ಶುಭ ಮುಹೂರ್ತದಲ್ಲಿ ಸಂಚಲನ ಸೃಷ್ಟಿಸಿ ರಂಗ ಭೂಮಿಯಲ್ಲಿ ಸಂಭ್ರಮದಿ ಹೊರಟಿದೆ “ದಿಬ್ಬಣ”

ದಿನಾಂಕ 26.01 .21 ರಂದು ಕೆರ್ವಾಶೆಯ ಯುವಜನ ವೇದಿಕೆಯ 31ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ದಿಬ್ಬಣ ನಾಟಕದ ಪ್ರಥಮ ಪ್ರಯೋಗವು ಕಿಕ್ಕಿರಿದು ಸೇರಿದ ಕಲಾಭಿಮಾನಿಗಳ ಚಪ್ಪಾಳೆ ಗಿಟ್ಟಿಸುದರೊಂದಿಗೆ ಕಣ್ಮನ ತಣಿಸುವಲ್ಲಿ ಯಶಸ್ವಿ ಯಾಗಿ ಈ ವರ್ಷದ ಯಶಸ್ವಿ ನಾಟಕವಾಗಿ ಹೊರಹೊಮ್ಮಿದೆ.

” ಜಿಲ್ಲಾ ರಾಜೋತ್ಸವ ಪ್ರಶಸ್ತಿ’, ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ” ಪುರಸ್ಕೃತ ಕಲಾ ಬ್ರಹ್ಮ ದಿನೇಶ್ ಪ್ರಭು ಕಲ್ಲೊಟ್ಟೆ ಸಾರಥ್ಯದ ಪಲ್ಲವಿ ಕಲಾವಿದೆರ್ ಕಾರ್ಕಳ ಇವರ ಈ ವರ್ಷದ ನೂತನ ನಾಟಕದಿಬ್ಬಣ ಅತ್ಯಂತ ಯಶಸ್ವಿಯಾಗಿ ಪ್ರಥಮ ಪ್ರದರ್ಶನ ಕಂಡು ಜನಮೆಚ್ಚುಗೆಯನ್ನು ಪಡೆದುಕೊಂಡಿದೆ.

ಪ್ರಶಾಂತ್ ಶೆಟ್ಟಿ ಪರಪ್ಪಾಡಿ ರಚಿಸಿ, ಜಗನಾಥ ಶೆಟ್ಟಿ ಕುಡ್ಲ ನಿರ್ದೇಶಿರುವ ನಾಟಕವು  ಅತ್ಯುತ್ತಮ ಕೌಟುಂಬಿಕ ಚಿತ್ರಣವನ್ನು ತೊರಿಸುವುದಲ್ಲದೆ  ಪ್ರಸ್ತುತ ದಿನಗಳಲ್ಲಿ ಅತ್ಯಂತ ಕ್ರೂರವಾಗಿ ಸಮಾಜದ ಹೆಣ್ಣುಮಗಳೊಬ್ಬಳ ಮೇಲೆ ಆಗುವ ದೌರ್ಜನ್ಯವನ್ನೂ, ಕನಸೆಂಬ ಕುದುರೆಯನ್ನೇರಿ ಪ್ರಯಾಣಿಸುತ್ತಿರುವ ಹೆತ್ತವರ ಪಾಡು, ಅತ್ಯಂತ ಧಯನೀಯವಾಗಿ ಪ್ರೇಕ್ಷಕರ ಕಣ್ಣಂಚನ್ನು ಒದ್ದೆಯಾಗಿಸುತ್ತ ಸಮಾಜ ವರ್ಗವು ಒಂದು ದಿಟ್ಟ ನಿರ್ದಾರಕ್ಕೆ ಬರುವಂತೆ ಸಂದೇಶಿಸುವ ರಂಗ ಚಿತ್ರಣವೇ "ದಿಬ್ಬಣ".

 ನಾಟಕದ ಪ್ರಾರಂಭದಿಂದಲೂ ಅಂತ್ಯದವರೆಗೂ ಪ್ರೇಕ್ಷಕರನ್ನು ಒಂದರ ಮೇಲೊಂದು ಭಿನ್ನ ವಿಭಿನ್ನ ಶೈಲಿಯಲ್ಲಿ ಬರುವ ಪಾತ್ರಗಳು,ಮಾಡುವ ಅವಾಂತರಗಳು ಕಥೆಗೆ ಪೂರಕವಾಗಿಯೇ ಇರುವ ಹಾಸ್ಯದ ಸವಿಯು ಪ್ರೇಕ್ಷಕರನ್ನು ಕೂಳಿತಲ್ಲಿ ಕೂರದ ಹಾಗೆ ಕಚಗುಳಿ ಇಡುತ್ತಾ 100% "ದಿಬ್ಬಣ" ಒಂದು ಸೂಪರ್ ಹಿಟ್ ನಾಟಕವಾಗಿ ಹೊರಹೊಮ್ಮಿದೆ.
Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು