ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದೆ.

ಪ್ರಕರಣದ ಆರೋಪಿಯಾಗಿರುವ ವಿಠ್ಠಲ ಗೌಡ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ಅವಹೇಳನಕಾರಿಯಾಗಿ ಮಾತನಾಡದಂತೆ ಪ್ರತಿಬಂಧಕ ಆಜ್ಞೆಯನ್ನು ನ್ಯಾಯಾಲಯ ಮಾಡಿತ್ತು. ಈ ಅದೇಶವನ್ನು ಅವರು ಉಲ್ಲಂಘಿಸಿದದ್ದು ಈ ಬಗ್ಗೆ ಧರ್ಮಸ್ಥಳ ಪರವಾಗಿ ಶೀನಪ್ಪ ಅವರು ದೂರು ನೀಡಿದ್ದರು ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿಠ್ಠಲ ಗೌಡ ಅವರಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಆದೇಶ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ವಾದ ಮಂಡನೆ ಮಾಡಿದರು.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 37 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ