ಹೆಗ್ಗಡೆಯವರೇ, ಸಿಹಿ ಹಣ್ಣಿನ ಮರಕ್ಕೆ ಕಲ್ಲೇಟುಗಳು ಸಹಜ, ಟೀಕೆಗಳಿಗೆ ಬೆದರದೆ ಮುಂದುವರಿಯಿರಿ: ವಿಶ್ವೇಶ್ವರ ಭಟ್‌

ಬೆಂಗಳೂರು: ಧರ್ಮಸ್ಥಳ ಬರೀ ಶ್ರದ್ಧಾಭಕ್ತಿಯ ಕೇಂದ್ರವಾಗುವುದರ ಜತೆಗೆ, ಅದು ಸಮಾಜದ ಎಲ್ಲ ಸ್ತರದ ಜನರ ಬಾಳನ್ನು ಒಳಗೊಂಡ ಅಪರೂಪದ ಧರ್ಮಕ್ಷೇತ್ರ. ಅಂಥ ಕ್ಷೇತ್ರಕ್ಕೆ ಅರ್ಧ ಶತಮಾನಗಳ ಕಾಲ ನಾಯಕತ್ವವನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರು (Veerendra Heggade) ನೀಡಿದ್ದಾರೆ. ಜಾಲಿಯ ಮರಕ್ಕೆ ಯಾರೂ ಕಲ್ಲು ಹೊಡೆಯುವುದಿಲ್ಲ. ಸಿಹಿಯಾದ ಹಣ್ಣು ನೀಡುವ ಮರಕ್ಕೆ ಕಲು ಹೊಡೆಯುತ್ತಾರೆ. ಆದ್ದರಿಂದ ಯಾವ ಟೀಕೆಗಳಿಗೂ ಕಿವಿಗೊಡದೆ ಮುಂದುವರಿಯಿರಿ ಎಂದು ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ (Vishweshwar Bhat) ಅವರು ಮಾರ್ಮಿಕವಾಗಿ ನುಡಿದರು.

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಾಯಕತ್ವ ಗಮನಿಸಿದರೆ ದೊಡ್ಡ ಕಂಪನಿಗಳ ಸಿಇಒಗಳ ಕಾರ್ಯವೈಖರಿ ನೆನಪಾಗುತ್ತದೆ. ಹಾಗೆ ಧಾರ್ಮಿಕ, ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿರುವುದರ ಜೊತೆಗೆ ಫೋಟೋಗ್ರಫಿ, ಹಳೆಯ ವಸ್ತುಗಳ ಸಂಗ್ರಹ ಮೊದಲಾದ ಅಪರೂಪದ ಗುಣಗಳನ್ನೂ ರೂಢಿಸಿಕೊಂಡಿದ್ದಾರೆ.ಬೆಂಗಳೂರಿನಲ್ಲಿ ಇಂದು (ಜುಲೈ 26) ನಡೆದ ವಿಶ್ವವಾಣಿ ಪ್ರಕಾಶನದ 8 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಸ್ತಕಗಳ ಬಿಡುಗಡೆ ಮಾಡಿದರು.

ಹೆಗ್ಗಡೆಯವರ ನಾಯಕತ್ವ ಗಮನಿಸಿದರೆ ದೊಡ್ಡ ಕಂಪನಿಗಳ ಸಿಇಒಗಳ ಕಾರ್ಯವೈಖರಿ ನೆನಪಾಗುತ್ತದೆ. ಹಾಗೆ ಧಾರ್ಮಿಕ, ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿರುವುದರ ಜೊತೆಗೆ ಫೋಟೋಗ್ರಫಿ, ಹಳೆಯ ವಸ್ತುಗಳ ಸಂಗ್ರಹ ಮೊದಲಾದ ಅಪರೂಪದ ಗುಣಗಳನ್ನೂ ರೂಢಿಸಿಕೊಂಡಿದ್ದಾರೆ. ಅತ್ಯುತ್ತಮ ಓದುಗ ಹಾಗೂ ಲೇಖಕ ಸಹ ಆಗಿದ್ದಾರೆ. ಧರ್ಮೋತ್ಥಾನ ಟ್ರಸ್ಟ್‌ನ ಮೂಲಕ ನಾಡಿನಾದ್ಯಂತ 200ಕ್ಕೂ ಅಧಿಕ ದೇವಾಲಯಗಳ ಜೀರ್ಣೋದ್ಧಾರ ಮಾಡಿದ್ದಾರೆ ಎಂದು ವಿವರಿಸಿದರು.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 3 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 10 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ