ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘ ದ ಜಿಲ್ಲಾ ಸಮಿತಿಯ ಅಧಿಕೃತ ಘೋಷಣಾ ಸಭೆ ಮತ್ತು ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ಇವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಂಯೋಜಿತ. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘ ದ ಜಿಲ್ಲಾ ಸಮಿತಿಯ ಅಧಿಕೃತ ಘೋಷಣಾ ಸಭೆ ಮತ್ತು ಭಾರತೀಯ ಮಜ್ದೂರು ಸಂಘ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀಯುತ ಜಯರಾಜ್ ಸಾಲ್ಯಾನ್ ಇವರಿಗೆ ಗೌರವಾರ್ಪಣಾ ಸಮಾರಂಭ ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.


ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಸಮಿತಿಯ ಕಾರ್ಯದರ್ಶಿ ಶ್ರೀಯುತ ಜಯರಾಜ್ ಸಾಲ್ಯಾನ್ ಕಾನರ್ಪ ಇವರಿಗೆ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘದ ಪ್ರದಾನ ಕಾರ್ಯದರ್ಶಿ ನಾಗರಾಜ್ ಬದಣಾಜೆ ಹೂ ಗುಚ್ಚ ನೀಡಿ, ಅಧ್ಯಕ್ಷರಾದ ದಯಾನಂದ ಇವರುಗಳು ರಬ್ಬರ್ ಟ್ಯಾಪರ್ಸ ಕಾರ್ಮಿಕರ ಪರವಾಗಿ ಶಾಲು ಹೊದಿಸಿ ಗೌರವಸಿದರು.


ಈ ಸಂಧರ್ಭದಲ್ಲಿ ಗೌರವಾನ್ವಿತ ಭಾರತೀಯ ಮಜ್ದೂರು ಸಂಘದ ರಾಜ್ಯ ಕಾರ್ಯದರ್ಶಿ ಯಾದ ಜಯರಾಜ್ ಸಾಲ್ಯಾನ್ ಕಾನರ್ಪ ಇವರು ಸಂಘ ಎಂಬುದು ಒಂದು ಭಕ್ತಿ ಪೂರ್ವಕ ವಾದದ್ದು ಮತ್ತು ಸಮಾಜ ಸೇವೆಯಲ್ಲಿ ಶಿಸ್ತಿನಿಂದ ತೊಡಗಿಸಿಕೊಂಡಾಗ ಅದು ದೇವರ ಕೆಲಸವಾಗುತ್ತದೆ. ಭಾರತೀಯ ಮಜ್ದೂರು ಸಂಘದ ಸ್ಥಾಪಕರಾದ ಥೆಂಘಡಿಜಿ ಅವರ ಮಾರ್ಗ ದರ್ಶನ ವನ್ನು ಪಾಲಿಸುವ ಮತ್ತು ನಾವೆಲ್ಲರೂ ಜಾತಿ,ಮೇಲು ಕೀಳು ಎಂದಿಲ್ಲದೆ ಸಹೋದರತ್ವದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಕರೆ ನೀಡಿದರು.


ನಂತರ ನಡೆದ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘದ ನೂತನ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿ ಯಾಗಿ ನಾಗರಾಜ್ ಬದಣಾಜೆ, ಉಪ ಪ್ರಧಾನ ಕಾರ್ಯದರ್ಶಿ ಯಾಗಿ ಸುರೇಶ್ ಕುತ್ತಿನ,ಸಂಘಟನ ಕಾರ್ಯದರ್ಶಿ ಯಾಗಿ ಭುವನೇಶ್ವರ ಕಾರಿಂಜ,ಕೋಶಾಧಿಕಾರಿ ರಾಜ ಮಾಚಾರು ಹಾಗು ಉಪಾಧ್ಯಕ್ಷರುಗಳಾಗಿ ಸಂದಿಲ್ ಕುಮಾರ್ ಒಟಕಜೆ,ಮನೋಜ್ ಮೂರ್ಜೆ,ಅಚ್ಚುತ ಪ್ರಭು ಕುಂಬ್ರ,ಯೋಗಿಶ್ ಪೂಂಜಾಲಕಟ್ಟೆ,ಹರಿಶಂಖರ್ ಕುಂದಾಪುರ ಆಯ್ಕೆಯಾದರು. ಕಾರ್ಯದರ್ಶಿಗಳಾಗಿ ನಾಗೇಂದ್ರ, ರಘುಪತಿ, ಅಶೋಕ್ ಮೂರ್ಜೆ ಹಾಗೂ ನಿರ್ದೇಶಕರಾಗಿ ಅರುಣ್ ವರ್ಧನ್,ಅಜಿತ್ ಕಿನ್ಯಾಜೆ,ಶಶಿಕುಮಾರ್ ತೊಡಿಕಾನ ಆಯ್ಕೆ ಮಾಡಲಾಯಿತು.ಭುವನೇಶ್ವರ ಕಾರಿಂಜ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿ,ವಂದಿಸಿದರು.

Spread the love
  • Related Posts

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಉಜಿರೆ: ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು ಗುಂಡಿಗಳ ನಿರ್ಮಾಣದಿಂದ…

    Spread the love

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಮಂಗಳೂರು, ಆಗಸ್ಟ್ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ…

    Spread the love

    You Missed

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 5 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 7 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 6 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 13 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 7 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 9 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ