ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ.

ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control ) ಹಾಗೂ ನೆರೆ ಹಾವಳಿ ( Flood Relief Work ) ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ ಸಚಿವರುಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ( Karnataka District Incharge Minister List )

1.ಗೋವಿಂದ ಕಾರಜೋಳ – ಬೆಳಗಾವಿ
2.ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ
3.ಆರ್.ಅಶೋಕ್ – ಬೆಂಗಳೂರು ನಗರ
4.ಬಿ.ಶ್ರೀರಾಮುಲು – ಚಿತ್ರದುರ್ಗ
5.ವಿ.ಸೋಮಣ್ಣ – ರಾಯಚೂರು
6.ಉಮೇಶ್ ಕತ್ತಿ – ಬಾಗಲಕೋಟೆ
7.ಎಸ್ ಅಂಗಾರ – ದಕ್ಷಿಣ ಕನ್ನಡ
8.ಜೆಸಿ ಮಾಧುಸ್ವಾಮಿ – ತುಮಕೂರು
9.ಅರಗ ಜ್ಞಾನೇಂದ್ರ – ಚಿಕ್ಕಮಗಳೂರು
10.ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ
11.ಸಿಸಿ ಪಾಟೀಲ್ – ಗದಗ
12.ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ
13.ಕೋಟಾ ಶ್ರೀನಿವಾಸ ಪೂಜಾರಿ – ಕೊಡಗು
14.ಪ್ರಭು ಚೌಹಾಣ್ – ಬೀದರ್
15.ಮರುಗೇಶ್ ನಿರಾಣಿ – ಕಲಬುರ್ಗಿ
16.ಶಿವರಾಂ ಹೆಬ್ಬಾರ್ – ಉತ್ತರ ಕನ್ನಡ
17.ಎಸ್.ಟಿ.ಸೋಮಶೇಖರ್ – ಮೈಸೂರು ಮತ್ತು ಚಾಮರಾಜನಗರ
18.ಬಿ.ಸಿ ಪಾಟೀಲ್ – ಹಾವೇರಿ
19.ಬೈರತಿ ಬಸವರಾಜು – ದಾವಣಗೆರೆ
20.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
21.ಕೆ.ಗೋಪಾಲಯ್ಯ – ಹಾಸನ
22.ಶಶಿಕಲಾ ಜೊಲ್ಲೆ – ವಿಜಯಪುರ
23.MTB ನಾಗರಾಜು – ಬೆಂಗಳೂರು ಗ್ರಾಮಾಂತರ
24.ಕೆಸಿ ನಾರಾಯಣ್ ಗೌಡ – ಮಂಡ್ಯ
25.ಬಿಸಿ ನಾಗೇಶ್ – ಯಾದಗಿರಿ
26.ಸುನೀಲ್ ಕುಮಾರ್ – ಉಡುಪಿ
27.ಹಾಲಪ್ಪ ಆಚಾರ್ – ಕೊಪ್ಪಳ
ಶಂಕರ್ ಪಾಟೀಲ್ 28.ಮುನೇನಕೊಪ್ಪ – ಧಾರವಾಡ
29.ವಿ.ಮುನಿರತ್ನ – ಕೋಲಾರ

Spread the love
  • Related Posts

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ನಿರಂತರ ಅತ್ಯುತ್ತಮ ಸಾಧನೆ ದಾಖಲಿಸಿ, ಕರ್ನಾಟಕದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮುನ್ನಡೆಸಿದ ಖ್ಯಾತಿ ಪಡೆದಿರುವ ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ಕನ್ನಡ ವತಿಯಿಂದ…

    Spread the love

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಬಂಟ್ವಾಳ: ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57…

    Spread the love

    You Missed

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 11 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 6 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 4 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 11 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 12 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 8 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ