ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಒಂಟಿ ಸಲಗ ಪ್ರತ್ಯಕ್ಷ ಅಂಗಡಿಯೊಳಗೆ ನುಗ್ಗಿ ಪಾರಾದ ಮಕ್ಕಳು

ಬೆಳ್ತಂಗಡಿ: ಕಳೆದ ಕೆಲ ದಿನಗಳಿಂದ ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಆನೆಗಳು ಕೃಷಿ ನಾಶಮಾಡುತ್ತಿದ್ದು, ಜು.28 ರಂದು ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಪ್ರತ್ಯಕ್ಷವಾಗಿದೆ. ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಗಾಗಿ ಕಾಯುತ್ತಿದ್ದ ವೇಳೆ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪರಾದ ಘಟನೆ ನಡೆದಿದೆ. ಬಳಿಕ ಆನೆ ಕಾಡಿನತ್ತ ಸಂಚರಿಸಿದ್ದು, ಸ್ವಲ್ಪದರಲ್ಲೇ ಅಪಾಯ ತಪ್ಪಿದೆ. ಕಳೆದ ಎರಡು ವಾರಗಳ ಹಿಂದೆಯಷ್ಟೆ ಕೊಕ್ಕಡ ಸೌತಡ್ಕ ಸಮೀಪದ ಗುಂಡಿ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಕಾಡಾನೆ ದಾಳಿ ಮಾಡಿ ಕೊಂದಿರುವ ನಡುವಯೇ ಈ ಘಟನೆ ಸಂಭವಿಸಿರುವುದು ಜನರಲ್ಲಿ ಮತ್ತಷ್ಟು ಆತಂಕಕ್ಕೆ ಎಡೆಮಾಡಿದೆ.

ಬೆಳ್ತಂಗಡಿ ವ್ಯಾಪ್ತಿಯಲ್ಲಿ ನಿರಂತರ ದಾಳಿಯಿಂದ‌ ಕೃಷಿಕರು ನಷ್ಟ ಅನುಭವಿಸಿರುವ ಮಧ್ಯೆಯೇ, ಕಾಡಾನೆಗಳು ಮಾನವನ ಮೇಲೆ‌ ಎರಗಲು ಆರಂಭಿಸಿದೆ. ಇದರಿಂದ ಮುಂಜಾನೆ ಶಾಲಾ ಮಕ್ಕಳು, ಹೈನುಗಾರರು ಜೀವಭಯದಲ್ಲಿ ಸಂಚರಿಸುವಂತಾಗಿದೆ.

Spread the love
  • Related Posts

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಇತ್ತೀಚೆಗೆ ಶಾಲೆಯ ಅನುಮತಿ ಕುರಿತಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಸಂಸ್ಥೆಯ ಆಡಳಿತ ಮಂಡಳಿ…

    Spread the love

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    ಮರೋಡಿ : ಮಾ 07 ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ರೂ. 17.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಮಾ 07 ರಂದು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿಮಾಜಿ…

    Spread the love

    You Missed

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    • By admin
    • March 7, 2026
    • 41 views
    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    • By admin
    • March 7, 2026
    • 71 views
    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 26 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 20 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 42 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 59 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು