ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ.

ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control ) ಹಾಗೂ ನೆರೆ ಹಾವಳಿ ( Flood Relief Work ) ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ ಸಚಿವರುಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ( Karnataka District Incharge Minister List )

1.ಗೋವಿಂದ ಕಾರಜೋಳ – ಬೆಳಗಾವಿ
2.ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ
3.ಆರ್.ಅಶೋಕ್ – ಬೆಂಗಳೂರು ನಗರ
4.ಬಿ.ಶ್ರೀರಾಮುಲು – ಚಿತ್ರದುರ್ಗ
5.ವಿ.ಸೋಮಣ್ಣ – ರಾಯಚೂರು
6.ಉಮೇಶ್ ಕತ್ತಿ – ಬಾಗಲಕೋಟೆ
7.ಎಸ್ ಅಂಗಾರ – ದಕ್ಷಿಣ ಕನ್ನಡ
8.ಜೆಸಿ ಮಾಧುಸ್ವಾಮಿ – ತುಮಕೂರು
9.ಅರಗ ಜ್ಞಾನೇಂದ್ರ – ಚಿಕ್ಕಮಗಳೂರು
10.ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ
11.ಸಿಸಿ ಪಾಟೀಲ್ – ಗದಗ
12.ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ
13.ಕೋಟಾ ಶ್ರೀನಿವಾಸ ಪೂಜಾರಿ – ಕೊಡಗು
14.ಪ್ರಭು ಚೌಹಾಣ್ – ಬೀದರ್
15.ಮರುಗೇಶ್ ನಿರಾಣಿ – ಕಲಬುರ್ಗಿ
16.ಶಿವರಾಂ ಹೆಬ್ಬಾರ್ – ಉತ್ತರ ಕನ್ನಡ
17.ಎಸ್.ಟಿ.ಸೋಮಶೇಖರ್ – ಮೈಸೂರು ಮತ್ತು ಚಾಮರಾಜನಗರ
18.ಬಿ.ಸಿ ಪಾಟೀಲ್ – ಹಾವೇರಿ
19.ಬೈರತಿ ಬಸವರಾಜು – ದಾವಣಗೆರೆ
20.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
21.ಕೆ.ಗೋಪಾಲಯ್ಯ – ಹಾಸನ
22.ಶಶಿಕಲಾ ಜೊಲ್ಲೆ – ವಿಜಯಪುರ
23.MTB ನಾಗರಾಜು – ಬೆಂಗಳೂರು ಗ್ರಾಮಾಂತರ
24.ಕೆಸಿ ನಾರಾಯಣ್ ಗೌಡ – ಮಂಡ್ಯ
25.ಬಿಸಿ ನಾಗೇಶ್ – ಯಾದಗಿರಿ
26.ಸುನೀಲ್ ಕುಮಾರ್ – ಉಡುಪಿ
27.ಹಾಲಪ್ಪ ಆಚಾರ್ – ಕೊಪ್ಪಳ
ಶಂಕರ್ ಪಾಟೀಲ್ 28.ಮುನೇನಕೊಪ್ಪ – ಧಾರವಾಡ
29.ವಿ.ಮುನಿರತ್ನ – ಕೋಲಾರ

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 8 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 21 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 39 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 19 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 14 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 18 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ