ಹೆಗ್ಗಡೆಯವರೇ, ಸಿಹಿ ಹಣ್ಣಿನ ಮರಕ್ಕೆ ಕಲ್ಲೇಟುಗಳು ಸಹಜ, ಟೀಕೆಗಳಿಗೆ ಬೆದರದೆ ಮುಂದುವರಿಯಿರಿ: ವಿಶ್ವೇಶ್ವರ ಭಟ್‌

ಬೆಂಗಳೂರು: ಧರ್ಮಸ್ಥಳ ಬರೀ ಶ್ರದ್ಧಾಭಕ್ತಿಯ ಕೇಂದ್ರವಾಗುವುದರ ಜತೆಗೆ, ಅದು ಸಮಾಜದ ಎಲ್ಲ ಸ್ತರದ ಜನರ ಬಾಳನ್ನು ಒಳಗೊಂಡ ಅಪರೂಪದ ಧರ್ಮಕ್ಷೇತ್ರ. ಅಂಥ ಕ್ಷೇತ್ರಕ್ಕೆ ಅರ್ಧ ಶತಮಾನಗಳ ಕಾಲ ನಾಯಕತ್ವವನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರು (Veerendra Heggade) ನೀಡಿದ್ದಾರೆ. ಜಾಲಿಯ ಮರಕ್ಕೆ ಯಾರೂ ಕಲ್ಲು ಹೊಡೆಯುವುದಿಲ್ಲ. ಸಿಹಿಯಾದ ಹಣ್ಣು ನೀಡುವ ಮರಕ್ಕೆ ಕಲು ಹೊಡೆಯುತ್ತಾರೆ. ಆದ್ದರಿಂದ ಯಾವ ಟೀಕೆಗಳಿಗೂ ಕಿವಿಗೊಡದೆ ಮುಂದುವರಿಯಿರಿ ಎಂದು ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ (Vishweshwar Bhat) ಅವರು ಮಾರ್ಮಿಕವಾಗಿ ನುಡಿದರು.

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಾಯಕತ್ವ ಗಮನಿಸಿದರೆ ದೊಡ್ಡ ಕಂಪನಿಗಳ ಸಿಇಒಗಳ ಕಾರ್ಯವೈಖರಿ ನೆನಪಾಗುತ್ತದೆ. ಹಾಗೆ ಧಾರ್ಮಿಕ, ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿರುವುದರ ಜೊತೆಗೆ ಫೋಟೋಗ್ರಫಿ, ಹಳೆಯ ವಸ್ತುಗಳ ಸಂಗ್ರಹ ಮೊದಲಾದ ಅಪರೂಪದ ಗುಣಗಳನ್ನೂ ರೂಢಿಸಿಕೊಂಡಿದ್ದಾರೆ.ಬೆಂಗಳೂರಿನಲ್ಲಿ ಇಂದು (ಜುಲೈ 26) ನಡೆದ ವಿಶ್ವವಾಣಿ ಪ್ರಕಾಶನದ 8 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಸ್ತಕಗಳ ಬಿಡುಗಡೆ ಮಾಡಿದರು.

ಹೆಗ್ಗಡೆಯವರ ನಾಯಕತ್ವ ಗಮನಿಸಿದರೆ ದೊಡ್ಡ ಕಂಪನಿಗಳ ಸಿಇಒಗಳ ಕಾರ್ಯವೈಖರಿ ನೆನಪಾಗುತ್ತದೆ. ಹಾಗೆ ಧಾರ್ಮಿಕ, ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿರುವುದರ ಜೊತೆಗೆ ಫೋಟೋಗ್ರಫಿ, ಹಳೆಯ ವಸ್ತುಗಳ ಸಂಗ್ರಹ ಮೊದಲಾದ ಅಪರೂಪದ ಗುಣಗಳನ್ನೂ ರೂಢಿಸಿಕೊಂಡಿದ್ದಾರೆ. ಅತ್ಯುತ್ತಮ ಓದುಗ ಹಾಗೂ ಲೇಖಕ ಸಹ ಆಗಿದ್ದಾರೆ. ಧರ್ಮೋತ್ಥಾನ ಟ್ರಸ್ಟ್‌ನ ಮೂಲಕ ನಾಡಿನಾದ್ಯಂತ 200ಕ್ಕೂ ಅಧಿಕ ದೇವಾಲಯಗಳ ಜೀರ್ಣೋದ್ಧಾರ ಮಾಡಿದ್ದಾರೆ ಎಂದು ವಿವರಿಸಿದರು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 5 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ