ಶುಭ ಮುಹೂರ್ತದಲ್ಲಿ ಸಂಚಲನ ಸೃಷ್ಟಿಸಿ ರಂಗ ಭೂಮಿಯಲ್ಲಿ ಸಂಭ್ರಮದಿ ಹೊರಟಿದೆ “ದಿಬ್ಬಣ”

ದಿನಾಂಕ 26.01 .21 ರಂದು ಕೆರ್ವಾಶೆಯ ಯುವಜನ ವೇದಿಕೆಯ 31ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ದಿಬ್ಬಣ ನಾಟಕದ ಪ್ರಥಮ ಪ್ರಯೋಗವು ಕಿಕ್ಕಿರಿದು ಸೇರಿದ ಕಲಾಭಿಮಾನಿಗಳ ಚಪ್ಪಾಳೆ ಗಿಟ್ಟಿಸುದರೊಂದಿಗೆ ಕಣ್ಮನ ತಣಿಸುವಲ್ಲಿ ಯಶಸ್ವಿ ಯಾಗಿ ಈ ವರ್ಷದ ಯಶಸ್ವಿ ನಾಟಕವಾಗಿ ಹೊರಹೊಮ್ಮಿದೆ.

” ಜಿಲ್ಲಾ ರಾಜೋತ್ಸವ ಪ್ರಶಸ್ತಿ’, ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ” ಪುರಸ್ಕೃತ ಕಲಾ ಬ್ರಹ್ಮ ದಿನೇಶ್ ಪ್ರಭು ಕಲ್ಲೊಟ್ಟೆ ಸಾರಥ್ಯದ ಪಲ್ಲವಿ ಕಲಾವಿದೆರ್ ಕಾರ್ಕಳ ಇವರ ಈ ವರ್ಷದ ನೂತನ ನಾಟಕದಿಬ್ಬಣ ಅತ್ಯಂತ ಯಶಸ್ವಿಯಾಗಿ ಪ್ರಥಮ ಪ್ರದರ್ಶನ ಕಂಡು ಜನಮೆಚ್ಚುಗೆಯನ್ನು ಪಡೆದುಕೊಂಡಿದೆ.

ಪ್ರಶಾಂತ್ ಶೆಟ್ಟಿ ಪರಪ್ಪಾಡಿ ರಚಿಸಿ, ಜಗನಾಥ ಶೆಟ್ಟಿ ಕುಡ್ಲ ನಿರ್ದೇಶಿರುವ ನಾಟಕವು  ಅತ್ಯುತ್ತಮ ಕೌಟುಂಬಿಕ ಚಿತ್ರಣವನ್ನು ತೊರಿಸುವುದಲ್ಲದೆ  ಪ್ರಸ್ತುತ ದಿನಗಳಲ್ಲಿ ಅತ್ಯಂತ ಕ್ರೂರವಾಗಿ ಸಮಾಜದ ಹೆಣ್ಣುಮಗಳೊಬ್ಬಳ ಮೇಲೆ ಆಗುವ ದೌರ್ಜನ್ಯವನ್ನೂ, ಕನಸೆಂಬ ಕುದುರೆಯನ್ನೇರಿ ಪ್ರಯಾಣಿಸುತ್ತಿರುವ ಹೆತ್ತವರ ಪಾಡು, ಅತ್ಯಂತ ಧಯನೀಯವಾಗಿ ಪ್ರೇಕ್ಷಕರ ಕಣ್ಣಂಚನ್ನು ಒದ್ದೆಯಾಗಿಸುತ್ತ ಸಮಾಜ ವರ್ಗವು ಒಂದು ದಿಟ್ಟ ನಿರ್ದಾರಕ್ಕೆ ಬರುವಂತೆ ಸಂದೇಶಿಸುವ ರಂಗ ಚಿತ್ರಣವೇ "ದಿಬ್ಬಣ".

 ನಾಟಕದ ಪ್ರಾರಂಭದಿಂದಲೂ ಅಂತ್ಯದವರೆಗೂ ಪ್ರೇಕ್ಷಕರನ್ನು ಒಂದರ ಮೇಲೊಂದು ಭಿನ್ನ ವಿಭಿನ್ನ ಶೈಲಿಯಲ್ಲಿ ಬರುವ ಪಾತ್ರಗಳು,ಮಾಡುವ ಅವಾಂತರಗಳು ಕಥೆಗೆ ಪೂರಕವಾಗಿಯೇ ಇರುವ ಹಾಸ್ಯದ ಸವಿಯು ಪ್ರೇಕ್ಷಕರನ್ನು ಕೂಳಿತಲ್ಲಿ ಕೂರದ ಹಾಗೆ ಕಚಗುಳಿ ಇಡುತ್ತಾ 100% "ದಿಬ್ಬಣ" ಒಂದು ಸೂಪರ್ ಹಿಟ್ ನಾಟಕವಾಗಿ ಹೊರಹೊಮ್ಮಿದೆ.
Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ