ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ಇದರ ಮಾಸಿಕ ಸಭೆ ಹಾಗೂ ಗಿಡನಾಟಿ ಕಾರ್ಯಕ್ರಮ

ಧರ್ಮಸ್ಥಳ: ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ಇದರ ಮಾಸಿಕ ಸಭೆ ಇಂದು ಶಿಶಿಲದ ನಾಗನಡ್ಕ ಸಮುದಾಯ ಭವನದಲ್ಲಿ ಜರುಗಿತು.
ಕೇವಲ ಮಾಸಿಕ ಸಭೆಗೆ ಸೀಮಿತವಾಗಿಸದೆ ಸುತ್ತಮುತ್ತಲಿನ 4ಶಾಲೆಗಳಲ್ಲಿ 150ಕ್ಕೂ ಅಧಿಕ ಗಿಡಗಳನ್ನು ನೆಡುವ ಮಾಡುವ ಮೂಲಕ ಹಸಿರು ಕ್ರಾಂತಿಗೆ ಮುಂದಡಿ ಇಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಲಯ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಕಾರ್ಯಕ್ರಮ ಉದ್ಘಾಟಿಸಿದರು. ವಲಯ ಉಪ ವಿಭಾಗ ಅರಣ್ಯಾಧಿಕಾರಿ ಶಿಶಿಲ ಶಾಲಾ ಮುಖ್ಯೋಪಾಧ್ಯಾಯರಿಗೆ ಸಸಿಗಳನ್ನು ಹಸ್ತಾಂತರಿಸುವ ಮುಖೇನ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು.

ವಲಯ ಅರಣ್ಯಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು , ಶಾಲಾ ಮೇಲುಸ್ತುವಾರಿ ಸಮಿತಿ, ಊರ ನಾಗರಿಕರ ಸಹಭಾಗಿತ್ವದಲ್ಲಿ150ಕ್ಕೂ ಅಧಿಕ ಫಲ, ಪುಷ್ಪದ ಗಿಡಗಳನ್ನು ನಾಟಿ ಮಾಡಲಾಯಿತು.

ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸಂಟ್ ಪಾಯ್ಸ್, ವಿಪತ್ತು ನಿರ್ವಹಣಾ ಘಟಕದ ಪ್ರಾದೇಶಿಕ ನಿರ್ದೇಶಕ ಜೈವಂತ್ ಪಟಗಾರ್, ವಲಯ ಅರಣ್ಯಾಧಿಕಾರಿಗಳು, ಶಾಲಾ ಮುಖ್ಯೋಪಾದ್ಯಾಯರು, ವಲಯ ಸ್ವಚ್ಚತಾ ಸೇನಾನಿಗಳು, ಊರ ನಾಗರಿಕರು ಹಾಗೂ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ಇದರ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 39 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 21 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 64 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 69 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 44 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 82 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ