ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ.

ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control ) ಹಾಗೂ ನೆರೆ ಹಾವಳಿ ( Flood Relief Work ) ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ ಸಚಿವರುಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ( Karnataka District Incharge Minister List )

1.ಗೋವಿಂದ ಕಾರಜೋಳ – ಬೆಳಗಾವಿ
2.ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ
3.ಆರ್.ಅಶೋಕ್ – ಬೆಂಗಳೂರು ನಗರ
4.ಬಿ.ಶ್ರೀರಾಮುಲು – ಚಿತ್ರದುರ್ಗ
5.ವಿ.ಸೋಮಣ್ಣ – ರಾಯಚೂರು
6.ಉಮೇಶ್ ಕತ್ತಿ – ಬಾಗಲಕೋಟೆ
7.ಎಸ್ ಅಂಗಾರ – ದಕ್ಷಿಣ ಕನ್ನಡ
8.ಜೆಸಿ ಮಾಧುಸ್ವಾಮಿ – ತುಮಕೂರು
9.ಅರಗ ಜ್ಞಾನೇಂದ್ರ – ಚಿಕ್ಕಮಗಳೂರು
10.ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ
11.ಸಿಸಿ ಪಾಟೀಲ್ – ಗದಗ
12.ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ
13.ಕೋಟಾ ಶ್ರೀನಿವಾಸ ಪೂಜಾರಿ – ಕೊಡಗು
14.ಪ್ರಭು ಚೌಹಾಣ್ – ಬೀದರ್
15.ಮರುಗೇಶ್ ನಿರಾಣಿ – ಕಲಬುರ್ಗಿ
16.ಶಿವರಾಂ ಹೆಬ್ಬಾರ್ – ಉತ್ತರ ಕನ್ನಡ
17.ಎಸ್.ಟಿ.ಸೋಮಶೇಖರ್ – ಮೈಸೂರು ಮತ್ತು ಚಾಮರಾಜನಗರ
18.ಬಿ.ಸಿ ಪಾಟೀಲ್ – ಹಾವೇರಿ
19.ಬೈರತಿ ಬಸವರಾಜು – ದಾವಣಗೆರೆ
20.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
21.ಕೆ.ಗೋಪಾಲಯ್ಯ – ಹಾಸನ
22.ಶಶಿಕಲಾ ಜೊಲ್ಲೆ – ವಿಜಯಪುರ
23.MTB ನಾಗರಾಜು – ಬೆಂಗಳೂರು ಗ್ರಾಮಾಂತರ
24.ಕೆಸಿ ನಾರಾಯಣ್ ಗೌಡ – ಮಂಡ್ಯ
25.ಬಿಸಿ ನಾಗೇಶ್ – ಯಾದಗಿರಿ
26.ಸುನೀಲ್ ಕುಮಾರ್ – ಉಡುಪಿ
27.ಹಾಲಪ್ಪ ಆಚಾರ್ – ಕೊಪ್ಪಳ
ಶಂಕರ್ ಪಾಟೀಲ್ 28.ಮುನೇನಕೊಪ್ಪ – ಧಾರವಾಡ
29.ವಿ.ಮುನಿರತ್ನ – ಕೋಲಾರ

Spread the love
  • Related Posts

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಕಲೇಶಪುರ ತಾಲೂಕಿನ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗಾಗಿ ಒಂದು ದಿನದ ವಿಶೇಷ ತರಬೇತಿ…

    Spread the love

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ತಾಲೂಕಿನ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಹೊಂದಿರುವ ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದು ಗ್ರಾಮಸ್ಥರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಜೂರು ದರ್ಗಾ ಶರೀಫ್, ಶ್ರೀ ಕ್ಷೇತ್ರ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ…

    Spread the love

    You Missed

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 5 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 9 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 10 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 9 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 15 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 11 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ