ಇತಿಹಾಸದ ಬೆಳಕು ಚೆಲ್ಲುವ ದಾಸಗದ್ದೆ ಶಿಲಾ ಶಾಸನ ದೊರೆತ ಪರಿಸರದಲ್ಲಿ ಪ್ರಾಚೀನ ಎರಡು ಲಿಂಗಮುದ್ರೆ ಕಲ್ಲು ಮತ್ತು ಒಂದು ಪ್ರಾಚೀನ ಅರಸೊತ್ತಿಗೆ ಕಾಲದ ಗ್ರಾಮದ ಗಡಿಕಲ್ಲು ಪತ್ತೆ!

ಮಾಣಿ ಗ್ರಾಮದ ಇತಿಹಾಸದ ಬೆಳಕು ಚೆಲ್ಲುವ ದಾಸಗದ್ದೆ ಶಿಲಾ ಶಾಸನ ದೊರೆತ ಪರಿಸರದಲ್ಲಿ ಪ್ರಾಚೀನ ಎರಡು ಲಿಂಗಮುದ್ರೆ ಕಲ್ಲು ಮತ್ತು ಒಂದು ಪ್ರಾಚೀನ ಅರಸೊತ್ತಿಗೆ ಕಾಲದ ಗ್ರಾಮದ ಗಡಿಕಲ್ಲು ಪತ್ತೆಯಾಗಿದೆ.

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಇತಿಹಾಸದ ಬೆಳಕನ್ನು ಚೆಲ್ಲುವ ವೀರಕಂಭ ದಾಸಗದ್ದೆ ಶಿಲಾ ಶಾಸನ ಇರುವ ಪರಿಸರದಲ್ಲಿ ಅರೆಬೆಟ್ಟು- ಪದವು ಮತ್ತು ತೆಕ್ಕಿಯಾಪು ಗಡಿ ಯಲ್ಲಿ ಎರಡು ಲಿಂಗ ಮುದ್ರೆಯ ಕಲ್ಲುಗಳು ಹಾಗೂ ಮಾಣಿ ,ಅನಂತಾಡಿ, ವೀರಕಂಭ ಸಂದಿಸುವ ವಾಮನಮೇರ್ ಪಡ್ಪು ಎಂಬಲ್ಲಿ ಅರಸೊತ್ತಿಗೆ ಕಾಲದ ಪ್ರಾಚೀನ ಗಡಿಕಲ್ಲು ಲಭ್ಯ ವಾಗಿದೆ.

ಮಾಣಿ ಗ್ರಾಮದ ಇತಿಹಾಸ ಮೇಲೆ ಬೆಳಕು ಚೆಲ್ಲುವ ಮಾಣಿ -ಕಂಬಳ ಶಾಸನ 1969ನೇ ಇಸವಿಯ ಆಸುಪಾಸಿನಲ್ಲಿ ಹಾಸನ- ಮಂಗಳೂರು ರೈಲು ಮಾರ್ಗ ನಿರ್ಮಾಣ ದ ವೇಳೆ ಮಣ್ಣಿನಲ್ಲಿ ಸೇರಿರುವ ಕಾರಣ. ದಾಸಗದ್ದೆಯ ಶಾಸನ ಮಾಣಿ ಕಂಬಳ ಶಾಸನ ಸಮಕಾಲೀನ ವಾಗಿರುವ ಸಾದ್ಯತೆ ಇರುವುದರಿಂದ ಸದ್ಯ ಲಭ್ಯವಿರುವ ಈ ಒಂದು ಶಾಸನ ಮಾಣಿ ಗ್ರಾಮದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಏಕೈಕ ಐತಿಹಾಸಿಕ ಮಹತ್ವದ ಶಾಸನ ಆಗಿದೆ.ಅದರ ನೇರವಾಗಿ ಅರಬೆಟ್ಟು ಪದವು ಮತ್ತು ತೆಕ್ಕಿಯಾಪು ಗಡಿಯಲ್ಲಿ ಲಿಂಗಮುದ್ರೆಯ ಕಲ್ಲು ಲಭ್ಯ ವಾಗಿದೆ.ಲಿಂಗಮುದ್ರೆಯ ಕಲ್ಲು ಪ್ರಾಚೀನ ಅರಸರ ಕಾಲದಲ್ಲಿ ಗ್ರಾಮದ ಸೀಮಾ ಬಂದಿ ಕಲ್ಲು ಆಗಿದ್ದು. ಇವುಗಳನ್ನು ಪ್ರಾಚೀನ ಕಾಲದಲ್ಲಿ ದೇವರ ಹೆಸರಿನಲ್ಲಿ ಉಂಬಳಿ ಬಿಟ್ಟ ಭೂಮಿ ಮತ್ತು ಗ್ರಾಮದ ವ್ಯಾಪ್ತಿ ಪ್ರದೇಶ ಗುರುತಿಸಲ್ಪಡುವ ಉದ್ದೇಶದಿಂದ ಸ್ತಾಪಿಸಲ್ಪಡುತ್ತಿದ್ದರು ಎನ್ನಲಾಗಿದೆ. ಸಾದಾರಣ ಎತ್ತರದ ಗಾತ್ರದ ಶಿಲೆಯ ಮದ್ಯದಲ್ಲಿ ಶಿವಲಿಂಗ ಹಾಗೂ ಅಕ್ಕ ಪಕ್ಕ ಸೂರ್ಯ ಚಂದ್ರರ ಕೆತ್ತನೆ ಇದೆ.


ಮಾಣಿ – ವೀರಕಂಭ- ಅನಂತಾಡಿ ಮೂರು ಗ್ರಾಮಗಳು ಸಂದಿಸುವ ವಾಮನಮೇರ್ ಪದವು ಎಂಬಲ್ಲಿ ಪ್ರಾಚೀನ ಅರಸೊತ್ತಿಗೆ ಕಾಲದ ಗ್ರಾಮದ ಗಡಿ ಬಾಂದು ಕಲ್ಲು ಲಭ್ಯ ವಾಗಿರುತ್ತವೆ. ಇನ್ನು ಹುಡುಕಾಡಿದರೆ ಇನ್ನೂ ಲಿಂಗ ಮುದ್ರೆಯ ಕಲ್ಲುಗಳು,ಗಡಿ ಕಲ್ಲು ಸಿಗುವ ಸಾದ್ಯತೆ ಇದೆ ಎಂದು ಸ್ತಳೀಯರು ಅಭಿಪ್ರಾಯ ಪಟ್ಟಿದ್ದಾರೆ.ಒಟ್ಟಾರೆ ಈ ಬಗ್ಗೆ ಅದ್ಯಯನ ನಡೆಸಿದರೆ ಸ್ತಳೀಯ ಇತಿಹಾಸದ ಬಗ್ಗೆ ಕುತೂಹಲಕಾರಿ ಸಂಗತಿಗಳು ಅನಾವರಣ ಆಗಬಹುದು ಎಂದು ನಿರೀಕ್ಷಿಸಲಾಗಿದೆ.

Spread the love
  • Related Posts

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ನಿರಂತರ ಅತ್ಯುತ್ತಮ ಸಾಧನೆ ದಾಖಲಿಸಿ, ಕರ್ನಾಟಕದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮುನ್ನಡೆಸಿದ ಖ್ಯಾತಿ ಪಡೆದಿರುವ ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ಕನ್ನಡ ವತಿಯಿಂದ…

    Spread the love

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಬಂಟ್ವಾಳ: ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57…

    Spread the love

    You Missed

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 17 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 9 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 5 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 11 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 13 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 9 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ