ಧರ್ಮಸ್ಥಳದ ಕನ್ಯಾಡಿಯಲ್ಲಿ “ಪವರ್ ಟೆಕ್ ಬ್ಯಾಟರಿ ” ಶುಭಾರಂಭಗೊಂಡಿದೆ.

ಧರ್ಮಸ್ಥಳ ಕನ್ಯಾಡಿ : ಧರ್ಮಸ್ಥಳ ಗ್ರಾಮದ ಕನ್ಯಾಡಿ ಪೆಟ್ರೋಲ್ ಪಂಪ್ ಬಳಿ ಶರತ್ ಕೂಡೇಲು ಇವರ ಮಾಲಿಕತ್ವದ “ಪವರ್ ಟೆಕ್ ಬ್ಯಾಟರಿ ” ಎಂಬ ಸಂಸ್ಥೆಯು ಶುಭಾರಂಭ ಗೊಂಡಿದೆ.


ಸಂಸ್ಥೆಯ ಮಾಲಿಕರ ತಂದೆ ಮೋನಪ್ಪ ಪೂಜಾರಿ ತಾಯಿ ರುಕ್ಮಿಣಿ ಇವರು ದೀಪಾ ಬೆಳಗಿಸಿ ಉದ್ಘಾಟಿಸಿದರು.
ಕಟ್ಟಡದ ಮಾಲೀಕರಾದ ಉದಯ, ತುಳುನಾಡ್ ಒಕ್ಕೂಟ ಸಂಸ್ಥಾಪಕರಾದ ಶೈಲೇಶ್ ಆರ್. ಜೆ., ಕನ್ಯಾಡಿ ಉದ್ಯಮಿ ಉದಯ ಧರ್ಮಸ್ಥಳ, ತುಳುನಾಡ್ ಒಕ್ಕೂಟ ಬೆಳ್ತಂಗಡಿ ತಾಲ್ಲೂಕು ಅದ್ಯಕ್ಷರಾದ ಸುರೇಂದ್ರ ಕೋಟ್ಯಾನ್, ಯೋಗಿಶ್ ಕನ್ಯಾಡಿ, ಸತೀಶ್ ಹಾಗೂ ಇತರರು ಭಾಗವಹಿಸಿ ಶುಭ ಹಾರೈಸಿದರು.
ಸಂಸ್ಥೆಯ ಶುಭಾರಂಭಕ್ಕೆ ಆಗಮಿಸಿದ ಎಲ್ಲರನ್ನು ಮಾಲಕರಾದ ಶರತ್ ಕೂಡೇಲು, ಶ್ರೀಮತಿ ಚಿತ್ರಾ ಶರತ್ ಮತ್ತು ಬೇಬಿ ಬೂವಿ ಇವರು ಸ್ವಾಗತಿಸಿ ಸತ್ಕರಿಸಿದರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    • By admin
    • November 21, 2025
    • 85 views
    ಮಚ್ಚಿನ : ಬಳ್ಳಮಂಜ  ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ  ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ಬೆಳ್ತಂಗಡಿ:ನಾಳೆ(ನ.22): ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    • By admin
    • November 21, 2025
    • 101 views
    ಬೆಳ್ತಂಗಡಿ:ನಾಳೆ(ನ.22): ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 93ನೆ ಸರ್ವಧರ್ಮ ಸಮ್ಮೇಳನ ಉದ್ಘಾಟನೆ

    • By admin
    • November 18, 2025
    • 61 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 93ನೆ ಸರ್ವಧರ್ಮ ಸಮ್ಮೇಳನ ಉದ್ಘಾಟನೆ

    ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ.

    • By admin
    • November 18, 2025
    • 17 views
    ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ.

    ಬೆಳಾಲು ಶ್ರೀ .ಧ.ಮ.ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    • By admin
    • November 17, 2025
    • 38 views
    ಬೆಳಾಲು ಶ್ರೀ .ಧ.ಮ.ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಡಿ 2ಕೋ.ರೂ ಮಂಜೂರು

    • By admin
    • November 17, 2025
    • 18 views
    ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಡಿ 2ಕೋ.ರೂ ಮಂಜೂರು