ಶುಭ ಮುಹೂರ್ತದಲ್ಲಿ ಸಂಚಲನ ಸೃಷ್ಟಿಸಿ ರಂಗ ಭೂಮಿಯಲ್ಲಿ ಸಂಭ್ರಮದಿ ಹೊರಟಿದೆ “ದಿಬ್ಬಣ”

ದಿನಾಂಕ 26.01 .21 ರಂದು ಕೆರ್ವಾಶೆಯ ಯುವಜನ ವೇದಿಕೆಯ 31ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ದಿಬ್ಬಣ ನಾಟಕದ ಪ್ರಥಮ ಪ್ರಯೋಗವು ಕಿಕ್ಕಿರಿದು ಸೇರಿದ ಕಲಾಭಿಮಾನಿಗಳ ಚಪ್ಪಾಳೆ ಗಿಟ್ಟಿಸುದರೊಂದಿಗೆ ಕಣ್ಮನ ತಣಿಸುವಲ್ಲಿ ಯಶಸ್ವಿ ಯಾಗಿ ಈ ವರ್ಷದ ಯಶಸ್ವಿ ನಾಟಕವಾಗಿ ಹೊರಹೊಮ್ಮಿದೆ.

” ಜಿಲ್ಲಾ ರಾಜೋತ್ಸವ ಪ್ರಶಸ್ತಿ’, ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ” ಪುರಸ್ಕೃತ ಕಲಾ ಬ್ರಹ್ಮ ದಿನೇಶ್ ಪ್ರಭು ಕಲ್ಲೊಟ್ಟೆ ಸಾರಥ್ಯದ ಪಲ್ಲವಿ ಕಲಾವಿದೆರ್ ಕಾರ್ಕಳ ಇವರ ಈ ವರ್ಷದ ನೂತನ ನಾಟಕದಿಬ್ಬಣ ಅತ್ಯಂತ ಯಶಸ್ವಿಯಾಗಿ ಪ್ರಥಮ ಪ್ರದರ್ಶನ ಕಂಡು ಜನಮೆಚ್ಚುಗೆಯನ್ನು ಪಡೆದುಕೊಂಡಿದೆ.

ಪ್ರಶಾಂತ್ ಶೆಟ್ಟಿ ಪರಪ್ಪಾಡಿ ರಚಿಸಿ, ಜಗನಾಥ ಶೆಟ್ಟಿ ಕುಡ್ಲ ನಿರ್ದೇಶಿರುವ ನಾಟಕವು  ಅತ್ಯುತ್ತಮ ಕೌಟುಂಬಿಕ ಚಿತ್ರಣವನ್ನು ತೊರಿಸುವುದಲ್ಲದೆ  ಪ್ರಸ್ತುತ ದಿನಗಳಲ್ಲಿ ಅತ್ಯಂತ ಕ್ರೂರವಾಗಿ ಸಮಾಜದ ಹೆಣ್ಣುಮಗಳೊಬ್ಬಳ ಮೇಲೆ ಆಗುವ ದೌರ್ಜನ್ಯವನ್ನೂ, ಕನಸೆಂಬ ಕುದುರೆಯನ್ನೇರಿ ಪ್ರಯಾಣಿಸುತ್ತಿರುವ ಹೆತ್ತವರ ಪಾಡು, ಅತ್ಯಂತ ಧಯನೀಯವಾಗಿ ಪ್ರೇಕ್ಷಕರ ಕಣ್ಣಂಚನ್ನು ಒದ್ದೆಯಾಗಿಸುತ್ತ ಸಮಾಜ ವರ್ಗವು ಒಂದು ದಿಟ್ಟ ನಿರ್ದಾರಕ್ಕೆ ಬರುವಂತೆ ಸಂದೇಶಿಸುವ ರಂಗ ಚಿತ್ರಣವೇ "ದಿಬ್ಬಣ".

 ನಾಟಕದ ಪ್ರಾರಂಭದಿಂದಲೂ ಅಂತ್ಯದವರೆಗೂ ಪ್ರೇಕ್ಷಕರನ್ನು ಒಂದರ ಮೇಲೊಂದು ಭಿನ್ನ ವಿಭಿನ್ನ ಶೈಲಿಯಲ್ಲಿ ಬರುವ ಪಾತ್ರಗಳು,ಮಾಡುವ ಅವಾಂತರಗಳು ಕಥೆಗೆ ಪೂರಕವಾಗಿಯೇ ಇರುವ ಹಾಸ್ಯದ ಸವಿಯು ಪ್ರೇಕ್ಷಕರನ್ನು ಕೂಳಿತಲ್ಲಿ ಕೂರದ ಹಾಗೆ ಕಚಗುಳಿ ಇಡುತ್ತಾ 100% "ದಿಬ್ಬಣ" ಒಂದು ಸೂಪರ್ ಹಿಟ್ ನಾಟಕವಾಗಿ ಹೊರಹೊಮ್ಮಿದೆ.
Spread the love
  • Related Posts

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮೊಬೈಲ್‌ ಫೋನ್‌ ರಿಪೇರಿ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 17.03.2025 ರಿಂದ 15.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್…

    Spread the love

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ…

    Spread the love

    You Missed

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    • By admin
    • March 15, 2025
    • 66 views
    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    • By admin
    • February 21, 2025
    • 54 views
    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 61 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 228 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 84 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 159 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ