ಶುಭ ಮುಹೂರ್ತದಲ್ಲಿ ಸಂಚಲನ ಸೃಷ್ಟಿಸಿ ರಂಗ ಭೂಮಿಯಲ್ಲಿ ಸಂಭ್ರಮದಿ ಹೊರಟಿದೆ “ದಿಬ್ಬಣ”

ದಿನಾಂಕ 26.01 .21 ರಂದು ಕೆರ್ವಾಶೆಯ ಯುವಜನ ವೇದಿಕೆಯ 31ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ದಿಬ್ಬಣ ನಾಟಕದ ಪ್ರಥಮ ಪ್ರಯೋಗವು ಕಿಕ್ಕಿರಿದು ಸೇರಿದ ಕಲಾಭಿಮಾನಿಗಳ ಚಪ್ಪಾಳೆ ಗಿಟ್ಟಿಸುದರೊಂದಿಗೆ ಕಣ್ಮನ ತಣಿಸುವಲ್ಲಿ ಯಶಸ್ವಿ ಯಾಗಿ ಈ ವರ್ಷದ ಯಶಸ್ವಿ ನಾಟಕವಾಗಿ ಹೊರಹೊಮ್ಮಿದೆ.

” ಜಿಲ್ಲಾ ರಾಜೋತ್ಸವ ಪ್ರಶಸ್ತಿ’, ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ” ಪುರಸ್ಕೃತ ಕಲಾ ಬ್ರಹ್ಮ ದಿನೇಶ್ ಪ್ರಭು ಕಲ್ಲೊಟ್ಟೆ ಸಾರಥ್ಯದ ಪಲ್ಲವಿ ಕಲಾವಿದೆರ್ ಕಾರ್ಕಳ ಇವರ ಈ ವರ್ಷದ ನೂತನ ನಾಟಕದಿಬ್ಬಣ ಅತ್ಯಂತ ಯಶಸ್ವಿಯಾಗಿ ಪ್ರಥಮ ಪ್ರದರ್ಶನ ಕಂಡು ಜನಮೆಚ್ಚುಗೆಯನ್ನು ಪಡೆದುಕೊಂಡಿದೆ.

ಪ್ರಶಾಂತ್ ಶೆಟ್ಟಿ ಪರಪ್ಪಾಡಿ ರಚಿಸಿ, ಜಗನಾಥ ಶೆಟ್ಟಿ ಕುಡ್ಲ ನಿರ್ದೇಶಿರುವ ನಾಟಕವು  ಅತ್ಯುತ್ತಮ ಕೌಟುಂಬಿಕ ಚಿತ್ರಣವನ್ನು ತೊರಿಸುವುದಲ್ಲದೆ  ಪ್ರಸ್ತುತ ದಿನಗಳಲ್ಲಿ ಅತ್ಯಂತ ಕ್ರೂರವಾಗಿ ಸಮಾಜದ ಹೆಣ್ಣುಮಗಳೊಬ್ಬಳ ಮೇಲೆ ಆಗುವ ದೌರ್ಜನ್ಯವನ್ನೂ, ಕನಸೆಂಬ ಕುದುರೆಯನ್ನೇರಿ ಪ್ರಯಾಣಿಸುತ್ತಿರುವ ಹೆತ್ತವರ ಪಾಡು, ಅತ್ಯಂತ ಧಯನೀಯವಾಗಿ ಪ್ರೇಕ್ಷಕರ ಕಣ್ಣಂಚನ್ನು ಒದ್ದೆಯಾಗಿಸುತ್ತ ಸಮಾಜ ವರ್ಗವು ಒಂದು ದಿಟ್ಟ ನಿರ್ದಾರಕ್ಕೆ ಬರುವಂತೆ ಸಂದೇಶಿಸುವ ರಂಗ ಚಿತ್ರಣವೇ "ದಿಬ್ಬಣ".

 ನಾಟಕದ ಪ್ರಾರಂಭದಿಂದಲೂ ಅಂತ್ಯದವರೆಗೂ ಪ್ರೇಕ್ಷಕರನ್ನು ಒಂದರ ಮೇಲೊಂದು ಭಿನ್ನ ವಿಭಿನ್ನ ಶೈಲಿಯಲ್ಲಿ ಬರುವ ಪಾತ್ರಗಳು,ಮಾಡುವ ಅವಾಂತರಗಳು ಕಥೆಗೆ ಪೂರಕವಾಗಿಯೇ ಇರುವ ಹಾಸ್ಯದ ಸವಿಯು ಪ್ರೇಕ್ಷಕರನ್ನು ಕೂಳಿತಲ್ಲಿ ಕೂರದ ಹಾಗೆ ಕಚಗುಳಿ ಇಡುತ್ತಾ 100% "ದಿಬ್ಬಣ" ಒಂದು ಸೂಪರ್ ಹಿಟ್ ನಾಟಕವಾಗಿ ಹೊರಹೊಮ್ಮಿದೆ.
Spread the love
  • Related Posts

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7…

    Spread the love

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್…

    Spread the love

    You Missed

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 55 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 52 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 28 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 23 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 49 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 43 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ