ದೇವರ ಕೋಣೆಯಲ್ಲಿ ಯಾವ ಅಗರಬತ್ತಿಯನ್ನು ಯಾಕೆ ಹಚ್ಚಿಡಬೇಕು.? ಇದರ ಪ್ರಯೋಜನವೇನು ? ಯಾವ ಅಗರಬತ್ತಿಯನ್ನು ಹಚ್ಚಬಾರದು? ಇದರ ದುಷ್ಪರಿಣಾಮವೇನು ?

ಹಿಂದೂ ಧರ್ಮದಲ್ಲಿ ಪ್ರತಿದಿನವೂ ದೇವರ ಕೋಣೆಯಲ್ಲಿ ಅಗರಬತ್ತಿಯನ್ನು ಹಚ್ಚುತ್ತಾರೆ. ಕೆಲವರು ಇದರ ಪ್ರಯೋಜನವನ್ನು ಅರಿತು ಅಗರಬತ್ತಿಯನ್ನು ಹಚ್ಚಿಟ್ಟರೆ, ಇನ್ನೂ ಕೆಲವರು ಇದರ ಪ್ರಯೋಜನವನ್ನು ತಿಳಿಯದೆಯೂ ದೇವರಿಗೆಂದು ಅಗರಬತ್ತಿಯನ್ನು ಹಚ್ಚಿಡುತ್ತಾರೆ. ದೇವರ ಕೋಣೆಯಲ್ಲಿ ಯಾವ ಅಗರಬತ್ತಿಯನ್ನು ಯಾಕೆ ಹಚ್ಚಿಡಬೇಕು.? ಇದರ ಪ್ರಯೋಜನವೇನು ? ಯಾವ ಅಗರಬತ್ತಿಯನ್ನು ಹಚ್ಚಬಾರದು? ಇದರ ದುಷ್ಪರಿಣಾಮವೇನು ? ಎಂದು ತಿಳಿಯೋಣ.

ದೇವರಲ್ಲಿ ನಂಬಿಕೆ ಇರುವ ಪ್ರತಿಯೊಬ್ಬ ವ್ಯಕ್ತಿಯ ಮನೆಯಲ್ಲಿ ಪೂಜಾಸ್ಥಳ ಇರುತ್ತದೆ ಮತ್ತು ದೇವರ ಕೃಪೆಗೆ ಕೆಲವು ವಸ್ತುಗಳನ್ನು ಪೂಜೆಯ ಸ್ಥಳದಲ್ಲಿ ಇಡುವುದು ಅಗತ್ಯವೆಂದು ಪರಿಗಣಿಸಲಾಗಿದೆ. ಈ ವಸ್ತುಗಳಲ್ಲಿ ದಿನವೂ ಬಳಕೆ ಮಾಡುವ ವಸ್ತು ಧೂಪದ ಕಡ್ಡಿ ಅಥವಾ ಅಗರಬತ್ತಿ. ಧೂಪದ ಕಡ್ಡಿಗಳಿಂದ ಅನೇಕ ಶುಭ ಪ್ರಯೋಜನಗಳನ್ನು ಪಡೆಯಲಾಗುತ್ತದೆ ಎನ್ನುವ ನಂಬಿಕೆಯಿದೆ. ಅಲ್ಲದೆ, ಅಗರಬತ್ತಿಗಳನ್ನು ಪೂಜೆ ಕೋಣೆಯಲ್ಲಿ ಬೆಳಗಿಸುವುದರಿಂದ, ಕುಟುಂಬದಲ್ಲಿನ ಭಿನ್ನಾಭಿಪ್ರಾಯವನ್ನು ಸಹ ತೆಗೆದುಹಾಕಬಹುದು ಮತ್ತು ಧನಾತ್ಮಕ ಶಕ್ತಿಯು ಉಳಿಯುತ್ತದೆ. ಧೂಪದ ಕಡ್ಡಿಗಳು, ಕರ್ಪೂರ, ಸುಗಂಧ ದ್ರವ್ಯ, ತುಪ್ಪದ ದೀಪ, ದೇವರ ಮುಂದೆ ಗುಗ್ಗಲು ಸುಡುವುದು ಸಹ ಶುಭವೆಂದು ಸಾಬೀತಾಗುತ್ತದೆ. ಅದು ನಿಮ್ಮ ಜೀವನದಲ್ಲಿ ಸಕಾರಾತ್ಮಕತೆಯನ್ನು ತರಬಹುದು

ಕೆಮಿಕಲ್ ಅಗರಬತ್ತಿ ತರುತ್ತೆ ಆರೋಗ್ಯಕ್ಕೆ ಕುತ್ತು!

ಯಾವುದೇ ಪೂಜೆ ಪುನಸ್ಕಾರವಿದ್ದರೂ ಅಗರಬತ್ತಿ ಹಚ್ಚುವುದು ಸಹಜ. ರಾಸಾಯನಿಕ ಪರಿಮಳ ದ್ರವ್ಯವನ್ನು ಬಳಸಿ ತಯಾರಿಸುವ ಅಗರಬತ್ತಿಯ ಹೊಗೆ ಆರೋಗ್ಯಕ್ಕೆ ಒಳ್ಳೆಯದಲ್ಲ.ಮಾರುಕಟ್ಟೆಯಲ್ಲಿ ಸಿಗುವ ಕಮ್ಮಿ ಬೆಲೆಯ ಅಗರಬತ್ತಿ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕೆಲವು ಅಗರಬತ್ತಿಗಳನ್ನು ಕೇವಲ ಸೆಗಣಿ, ಧೂಪ ಹಾಗೂ ನೈಸರ್ಗಿಕ ಪದಾರ್ಥಗಳನ್ನು ಬಳಸಿಯೇ ತಯಾರಿಸಲಾಗುತ್ತದೆ. ಇಂಥ ಅಗರಬತ್ತಿ ದೇಹದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ. ಆದರೆ, ಕೆಮಿಕಲ್ ಇರೋ ಅಗರಬತ್ತಿ ಬಳಸಿದರೆ ತೊಂದರೆ ತಪ್ಪಿದ್ದಲ್ಲ. ಇದರಿಂದಾಗಿ ಮೂತ್ರಪಿಂಡದ ಮೇಲಿನ ಒತ್ತಡ ಹೆಚ್ಚುತ್ತದೆ. ದೇಹಕ್ಕೆ ಸೇರಿದ ವಿಷಕಾರಿ ಅಂಶ ಹೊರಹಾಕುವುದು ಮೂತ್ರದ ಮೂಲಕ ಹೊರ ಹೋಗುತ್ತದೆ. ಇದರಿಂದ ಕಿಡ್ನಿ ಹಾಳಾಗುವ ಸಾಧ್ಯತೆಯೂ ಇದೆ. ಇದರಿಂದ ಕಿಡ್ನಿ ಹಾಳಾಗುವ ಸಾಧ್ಯತೆಯೂ ಇದೆ. ತೆಳು ಚರ್ಮದ ಮೇಲೆ ಅಗರಬತ್ತಿಯ ಹೊಗೆ ಅಲರ್ಜಿಯನ್ನು ಉಂಟು ಮಾಡುತ್ತದೆ. ಹಾಗಾಗಿ ಮಕ್ಕಳು ಹಾಗೂ ವೃದ್ಧರ ಚರ್ಮದ ಮೇಲೆ ಪರಿಣಾಮ ಬೀರುವ ಸಾಧ್ಯತೆಯೂ ಇದೆ.

ಅಗರಬತ್ತಿಯಲ್ಲಿ ಮೆಗ್ನಿಷಿಯಂ ಹಾಗೂ ಕಬ್ಬಿಣಾಂಶವಿದ್ದರೆ ಕಣ್ಣುರಿ ತರಿಸುತ್ತದೆ. ನರಕ್ಕೆ ಸಂಬಂಧಿಸಿದ ಕಾಯಿಲೆಯೂ ಕಾಡುವ ಸಾಧ್ಯತೆ ಹೆಚ್ಚು. ಇದರಿಂದ ಮೆದುಳಿನ ಮೇಲೂ ಹಾನಿಯನ್ನುಂಟು ಮಾಡುತ್ತದೆ. ಇನ್ನು ಕೆಮ್ಮು, ಶೀತದಂಥ ಸಮಸ್ಯೆ ಬಹುತೇಕರನ್ನು ಕಾಡುತ್ತದೆ.ಮುಂದಿನ ದಿನಗಳಲ್ಲಿ ನೀವು ಬಳಸುವ ಅಗರಬತ್ತಿಯ ಬಗ್ಗೆ ಎಚ್ಚರವಹಿಸಿ . ನೈಸರ್ಗಿಕ ಅಗರಬತ್ತಿಯನ್ನೇ ಬಳಸಿ. ಪರಿಮಳಕ್ಕೊಸ್ಕರ ರಾಸಾಯನಿಕವನ್ನು ಬಳಸುವ ಅಗರಬತ್ತಿಗಳನ್ನು ಬಳಕೆ ಮಾಡುವುದನ್ನು ನಿಲ್ಲಿಸಿಬಿಡಿ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 22 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 271 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 187 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 293 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 154 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 87 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ