ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ.

ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control ) ಹಾಗೂ ನೆರೆ ಹಾವಳಿ ( Flood Relief Work ) ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ ಸಚಿವರುಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ( Karnataka District Incharge Minister List )

1.ಗೋವಿಂದ ಕಾರಜೋಳ – ಬೆಳಗಾವಿ
2.ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ
3.ಆರ್.ಅಶೋಕ್ – ಬೆಂಗಳೂರು ನಗರ
4.ಬಿ.ಶ್ರೀರಾಮುಲು – ಚಿತ್ರದುರ್ಗ
5.ವಿ.ಸೋಮಣ್ಣ – ರಾಯಚೂರು
6.ಉಮೇಶ್ ಕತ್ತಿ – ಬಾಗಲಕೋಟೆ
7.ಎಸ್ ಅಂಗಾರ – ದಕ್ಷಿಣ ಕನ್ನಡ
8.ಜೆಸಿ ಮಾಧುಸ್ವಾಮಿ – ತುಮಕೂರು
9.ಅರಗ ಜ್ಞಾನೇಂದ್ರ – ಚಿಕ್ಕಮಗಳೂರು
10.ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ
11.ಸಿಸಿ ಪಾಟೀಲ್ – ಗದಗ
12.ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ
13.ಕೋಟಾ ಶ್ರೀನಿವಾಸ ಪೂಜಾರಿ – ಕೊಡಗು
14.ಪ್ರಭು ಚೌಹಾಣ್ – ಬೀದರ್
15.ಮರುಗೇಶ್ ನಿರಾಣಿ – ಕಲಬುರ್ಗಿ
16.ಶಿವರಾಂ ಹೆಬ್ಬಾರ್ – ಉತ್ತರ ಕನ್ನಡ
17.ಎಸ್.ಟಿ.ಸೋಮಶೇಖರ್ – ಮೈಸೂರು ಮತ್ತು ಚಾಮರಾಜನಗರ
18.ಬಿ.ಸಿ ಪಾಟೀಲ್ – ಹಾವೇರಿ
19.ಬೈರತಿ ಬಸವರಾಜು – ದಾವಣಗೆರೆ
20.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
21.ಕೆ.ಗೋಪಾಲಯ್ಯ – ಹಾಸನ
22.ಶಶಿಕಲಾ ಜೊಲ್ಲೆ – ವಿಜಯಪುರ
23.MTB ನಾಗರಾಜು – ಬೆಂಗಳೂರು ಗ್ರಾಮಾಂತರ
24.ಕೆಸಿ ನಾರಾಯಣ್ ಗೌಡ – ಮಂಡ್ಯ
25.ಬಿಸಿ ನಾಗೇಶ್ – ಯಾದಗಿರಿ
26.ಸುನೀಲ್ ಕುಮಾರ್ – ಉಡುಪಿ
27.ಹಾಲಪ್ಪ ಆಚಾರ್ – ಕೊಪ್ಪಳ
ಶಂಕರ್ ಪಾಟೀಲ್ 28.ಮುನೇನಕೊಪ್ಪ – ಧಾರವಾಡ
29.ವಿ.ಮುನಿರತ್ನ – ಕೋಲಾರ

Spread the love
  • Related Posts

    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    ಐಐಟಿ ದೆಹಲಿ ಸೇರಿದಂತೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ ಎಕ್ಸೆಲ್ ವಿದ್ಯಾರ್ಥಿಗಳ ಆಯ್ಕೆ ಗುರುವಾಯನಕೆರೆ, ಜೂನ್ 18: ಭಾರತದ ಪ್ರತಿಷ್ಠಿತ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಾದ ಐಐಟಿ, ಎನ್‌ಐಟಿ, ಐಐಐಟಿ ಹಾಗೂ ಇತರೆ ಸರ್ಕಾರಿ ಅನುದಾನಿತ ತಾಂತ್ರಿಕ ಸಂಸ್ಥೆಗಳ (ಜಿಎಫ್‌ಟಿಐ) ಪ್ರವೇಶಕ್ಕಾಗಿ ಕೇಂದ್ರ ಶಿಕ್ಷಣ…

    Spread the love

    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    ಉಜಿರೆಯಲ್ಲಿ ಕೊಳಚೆ ನೀರಿನ ದುರ್ವಾಸನೆ: ಸಾಂಕ್ರಾಮಿಕ ರೋಗದ ಭೀತಿ!!! ಉಜಿರೆ: ಉಜಿರೆ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಉಜಿರೆ ಕೆಳಗಿನ ಪೆಟ್ರೋಲ್ ಬಂಕ್ ಸಮೀಪದ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಯಾಗಿದ್ದು, ದುರ್ವಾಸನೆ ಬೀರುತ್ತಿರುವುದರಿಂದ ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಕಳೆದ ಕೆಲವು ದಿನಗಳಿಂದ…

    Spread the love

    You Missed

    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    • By admin
    • June 18, 2026
    • 37 views
    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    • By admin
    • June 18, 2026
    • 59 views
    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    “ಮೋಡಗಳ ಮುದ್ದಾಟದಲ್ಲಿ ಮಿಂದೇಳುವ ಪರ್ವತಗಳು, ಜಲಪಾತಗಳ ಜೋಗುಳದಲ್ಲಿ ತೇಲುವ ಕಣಿವೆಗಳು, ಹಸಿರಿನ ಹೊದಿಕೆಯಲ್ಲಿ ಕಂಗೊಳಿಸುವ ಭೂಮಿ – ಇದೇ ಪ್ರಕೃತಿಯ ಮಡಿಲಲ್ಲಿ ಸಿಗುವ ನಿಜವಾದ ಸ್ವರ್ಗಾನುಭವ”

    • By admin
    • June 18, 2026
    • 53 views
    “ಮೋಡಗಳ ಮುದ್ದಾಟದಲ್ಲಿ ಮಿಂದೇಳುವ ಪರ್ವತಗಳು, ಜಲಪಾತಗಳ ಜೋಗುಳದಲ್ಲಿ ತೇಲುವ ಕಣಿವೆಗಳು, ಹಸಿರಿನ ಹೊದಿಕೆಯಲ್ಲಿ ಕಂಗೊಳಿಸುವ ಭೂಮಿ – ಇದೇ ಪ್ರಕೃತಿಯ ಮಡಿಲಲ್ಲಿ ಸಿಗುವ ನಿಜವಾದ ಸ್ವರ್ಗಾನುಭವ”

    “ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪೋಸ್ಟ್‌: ಗಿರೀಶ್‌ ಮಟ್ಟೆಣ್ಣನವರ್‌ಗೆ ಹೈಕೋರ್ಟ್‌ ತರಾಟೆ; ಪ್ರಮಾಣಪತ್ರ ಸಲ್ಲಿಸಲು ಸೂಚನೆ”

    • By admin
    • June 18, 2026
    • 39 views
    “ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪೋಸ್ಟ್‌: ಗಿರೀಶ್‌ ಮಟ್ಟೆಣ್ಣನವರ್‌ಗೆ ಹೈಕೋರ್ಟ್‌ ತರಾಟೆ; ಪ್ರಮಾಣಪತ್ರ ಸಲ್ಲಿಸಲು ಸೂಚನೆ”

    “ದುರಸ್ತಿ ಕಾರ್ಯದಲ್ಲಿದ್ದ ಚಾಲಕನ ಮೇಲೆ ಹರಿದ ತಾನೇ ಚಲಾಯಿಸುವ ಲಾರಿ; ಚಾಲಕ ಸ್ಥಳದಲ್ಲೇ ಸಾವು”.

    • By admin
    • June 18, 2026
    • 62 views
    “ದುರಸ್ತಿ ಕಾರ್ಯದಲ್ಲಿದ್ದ ಚಾಲಕನ ಮೇಲೆ ಹರಿದ ತಾನೇ ಚಲಾಯಿಸುವ ಲಾರಿ; ಚಾಲಕ ಸ್ಥಳದಲ್ಲೇ ಸಾವು”.

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 104 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು