಡಿ ಬಾಂದು ಕಲ್ಲು ಲಭ್ಯ ವಾಗಿರುತ್ತವೆ. ಇನ್ನು ಹುಡುಕಾಡಿದರೆ ಇನ್ನೂ ಲಿಂಗ ಮುದ್ರೆಯ ಕಲ್ಲುಗಳು,ಗಡಿ ಕಲ್ಲು ಸಿಗುವ ಸಾದ್ಯತೆ ಇದೆ ಎಂದು ಸ್ತಳೀಯರು ಅಭಿಪ್ರಾಯ ಪಟ್ಟಿದ್ದಾರೆ.ಒಟ್ಟಾರೆ ಈ ಬಗ್ಗೆ ಅದ್ಯಯನ ನಡೆಸಿದರೆ ಸ್ತಳೀಯ ಇತಿಹಾಸದ ಬಗ್ಗೆ ಕುತೂಹಲಕಾರಿ ಸಂಗತಿಗಳು ಅನಾವರಣ ಆಗಬಹುದು ಎಂದು ನಿರೀಕ್ಷಿಸಲಾಗಿದೆ.

Spread the love
  • Related Posts

    ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

    ಬೆಳ್ತಂಗಡಿ : ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಹಸವಾರ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜ್ ರಸ್ತೆಯಲ್ಲಿರುವ ಪಂಚಮಿ…

    Spread the love

    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆಯ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿದು ಬಿದ್ದು ರಿಕ್ಷಾ ಜಂಖಂಗೊಂಡ ಘಟನೆ ಸಂಭವಿಸಿದೆ. ಶನಿವಾರ ಮಧ್ಯಾಹ್ನ 3.30 ರ ನಂತರ ಏಕಾಏಕಿ ಬಾರಿ ಗಾಳಿ ಬೀಸಿದೆ‌. ಗಾಳಿಯ ರಭಸಕ್ಕೆ ಸಂತೆಕಟ್ಟೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಸಂಪೂರ್ಣ…

    Spread the love

    You Missed

    ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

    • By admin
    • March 29, 2026
    • 248 views
    ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    • By admin
    • March 28, 2026
    • 113 views
    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    • By admin
    • March 27, 2026
    • 74 views
    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    • By admin
    • March 27, 2026
    • 28 views
    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    • By admin
    • March 23, 2026
    • 83 views
    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    • By admin
    • March 22, 2026
    • 96 views
    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು