ಧರ್ಮಸ್ಥಳದ ಕನ್ಯಾಡಿಯಲ್ಲಿ “ಪವರ್ ಟೆಕ್ ಬ್ಯಾಟರಿ ” ಶುಭಾರಂಭಗೊಂಡಿದೆ.

ಧರ್ಮಸ್ಥಳ ಕನ್ಯಾಡಿ : ಧರ್ಮಸ್ಥಳ ಗ್ರಾಮದ ಕನ್ಯಾಡಿ ಪೆಟ್ರೋಲ್ ಪಂಪ್ ಬಳಿ ಶರತ್ ಕೂಡೇಲು ಇವರ ಮಾಲಿಕತ್ವದ “ಪವರ್ ಟೆಕ್ ಬ್ಯಾಟರಿ ” ಎಂಬ ಸಂಸ್ಥೆಯು ಶುಭಾರಂಭ ಗೊಂಡಿದೆ.


ಸಂಸ್ಥೆಯ ಮಾಲಿಕರ ತಂದೆ ಮೋನಪ್ಪ ಪೂಜಾರಿ ತಾಯಿ ರುಕ್ಮಿಣಿ ಇವರು ದೀಪಾ ಬೆಳಗಿಸಿ ಉದ್ಘಾಟಿಸಿದರು.
ಕಟ್ಟಡದ ಮಾಲೀಕರಾದ ಉದಯ, ತುಳುನಾಡ್ ಒಕ್ಕೂಟ ಸಂಸ್ಥಾಪಕರಾದ ಶೈಲೇಶ್ ಆರ್. ಜೆ., ಕನ್ಯಾಡಿ ಉದ್ಯಮಿ ಉದಯ ಧರ್ಮಸ್ಥಳ, ತುಳುನಾಡ್ ಒಕ್ಕೂಟ ಬೆಳ್ತಂಗಡಿ ತಾಲ್ಲೂಕು ಅದ್ಯಕ್ಷರಾದ ಸುರೇಂದ್ರ ಕೋಟ್ಯಾನ್, ಯೋಗಿಶ್ ಕನ್ಯಾಡಿ, ಸತೀಶ್ ಹಾಗೂ ಇತರರು ಭಾಗವಹಿಸಿ ಶುಭ ಹಾರೈಸಿದರು.
ಸಂಸ್ಥೆಯ ಶುಭಾರಂಭಕ್ಕೆ ಆಗಮಿಸಿದ ಎಲ್ಲರನ್ನು ಮಾಲಕರಾದ ಶರತ್ ಕೂಡೇಲು, ಶ್ರೀಮತಿ ಚಿತ್ರಾ ಶರತ್ ಮತ್ತು ಬೇಬಿ ಬೂವಿ ಇವರು ಸ್ವಾಗತಿಸಿ ಸತ್ಕರಿಸಿದರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • November 13, 2025
    • 9 views
    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    • By admin
    • November 12, 2025
    • 118 views
    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    • By admin
    • November 11, 2025
    • 188 views
    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    • By admin
    • November 10, 2025
    • 66 views
    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    • By admin
    • November 9, 2025
    • 243 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ

    • By admin
    • November 5, 2025
    • 195 views
    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ