ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೇಟಿ ನೀಡಿ ಡಾ.ಹೆಗ್ಗಡೆಯವರನ್ನು ಅಭಿನಂದಿಸಿದ ಪೇಜಾವರ ಶ್ರೀ ಯವರು

READ ALSO

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ವರ್ಧಂತಿಯ ಸಂದರ್ಭದಲ್ಲಿ ಉಡುಪಿ ಪೇಜಾವರ ಮಠದ ಶ್ರೀಗಳವರು ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿದರು.