ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಸುಳ್ಳು ಸಂದೇಶ ರವಾನಿಸಿದ ವ್ಯಕ್ತಿಗೆ 25 ಲಕ್ಷ ರೂ. ದಂಡ!

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುರಿತು ಅವಹೇಳನಾಕಾರಿ ಸುಳ್ಳು ಸಂದೇಶ ರವಾನಿಸಿದ ವ್ಯಕ್ತಿಗೆ ಬೆಳ್ತಂಗಡಿ ಪ್ರಧಾನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯ 25 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಗುರುವಾಯನಕೆರೆಯ ಕೆ. ಸೋಮನಾಥ್ ನಾಯಕ್ ಎಂಬವರು , ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಕುರಿತು ಸುಳ್ಳು ಎಸ್ಎಂಎಸ್ ರವಾನಿಸಿದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಅಂದಿನ ಮ್ಯಾನೇಜರ್ ಉಡುಪ ಎಂಬವರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.

ನ್ಯಾಯಾಲಯ ಸೋಮನಾಥ್ ನಾಯಕ್ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದರೂ ಸಹ ಮತ್ತೆ ಸುಳ್ಳು ಎಸ್ಎಂಎಸ್ ರವಾನಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಷ್ಟ ಪರಿಹಾರವಾಗಿ 25 ಲಕ್ಷ ರೂ. ನೀಡಲು ಆದೇಶಿಸಿದೆ.

Spread the love
  • Related Posts

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…

    Spread the love

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಶಿರಾಡಿಯ ಕೆ.ಟಿ. – ಮಳೆಯ ನಡುವೆ ಸವಿದ ಅಪರೂಪದ ರುಚಿ ತುಂತುರು ಮಳೆ ಹನಿಗಳ ನಡುವೆ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಓಡಾಟ ನಡೆಸುವುದು ಮನಸ್ಸಿಗೆ ವಿಶಿಷ್ಟ ಮುದ ನೀಡುತ್ತದೆ. ಅದರಲ್ಲೂ ಸ್ನೇಹಿತರೊಂದಿಗೆ ಹರಟೆಯಾಡುತ್ತಾ ಗುಂಡ್ಯ ದಾಟಿ ಶಿರಾಡಿಯ ಕಡೆಗೆ ಸಾಗುವ ವೇಳೆಗೆ…

    Spread the love

    You Missed

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 62 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 29 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 30 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 102 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 177 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    • By admin
    • May 31, 2026
    • 77 views
    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”