ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ.

ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control ) ಹಾಗೂ ನೆರೆ ಹಾವಳಿ ( Flood Relief Work ) ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ ಸಚಿವರುಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ( Karnataka District Incharge Minister List )

1.ಗೋವಿಂದ ಕಾರಜೋಳ – ಬೆಳಗಾವಿ
2.ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ
3.ಆರ್.ಅಶೋಕ್ – ಬೆಂಗಳೂರು ನಗರ
4.ಬಿ.ಶ್ರೀರಾಮುಲು – ಚಿತ್ರದುರ್ಗ
5.ವಿ.ಸೋಮಣ್ಣ – ರಾಯಚೂರು
6.ಉಮೇಶ್ ಕತ್ತಿ – ಬಾಗಲಕೋಟೆ
7.ಎಸ್ ಅಂಗಾರ – ದಕ್ಷಿಣ ಕನ್ನಡ
8.ಜೆಸಿ ಮಾಧುಸ್ವಾಮಿ – ತುಮಕೂರು
9.ಅರಗ ಜ್ಞಾನೇಂದ್ರ – ಚಿಕ್ಕಮಗಳೂರು
10.ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ
11.ಸಿಸಿ ಪಾಟೀಲ್ – ಗದಗ
12.ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ
13.ಕೋಟಾ ಶ್ರೀನಿವಾಸ ಪೂಜಾರಿ – ಕೊಡಗು
14.ಪ್ರಭು ಚೌಹಾಣ್ – ಬೀದರ್
15.ಮರುಗೇಶ್ ನಿರಾಣಿ – ಕಲಬುರ್ಗಿ
16.ಶಿವರಾಂ ಹೆಬ್ಬಾರ್ – ಉತ್ತರ ಕನ್ನಡ
17.ಎಸ್.ಟಿ.ಸೋಮಶೇಖರ್ – ಮೈಸೂರು ಮತ್ತು ಚಾಮರಾಜನಗರ
18.ಬಿ.ಸಿ ಪಾಟೀಲ್ – ಹಾವೇರಿ
19.ಬೈರತಿ ಬಸವರಾಜು – ದಾವಣಗೆರೆ
20.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
21.ಕೆ.ಗೋಪಾಲಯ್ಯ – ಹಾಸನ
22.ಶಶಿಕಲಾ ಜೊಲ್ಲೆ – ವಿಜಯಪುರ
23.MTB ನಾಗರಾಜು – ಬೆಂಗಳೂರು ಗ್ರಾಮಾಂತರ
24.ಕೆಸಿ ನಾರಾಯಣ್ ಗೌಡ – ಮಂಡ್ಯ
25.ಬಿಸಿ ನಾಗೇಶ್ – ಯಾದಗಿರಿ
26.ಸುನೀಲ್ ಕುಮಾರ್ – ಉಡುಪಿ
27.ಹಾಲಪ್ಪ ಆಚಾರ್ – ಕೊಪ್ಪಳ
ಶಂಕರ್ ಪಾಟೀಲ್ 28.ಮುನೇನಕೊಪ್ಪ – ಧಾರವಾಡ
29.ವಿ.ಮುನಿರತ್ನ – ಕೋಲಾರ

Spread the love
  • Related Posts

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ(Illegal land allocation) ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನದ(Arrest) ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ (Survey) ಇಲಾಖೆಯ ನೂರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಮೇಲೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ…

    Spread the love

    You Missed

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 6 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 5 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 4 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 6 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 8 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 11 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ