ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘ ದ ಜಿಲ್ಲಾ ಸಮಿತಿಯ ಅಧಿಕೃತ ಘೋಷಣಾ ಸಭೆ ಮತ್ತು ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ಇವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಂಯೋಜಿತ. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘ ದ ಜಿಲ್ಲಾ ಸಮಿತಿಯ ಅಧಿಕೃತ ಘೋಷಣಾ ಸಭೆ ಮತ್ತು ಭಾರತೀಯ ಮಜ್ದೂರು ಸಂಘ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀಯುತ ಜಯರಾಜ್ ಸಾಲ್ಯಾನ್ ಇವರಿಗೆ ಗೌರವಾರ್ಪಣಾ ಸಮಾರಂಭ ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.


ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಸಮಿತಿಯ ಕಾರ್ಯದರ್ಶಿ ಶ್ರೀಯುತ ಜಯರಾಜ್ ಸಾಲ್ಯಾನ್ ಕಾನರ್ಪ ಇವರಿಗೆ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘದ ಪ್ರದಾನ ಕಾರ್ಯದರ್ಶಿ ನಾಗರಾಜ್ ಬದಣಾಜೆ ಹೂ ಗುಚ್ಚ ನೀಡಿ, ಅಧ್ಯಕ್ಷರಾದ ದಯಾನಂದ ಇವರುಗಳು ರಬ್ಬರ್ ಟ್ಯಾಪರ್ಸ ಕಾರ್ಮಿಕರ ಪರವಾಗಿ ಶಾಲು ಹೊದಿಸಿ ಗೌರವಸಿದರು.


ಈ ಸಂಧರ್ಭದಲ್ಲಿ ಗೌರವಾನ್ವಿತ ಭಾರತೀಯ ಮಜ್ದೂರು ಸಂಘದ ರಾಜ್ಯ ಕಾರ್ಯದರ್ಶಿ ಯಾದ ಜಯರಾಜ್ ಸಾಲ್ಯಾನ್ ಕಾನರ್ಪ ಇವರು ಸಂಘ ಎಂಬುದು ಒಂದು ಭಕ್ತಿ ಪೂರ್ವಕ ವಾದದ್ದು ಮತ್ತು ಸಮಾಜ ಸೇವೆಯಲ್ಲಿ ಶಿಸ್ತಿನಿಂದ ತೊಡಗಿಸಿಕೊಂಡಾಗ ಅದು ದೇವರ ಕೆಲಸವಾಗುತ್ತದೆ. ಭಾರತೀಯ ಮಜ್ದೂರು ಸಂಘದ ಸ್ಥಾಪಕರಾದ ಥೆಂಘಡಿಜಿ ಅವರ ಮಾರ್ಗ ದರ್ಶನ ವನ್ನು ಪಾಲಿಸುವ ಮತ್ತು ನಾವೆಲ್ಲರೂ ಜಾತಿ,ಮೇಲು ಕೀಳು ಎಂದಿಲ್ಲದೆ ಸಹೋದರತ್ವದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಕರೆ ನೀಡಿದರು.


ನಂತರ ನಡೆದ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘದ ನೂತನ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿ ಯಾಗಿ ನಾಗರಾಜ್ ಬದಣಾಜೆ, ಉಪ ಪ್ರಧಾನ ಕಾರ್ಯದರ್ಶಿ ಯಾಗಿ ಸುರೇಶ್ ಕುತ್ತಿನ,ಸಂಘಟನ ಕಾರ್ಯದರ್ಶಿ ಯಾಗಿ ಭುವನೇಶ್ವರ ಕಾರಿಂಜ,ಕೋಶಾಧಿಕಾರಿ ರಾಜ ಮಾಚಾರು ಹಾಗು ಉಪಾಧ್ಯಕ್ಷರುಗಳಾಗಿ ಸಂದಿಲ್ ಕುಮಾರ್ ಒಟಕಜೆ,ಮನೋಜ್ ಮೂರ್ಜೆ,ಅಚ್ಚುತ ಪ್ರಭು ಕುಂಬ್ರ,ಯೋಗಿಶ್ ಪೂಂಜಾಲಕಟ್ಟೆ,ಹರಿಶಂಖರ್ ಕುಂದಾಪುರ ಆಯ್ಕೆಯಾದರು. ಕಾರ್ಯದರ್ಶಿಗಳಾಗಿ ನಾಗೇಂದ್ರ, ರಘುಪತಿ, ಅಶೋಕ್ ಮೂರ್ಜೆ ಹಾಗೂ ನಿರ್ದೇಶಕರಾಗಿ ಅರುಣ್ ವರ್ಧನ್,ಅಜಿತ್ ಕಿನ್ಯಾಜೆ,ಶಶಿಕುಮಾರ್ ತೊಡಿಕಾನ ಆಯ್ಕೆ ಮಾಡಲಾಯಿತು.ಭುವನೇಶ್ವರ ಕಾರಿಂಜ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿ,ವಂದಿಸಿದರು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 5 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ