ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ.

ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control ) ಹಾಗೂ ನೆರೆ ಹಾವಳಿ ( Flood Relief Work ) ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ ಸಚಿವರುಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ( Karnataka District Incharge Minister List )

1.ಗೋವಿಂದ ಕಾರಜೋಳ – ಬೆಳಗಾವಿ
2.ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ
3.ಆರ್.ಅಶೋಕ್ – ಬೆಂಗಳೂರು ನಗರ
4.ಬಿ.ಶ್ರೀರಾಮುಲು – ಚಿತ್ರದುರ್ಗ
5.ವಿ.ಸೋಮಣ್ಣ – ರಾಯಚೂರು
6.ಉಮೇಶ್ ಕತ್ತಿ – ಬಾಗಲಕೋಟೆ
7.ಎಸ್ ಅಂಗಾರ – ದಕ್ಷಿಣ ಕನ್ನಡ
8.ಜೆಸಿ ಮಾಧುಸ್ವಾಮಿ – ತುಮಕೂರು
9.ಅರಗ ಜ್ಞಾನೇಂದ್ರ – ಚಿಕ್ಕಮಗಳೂರು
10.ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ
11.ಸಿಸಿ ಪಾಟೀಲ್ – ಗದಗ
12.ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ
13.ಕೋಟಾ ಶ್ರೀನಿವಾಸ ಪೂಜಾರಿ – ಕೊಡಗು
14.ಪ್ರಭು ಚೌಹಾಣ್ – ಬೀದರ್
15.ಮರುಗೇಶ್ ನಿರಾಣಿ – ಕಲಬುರ್ಗಿ
16.ಶಿವರಾಂ ಹೆಬ್ಬಾರ್ – ಉತ್ತರ ಕನ್ನಡ
17.ಎಸ್.ಟಿ.ಸೋಮಶೇಖರ್ – ಮೈಸೂರು ಮತ್ತು ಚಾಮರಾಜನಗರ
18.ಬಿ.ಸಿ ಪಾಟೀಲ್ – ಹಾವೇರಿ
19.ಬೈರತಿ ಬಸವರಾಜು – ದಾವಣಗೆರೆ
20.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
21.ಕೆ.ಗೋಪಾಲಯ್ಯ – ಹಾಸನ
22.ಶಶಿಕಲಾ ಜೊಲ್ಲೆ – ವಿಜಯಪುರ
23.MTB ನಾಗರಾಜು – ಬೆಂಗಳೂರು ಗ್ರಾಮಾಂತರ
24.ಕೆಸಿ ನಾರಾಯಣ್ ಗೌಡ – ಮಂಡ್ಯ
25.ಬಿಸಿ ನಾಗೇಶ್ – ಯಾದಗಿರಿ
26.ಸುನೀಲ್ ಕುಮಾರ್ – ಉಡುಪಿ
27.ಹಾಲಪ್ಪ ಆಚಾರ್ – ಕೊಪ್ಪಳ
ಶಂಕರ್ ಪಾಟೀಲ್ 28.ಮುನೇನಕೊಪ್ಪ – ಧಾರವಾಡ
29.ವಿ.ಮುನಿರತ್ನ – ಕೋಲಾರ

Spread the love
  • Related Posts

    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    ಸುಳ್ಯ: ಕಾಡಾನೆಯೊಂದು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಪೆರಾಜೆ ಕಲ್ಲುಚರ್ಪೆ ಬಳಿ ನಡೆದಿದೆ. ಕಾಡಿನಿಂದ ನಾಡಿಗೆ ಬಂದ ಕಾಡಾನೆಯೊಂದು ಸುಮಾರು 50ಅಡಿ ಆಳದ ಬಾವಿಗೆ ಆಯತಪ್ಪಿ ಬಿದ್ದ ಪರಿಣಾಮವಾಗಿ ಆಳ ಬಾವಿಯಲ್ಲಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಆನೆ ರಕ್ಷಣೆ ಕಾರ್ಯಕ್ಕೆ ಮುಂದಾಗುವ…

    Spread the love

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    ಬೆಳ್ತಂಗಡಿ: ಮಡಂತ್ಯಾರು ಸಮೀಪದ ಕೊಲ್ಪೆದ ಬೈಲು ಎಂಬಲ್ಲಿ ಏ.12 ರಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೊಲ್ಪದ ಬೈಲು ರಸ್ತೆಯ ಬಳಿ ಮಕ್ಕಳಿಬ್ಬರ ಜೊತೆ ಮಹಿಳೆಯರಿಬ್ಬರು ನಡೆದುಕೊಂಡು ಹೋಗುತ್ತಿರುವ ಸಮಯದಲ್ಲಿ ಮಂಗಳೂರು…

    Spread the love

    You Missed

    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    • By admin
    • April 13, 2026
    • 26 views
    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ  ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    • By admin
    • April 12, 2026
    • 74 views
    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    • By admin
    • April 12, 2026
    • 105 views
    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    • By admin
    • April 10, 2026
    • 35 views
    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    • By admin
    • April 10, 2026
    • 12 views
    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    • By admin
    • April 9, 2026
    • 32 views
    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ