ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ.

ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control ) ಹಾಗೂ ನೆರೆ ಹಾವಳಿ ( Flood Relief Work ) ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ ಸಚಿವರುಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ( Karnataka District Incharge Minister List )

1.ಗೋವಿಂದ ಕಾರಜೋಳ – ಬೆಳಗಾವಿ
2.ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ
3.ಆರ್.ಅಶೋಕ್ – ಬೆಂಗಳೂರು ನಗರ
4.ಬಿ.ಶ್ರೀರಾಮುಲು – ಚಿತ್ರದುರ್ಗ
5.ವಿ.ಸೋಮಣ್ಣ – ರಾಯಚೂರು
6.ಉಮೇಶ್ ಕತ್ತಿ – ಬಾಗಲಕೋಟೆ
7.ಎಸ್ ಅಂಗಾರ – ದಕ್ಷಿಣ ಕನ್ನಡ
8.ಜೆಸಿ ಮಾಧುಸ್ವಾಮಿ – ತುಮಕೂರು
9.ಅರಗ ಜ್ಞಾನೇಂದ್ರ – ಚಿಕ್ಕಮಗಳೂರು
10.ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ
11.ಸಿಸಿ ಪಾಟೀಲ್ – ಗದಗ
12.ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ
13.ಕೋಟಾ ಶ್ರೀನಿವಾಸ ಪೂಜಾರಿ – ಕೊಡಗು
14.ಪ್ರಭು ಚೌಹಾಣ್ – ಬೀದರ್
15.ಮರುಗೇಶ್ ನಿರಾಣಿ – ಕಲಬುರ್ಗಿ
16.ಶಿವರಾಂ ಹೆಬ್ಬಾರ್ – ಉತ್ತರ ಕನ್ನಡ
17.ಎಸ್.ಟಿ.ಸೋಮಶೇಖರ್ – ಮೈಸೂರು ಮತ್ತು ಚಾಮರಾಜನಗರ
18.ಬಿ.ಸಿ ಪಾಟೀಲ್ – ಹಾವೇರಿ
19.ಬೈರತಿ ಬಸವರಾಜು – ದಾವಣಗೆರೆ
20.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
21.ಕೆ.ಗೋಪಾಲಯ್ಯ – ಹಾಸನ
22.ಶಶಿಕಲಾ ಜೊಲ್ಲೆ – ವಿಜಯಪುರ
23.MTB ನಾಗರಾಜು – ಬೆಂಗಳೂರು ಗ್ರಾಮಾಂತರ
24.ಕೆಸಿ ನಾರಾಯಣ್ ಗೌಡ – ಮಂಡ್ಯ
25.ಬಿಸಿ ನಾಗೇಶ್ – ಯಾದಗಿರಿ
26.ಸುನೀಲ್ ಕುಮಾರ್ – ಉಡುಪಿ
27.ಹಾಲಪ್ಪ ಆಚಾರ್ – ಕೊಪ್ಪಳ
ಶಂಕರ್ ಪಾಟೀಲ್ 28.ಮುನೇನಕೊಪ್ಪ – ಧಾರವಾಡ
29.ವಿ.ಮುನಿರತ್ನ – ಕೋಲಾರ

Spread the love
  • Related Posts

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    🙏 ಪುಟ್ಟ ಶಿವಾನಿಯ ಚಿಕಿತ್ಸೆಗೆ ನೆರವಾಗಿ ನಿಮ್ಮ ಸಣ್ಣ ಸಹಾಯವೂ ಒಂದು ಜೀವ ಉಳಿಸಬಹುದು. “ಸಹಾಯಹಸ್ತ ನೀಡಲು ಇಲ್ಲಿ ಕ್ಲಿಕ್ ಮಾಡಿ” ❤️ DONATE NOW SHIVANI upi://pay?pa=107044785044457@cnrb&pn=PADMARAJA&mc=5198&tr=1234567887654321&am=0&mam=0&cu=INR ಬೆಳ್ತಂಗಡಿ, ಆ. 9: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಗಳಾದ ಪದ್ಮರಾಜ್…

    Spread the love

    You Missed

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 4 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 8 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 6 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 8 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 7 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 13 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”