ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರ ಆಗ್ರಹಕ್ಕೆ ಸ್ಪಂದಿಸಿದ ರಸ್ತೆ ಸಾರಿಗೆ ನಿಗಮ

ದಿಡುಪೆ: ಮಲವಂತಿಗೆ ದಿಡುಪೆ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಬೆಳಗ್ಗೆ 7.30 ಕ್ಕೆ ಸರಿಯಾಗಿ ದಿಡುಪೆಯಿಂದ ಸುಮಾರು 2.5k ದೂರದಲ್ಲಿರುವ ಮಲವಂತಿಗೆ ಗ್ರಾಮದ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಜಕ್ಕೆ, ಮಲವಂತಿಗೆ ಈ ಭಾಗಕ್ಕೆ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕ ಗ್ರಾಮಸ್ಥರ ಅನುಕೂಲಕ್ಕಾಗಿ ಬಸ್ಸ್ ಸೌಲಭ್ಯ ಒದಗಿಸಲು ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಬಂದ ಮನವಿಗೆ ಬೆಳ್ತಂಗಡಿ ಶಾಸಕರು ಹಾಗೂ ರಸ್ತೆ ಸಾರಿಗೆ ಸಂಸ್ಥೆಯು ಸ್ವಂಪಂದಿಸಿ ಕಜಕ್ಕೆ ಭಾಗಕ್ಕೆ ಬಸ್ ಬಿಡಲು ಮುಂದಾಗಿದ್ದು ಸ್ಥಳೀಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಇವರು ಮೂಲಕ ಚಾಲನೆ ನೀಡಿದರು.

ಈ ರಸ್ತೆ ಸಾರಿಗೆ ಸಂಪರ್ಕ ವಿಸ್ತರಣೆ ವ್ಯವಸ್ಥೆಗೆ ದಿನಾಂಕ 01/07/2024 ರಂದು ಮಾನ್ಯ ಶಾಸಕರಾದ ಹರೀಶ್ ಪೂಂಜ KSRTC ಜನಸ್ಪಂದನಾ ಕಾರ್ಯಕ್ರಮ ಏರ್ಪಡಿಸಿದ್ದರು, ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮದ ಗ್ರಾಮದ ಅಭಿವೃದ್ಧಿಯ ಉದ್ದೇಶದಿಂದ ತಮ್ಮ ಅಭಿಪ್ರಾಯವನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಜಕ್ಕೆ ಮಲವಂತಿಗೆ ಇದ್ದು,ಇಲ್ಲಿ ಸುಮಾರು 100 ಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಅದಲ್ಲದೆ ವಿವಿಧ ರೀತಿಯ ಚಟುವಟಿಕೆಯಲ್ಲಿ ಹಾಗೂ ಉತ್ತಮ ಶಾಲೆ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಂತ ವಿದ್ಯಾಸಂಸ್ಥೆಯಾಗಿದ್ದು, ಅದಲ್ಲದೆ ಮಲವಂತಿಗೆ ಮತ್ತು ಮಿತ್ತಬಾಗಿಲು ಕೇವಲ 2 ಗ್ರಾಮದ ವಿದ್ಯಾರ್ಥಿಗಳು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಇಲ್ಲಿಯವರೆಗೆ ರಸ್ತೆ ಇದ್ದರೂ ಕೂಡ ಮೂಲಭೂತ ಸೌಕರ್ಯದ ಕೊರತೆಯಿಂದ ಸುಮಾರು 2.5km ನಡೆದುಕೊಂಡು ಹೋಗುವ ಪರಿಸ್ಥಿತಿ ಸುಮಾರು ವರ್ಷಗಳಿಂದ ನಡೆಯುತ್ತಿತ್ತು, ಸುಮಾರು 250 ಕ್ಕೂ ಅಧಿಕ ಮನೆಗಳಿದ್ದು ಅಲ್ಲಿಯ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ತುಂಬಾ ಅನುಕೂಲ ಆಗುವಂತೆ KSRTC ಪುತ್ತೂರು ವಿಭಾಗ ಕ್ಕೆ ಹಾಗೂKSRTC ಧರ್ಮಸ್ಥಳ ವಿಭಾಗಕ್ಕೆ ಹಾಗೂ ಮಾನ್ಯ ಶಾಸಕರಿಗೆ ಜುಲೈ 01.2024 ರಂದು KSRTC ಜನಸ್ಪಂದನಾ ಸಭೆಯ ಮೂಲಕ ಗ್ರಾಮಸ್ಥರ ಪರವಾಗಿ ನೀಡಿದ ಮನವಿಗೆ ಸ್ಪಂದಿಸಿ. ಬಸ್ ಸಂಚಾರ ವಿಸ್ತರಣೆ ಅನುಕೂಲ ಆಯಿತು.ಇಂದು ಬೆಳಗ್ಗೆ 7.30ಕ್ಕೆ ಸರಿಯಾಗಿ ಎರಡು KSRTC ಬಸ್ ಗಳನ್ನು ದಿಡುಪೆಯಿಂದ ಕಜಕ್ಕೆ ಭಾಗಕ್ಕೆ ವಿಶೇಷ ರೀತಿಯಲ್ಲಿ ಪುಟ್ಟ ವಿದ್ಯಾರ್ಥಿಗಳೊಂದಿಗೆ ಗ್ರಾಮಸ್ಥರು ಸೇರಿ ಹೂವಿನ ಅಲಂಕಾರ ಪುಷ್ಪಾರ್ಚನೆ ಹಾಗೂ ಸಿಹಿ ತಿಂಡಿ ಹಂಚಿ ಸ್ವಾಗತಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು . ಕರ್ನಾಟಕ ಸಾರಿಗೆ ವ್ಯವಸ್ಥೆಯ ಸಿಬ್ಬಂದಿ ವರ್ಗದವರಾದ ನಾರಾಯಣ ಪೂಜಾರಿ ಮುಂಡಾಜೆ ಹಾಗೂ ಚಾಲಕರು ಮತ್ತು ನಿರ್ವಾಹಕರಾದ ವಿನಾಯಚಂದ್ರ, ಕರುಣಾಕರ, ಮತ್ತು ದಯಾನಂದ ಇವರು ಉಪಸ್ಥಿರಿದ್ದರು. ಹಾಗೂ ಬಂಗಾಡಿ CA ಬ್ಯಾಂಕ್ ನಿರ್ದೇಶಕರಾದ ಕೇಶವ ಎಂ.ಕೆ, ಹಾಲು ಉತ್ಪಾದಕರ ಸಹಕಾರಿ ಸಂಘ ಮಲವಂತಿಗೆ ಅಧ್ಯಕ್ಷರಾದ ನಾರಾಯಣ ಗೌಡ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಅಧ್ಯಕ್ಷರಾದ ತೀಕ್ಷಿತ್ ಕೆ.ಕಲ್ಬೆಟ್ಟುಶ್ರೀ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ್ ಪೂಜಾರಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಜಕೆಯ ಶಿಕ್ಷಕರಾದ ರಂಗನಾಥ ಮತ್ತು ಪರಮೇಶ್ವರ್ SDMC ಅಧ್ಯಕ್ಷರಾದ ಶೇಖರ ಗೌಡ ಪೊದ್ಕೆತರುಹಾಗೂ ಗ್ರಾಮಸ್ಥರಾದ ಮಧುಸೋದನ್ ಮಲ್ಲ, ಶೇಕರ ಗೌಡ ಹೊಳೆಕೆರೆ, ರಾಧಾಕೃಷ್ಣ ಗೌಡ ಮಜಲು,ರಮೇಶ್ ಗೌಡ ವಿದ್ಯಾನಗರ,ಸಚಿನ್ ಗೌಡ ಬದ್ಲಾಯಿ, ಶ್ರೀ ಹರಿ ಭಟ್ ಕಾರ್ಯದರ್ಶಿ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ಸಂಜೀವ ಗೌಡ ಪುನ್ಕೆದಡಿ, ರಮೇಶ್ ಗೌಡ,ಸಂಪತ್ ಪೂಜಾರಿ ಕಜಕ್ಕೆ,ಸಾಗರ್ ಅಡ್ಡಕೊಡಂಗೆ, ರಾಜೇಶ್ ಗೌಡ ಬರ್ಕಲಟ್ಟುಗ್ರಾಮಸ್ಥರು ಹಾಗೂ ಕಜಕ್ಕೆ ಶಾಲೆ ಪುಟಾಣಿಗಳು,ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಮುಖ್ಯಸ್ಥರಾದ ಉಮೇಶ್ ಗೌಡ ಸ್ವಾಗತಿಸಿ, ಮತ್ತು ಶ್ರೀ ವಿದ್ಯಾಗಣಪತಿ ಸೇವೆ ಸಮಿತಿಯ ಕಾರ್ಯದರ್ಶಿಗಳಾದ ಜಯಂತ ಹೆಗ್ಡೆ ಇವರು ವಂದನಾರ್ಪಣೆ ಮಾಡಿದರು.

Spread the love
  • Related Posts

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…

    Spread the love

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…

    Spread the love

    You Missed

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 51 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    • By admin
    • December 1, 2025
    • 35 views
    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    • By admin
    • November 28, 2025
    • 34 views
    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    • By admin
    • November 28, 2025
    • 31 views
    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    • By admin
    • November 28, 2025
    • 41 views
    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

    • By admin
    • November 28, 2025
    • 36 views
    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ