ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ.

ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control ) ಹಾಗೂ ನೆರೆ ಹಾವಳಿ ( Flood Relief Work ) ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ ಸಚಿವರುಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ( Karnataka District Incharge Minister List )

1.ಗೋವಿಂದ ಕಾರಜೋಳ – ಬೆಳಗಾವಿ
2.ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ
3.ಆರ್.ಅಶೋಕ್ – ಬೆಂಗಳೂರು ನಗರ
4.ಬಿ.ಶ್ರೀರಾಮುಲು – ಚಿತ್ರದುರ್ಗ
5.ವಿ.ಸೋಮಣ್ಣ – ರಾಯಚೂರು
6.ಉಮೇಶ್ ಕತ್ತಿ – ಬಾಗಲಕೋಟೆ
7.ಎಸ್ ಅಂಗಾರ – ದಕ್ಷಿಣ ಕನ್ನಡ
8.ಜೆಸಿ ಮಾಧುಸ್ವಾಮಿ – ತುಮಕೂರು
9.ಅರಗ ಜ್ಞಾನೇಂದ್ರ – ಚಿಕ್ಕಮಗಳೂರು
10.ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ
11.ಸಿಸಿ ಪಾಟೀಲ್ – ಗದಗ
12.ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ
13.ಕೋಟಾ ಶ್ರೀನಿವಾಸ ಪೂಜಾರಿ – ಕೊಡಗು
14.ಪ್ರಭು ಚೌಹಾಣ್ – ಬೀದರ್
15.ಮರುಗೇಶ್ ನಿರಾಣಿ – ಕಲಬುರ್ಗಿ
16.ಶಿವರಾಂ ಹೆಬ್ಬಾರ್ – ಉತ್ತರ ಕನ್ನಡ
17.ಎಸ್.ಟಿ.ಸೋಮಶೇಖರ್ – ಮೈಸೂರು ಮತ್ತು ಚಾಮರಾಜನಗರ
18.ಬಿ.ಸಿ ಪಾಟೀಲ್ – ಹಾವೇರಿ
19.ಬೈರತಿ ಬಸವರಾಜು – ದಾವಣಗೆರೆ
20.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
21.ಕೆ.ಗೋಪಾಲಯ್ಯ – ಹಾಸನ
22.ಶಶಿಕಲಾ ಜೊಲ್ಲೆ – ವಿಜಯಪುರ
23.MTB ನಾಗರಾಜು – ಬೆಂಗಳೂರು ಗ್ರಾಮಾಂತರ
24.ಕೆಸಿ ನಾರಾಯಣ್ ಗೌಡ – ಮಂಡ್ಯ
25.ಬಿಸಿ ನಾಗೇಶ್ – ಯಾದಗಿರಿ
26.ಸುನೀಲ್ ಕುಮಾರ್ – ಉಡುಪಿ
27.ಹಾಲಪ್ಪ ಆಚಾರ್ – ಕೊಪ್ಪಳ
ಶಂಕರ್ ಪಾಟೀಲ್ 28.ಮುನೇನಕೊಪ್ಪ – ಧಾರವಾಡ
29.ವಿ.ಮುನಿರತ್ನ – ಕೋಲಾರ

Spread the love
  • Related Posts

    ಮುಂಡಾಜೆ ಮೈರಣಗುಡ್ಡೆಯಲ್ಲಿ ಕಾಣಿಸಿಕೊಂಡ ಬೆಂಕಿ

    ಬೆಳ್ತಂಗಡಿ: ತಾಲೂಕಿನ ಮುಂಡಾಜೆ-ಕಲ್ಮಂಜ- ಧರ್ಮಸ್ಥಳ ರಸ್ತೆಯ ಮುಂಡಾಜೆ ಗ್ರಾಮದ ಮೈರಣಗುಡ್ಡೆಗೆ ಬೆಂಕಿ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ. ಬೆಂಕಿ ಗುಡ್ಡವನ್ನು ವ್ಯಾಪಿಸಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ಹತೋಟಿಯ ಯತ್ನ ಮುಂದುವರಿದಿದೆ. ಬೆಂಕಿ ಆರಿಸುವ ವೇಳೆ ಸ್ಥಳೀಯ ವ್ಯಕ್ತಿಯೊಬ್ಬರು…

    Spread the love

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಆರ್ಟ್ & ಕ್ರಾಫ್ಟ್…

    Spread the love

    You Missed

    ಮುಂಡಾಜೆ ಮೈರಣಗುಡ್ಡೆಯಲ್ಲಿ ಕಾಣಿಸಿಕೊಂಡ ಬೆಂಕಿ

    • By admin
    • February 14, 2026
    • 21 views
    ಮುಂಡಾಜೆ ಮೈರಣಗುಡ್ಡೆಯಲ್ಲಿ  ಕಾಣಿಸಿಕೊಂಡ ಬೆಂಕಿ

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 51 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 35 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    • By admin
    • February 13, 2026
    • 34 views
    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    • By admin
    • February 11, 2026
    • 696 views
    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    • By admin
    • February 11, 2026
    • 279 views
    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು