ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘ ದ ಜಿಲ್ಲಾ ಸಮಿತಿಯ ಅಧಿಕೃತ ಘೋಷಣಾ ಸಭೆ ಮತ್ತು ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ಇವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಂಯೋಜಿತ. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘ ದ ಜಿಲ್ಲಾ ಸಮಿತಿಯ ಅಧಿಕೃತ ಘೋಷಣಾ ಸಭೆ ಮತ್ತು ಭಾರತೀಯ ಮಜ್ದೂರು ಸಂಘ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀಯುತ ಜಯರಾಜ್ ಸಾಲ್ಯಾನ್ ಇವರಿಗೆ ಗೌರವಾರ್ಪಣಾ ಸಮಾರಂಭ ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.


ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಸಮಿತಿಯ ಕಾರ್ಯದರ್ಶಿ ಶ್ರೀಯುತ ಜಯರಾಜ್ ಸಾಲ್ಯಾನ್ ಕಾನರ್ಪ ಇವರಿಗೆ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘದ ಪ್ರದಾನ ಕಾರ್ಯದರ್ಶಿ ನಾಗರಾಜ್ ಬದಣಾಜೆ ಹೂ ಗುಚ್ಚ ನೀಡಿ, ಅಧ್ಯಕ್ಷರಾದ ದಯಾನಂದ ಇವರುಗಳು ರಬ್ಬರ್ ಟ್ಯಾಪರ್ಸ ಕಾರ್ಮಿಕರ ಪರವಾಗಿ ಶಾಲು ಹೊದಿಸಿ ಗೌರವಸಿದರು.


ಈ ಸಂಧರ್ಭದಲ್ಲಿ ಗೌರವಾನ್ವಿತ ಭಾರತೀಯ ಮಜ್ದೂರು ಸಂಘದ ರಾಜ್ಯ ಕಾರ್ಯದರ್ಶಿ ಯಾದ ಜಯರಾಜ್ ಸಾಲ್ಯಾನ್ ಕಾನರ್ಪ ಇವರು ಸಂಘ ಎಂಬುದು ಒಂದು ಭಕ್ತಿ ಪೂರ್ವಕ ವಾದದ್ದು ಮತ್ತು ಸಮಾಜ ಸೇವೆಯಲ್ಲಿ ಶಿಸ್ತಿನಿಂದ ತೊಡಗಿಸಿಕೊಂಡಾಗ ಅದು ದೇವರ ಕೆಲಸವಾಗುತ್ತದೆ. ಭಾರತೀಯ ಮಜ್ದೂರು ಸಂಘದ ಸ್ಥಾಪಕರಾದ ಥೆಂಘಡಿಜಿ ಅವರ ಮಾರ್ಗ ದರ್ಶನ ವನ್ನು ಪಾಲಿಸುವ ಮತ್ತು ನಾವೆಲ್ಲರೂ ಜಾತಿ,ಮೇಲು ಕೀಳು ಎಂದಿಲ್ಲದೆ ಸಹೋದರತ್ವದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಕರೆ ನೀಡಿದರು.


ನಂತರ ನಡೆದ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘದ ನೂತನ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿ ಯಾಗಿ ನಾಗರಾಜ್ ಬದಣಾಜೆ, ಉಪ ಪ್ರಧಾನ ಕಾರ್ಯದರ್ಶಿ ಯಾಗಿ ಸುರೇಶ್ ಕುತ್ತಿನ,ಸಂಘಟನ ಕಾರ್ಯದರ್ಶಿ ಯಾಗಿ ಭುವನೇಶ್ವರ ಕಾರಿಂಜ,ಕೋಶಾಧಿಕಾರಿ ರಾಜ ಮಾಚಾರು ಹಾಗು ಉಪಾಧ್ಯಕ್ಷರುಗಳಾಗಿ ಸಂದಿಲ್ ಕುಮಾರ್ ಒಟಕಜೆ,ಮನೋಜ್ ಮೂರ್ಜೆ,ಅಚ್ಚುತ ಪ್ರಭು ಕುಂಬ್ರ,ಯೋಗಿಶ್ ಪೂಂಜಾಲಕಟ್ಟೆ,ಹರಿಶಂಖರ್ ಕುಂದಾಪುರ ಆಯ್ಕೆಯಾದರು. ಕಾರ್ಯದರ್ಶಿಗಳಾಗಿ ನಾಗೇಂದ್ರ, ರಘುಪತಿ, ಅಶೋಕ್ ಮೂರ್ಜೆ ಹಾಗೂ ನಿರ್ದೇಶಕರಾಗಿ ಅರುಣ್ ವರ್ಧನ್,ಅಜಿತ್ ಕಿನ್ಯಾಜೆ,ಶಶಿಕುಮಾರ್ ತೊಡಿಕಾನ ಆಯ್ಕೆ ಮಾಡಲಾಯಿತು.ಭುವನೇಶ್ವರ ಕಾರಿಂಜ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿ,ವಂದಿಸಿದರು.

Spread the love
  • Related Posts

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ಆಗಸ್ಟ್ 1, 2026ರಂದು ರಾತ್ರಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ…

    Spread the love

    You Missed

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 6 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 7 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 5 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 9 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 15 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 13 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ