ಶುಭ ಮುಹೂರ್ತದಲ್ಲಿ ಸಂಚಲನ ಸೃಷ್ಟಿಸಿ ರಂಗ ಭೂಮಿಯಲ್ಲಿ ಸಂಭ್ರಮದಿ ಹೊರಟಿದೆ “ದಿಬ್ಬಣ”

ದಿನಾಂಕ 26.01 .21 ರಂದು ಕೆರ್ವಾಶೆಯ ಯುವಜನ ವೇದಿಕೆಯ 31ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ದಿಬ್ಬಣ ನಾಟಕದ ಪ್ರಥಮ ಪ್ರಯೋಗವು ಕಿಕ್ಕಿರಿದು ಸೇರಿದ ಕಲಾಭಿಮಾನಿಗಳ ಚಪ್ಪಾಳೆ ಗಿಟ್ಟಿಸುದರೊಂದಿಗೆ ಕಣ್ಮನ ತಣಿಸುವಲ್ಲಿ ಯಶಸ್ವಿ ಯಾಗಿ ಈ ವರ್ಷದ ಯಶಸ್ವಿ ನಾಟಕವಾಗಿ ಹೊರಹೊಮ್ಮಿದೆ.

” ಜಿಲ್ಲಾ ರಾಜೋತ್ಸವ ಪ್ರಶಸ್ತಿ’, ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ” ಪುರಸ್ಕೃತ ಕಲಾ ಬ್ರಹ್ಮ ದಿನೇಶ್ ಪ್ರಭು ಕಲ್ಲೊಟ್ಟೆ ಸಾರಥ್ಯದ ಪಲ್ಲವಿ ಕಲಾವಿದೆರ್ ಕಾರ್ಕಳ ಇವರ ಈ ವರ್ಷದ ನೂತನ ನಾಟಕದಿಬ್ಬಣ ಅತ್ಯಂತ ಯಶಸ್ವಿಯಾಗಿ ಪ್ರಥಮ ಪ್ರದರ್ಶನ ಕಂಡು ಜನಮೆಚ್ಚುಗೆಯನ್ನು ಪಡೆದುಕೊಂಡಿದೆ.

ಪ್ರಶಾಂತ್ ಶೆಟ್ಟಿ ಪರಪ್ಪಾಡಿ ರಚಿಸಿ, ಜಗನಾಥ ಶೆಟ್ಟಿ ಕುಡ್ಲ ನಿರ್ದೇಶಿರುವ ನಾಟಕವು  ಅತ್ಯುತ್ತಮ ಕೌಟುಂಬಿಕ ಚಿತ್ರಣವನ್ನು ತೊರಿಸುವುದಲ್ಲದೆ  ಪ್ರಸ್ತುತ ದಿನಗಳಲ್ಲಿ ಅತ್ಯಂತ ಕ್ರೂರವಾಗಿ ಸಮಾಜದ ಹೆಣ್ಣುಮಗಳೊಬ್ಬಳ ಮೇಲೆ ಆಗುವ ದೌರ್ಜನ್ಯವನ್ನೂ, ಕನಸೆಂಬ ಕುದುರೆಯನ್ನೇರಿ ಪ್ರಯಾಣಿಸುತ್ತಿರುವ ಹೆತ್ತವರ ಪಾಡು, ಅತ್ಯಂತ ಧಯನೀಯವಾಗಿ ಪ್ರೇಕ್ಷಕರ ಕಣ್ಣಂಚನ್ನು ಒದ್ದೆಯಾಗಿಸುತ್ತ ಸಮಾಜ ವರ್ಗವು ಒಂದು ದಿಟ್ಟ ನಿರ್ದಾರಕ್ಕೆ ಬರುವಂತೆ ಸಂದೇಶಿಸುವ ರಂಗ ಚಿತ್ರಣವೇ "ದಿಬ್ಬಣ".

 ನಾಟಕದ ಪ್ರಾರಂಭದಿಂದಲೂ ಅಂತ್ಯದವರೆಗೂ ಪ್ರೇಕ್ಷಕರನ್ನು ಒಂದರ ಮೇಲೊಂದು ಭಿನ್ನ ವಿಭಿನ್ನ ಶೈಲಿಯಲ್ಲಿ ಬರುವ ಪಾತ್ರಗಳು,ಮಾಡುವ ಅವಾಂತರಗಳು ಕಥೆಗೆ ಪೂರಕವಾಗಿಯೇ ಇರುವ ಹಾಸ್ಯದ ಸವಿಯು ಪ್ರೇಕ್ಷಕರನ್ನು ಕೂಳಿತಲ್ಲಿ ಕೂರದ ಹಾಗೆ ಕಚಗುಳಿ ಇಡುತ್ತಾ 100% "ದಿಬ್ಬಣ" ಒಂದು ಸೂಪರ್ ಹಿಟ್ ನಾಟಕವಾಗಿ ಹೊರಹೊಮ್ಮಿದೆ.
Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 36 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ