ಎಣ್ಣೆ ಕುಡಿದ ನಂತರ ಜನರು ಇಂಗ್ಲೀಷ್ ಏಕೆ ಮಾತನಾಡುತ್ತಾರೆ? ಸಂಶೋಧನೆ ಏನು ಹೇಳಿದೆ ಗೊತ್ತಾ?

ಆಲ್ಕೋಹಾಲ್ ಸೇವಿಸಿದ ನಂತರ ಕೆಲವರ ಮಾತಿನ ವರಸೆ ಬದಲಾಗುತ್ತದೆ. ಅದರಲ್ಲೂ ಕೆಲವರು ಮಾತೃಭಾಷೆಯನ್ನು ಮಾತನಾಡುತ್ತಿದ್ದವರು ಎಣ್ಣೆ ಸೇವಿಸಿದ ನಂತರ ಆಂಗ್ಲ ಭಾಷೆ ಮಾತನಾಡಲು ಪ್ರಾರಂಭಿಸುತ್ತಾರೆ. ಹಾಗಂತ ಇಂಗ್ಲೀಷ್ ಮಾತ್ರವಲ್ಲ ಬಾಯಿಗೆ ಬಂದದನ್ನು ಹೇಳುತ್ತಾರೆ.

ಅಚ್ಚರಿ ವಿಚಾರವೆಂದರೆ ಆಲ್ಕೋಹಾಲ್ ಸೇವಿಸಿದ ನಂತರ ಜನ ಏಕೆ ಇಂಗ್ಲೀಷ್ ಮಾತನಾಡುತ್ತಾರೆ ಎಂಬ ಬಗ್ಗೆ ಸಂಶೋಧನೆಯನ್ನ ಮಾಡಲಾಗಿದೆ. ಅದರ ಮೂಲಕ ನಿಜವಾದ ಕಾರಣವನ್ನು ಅವರು ಕಂಡುಕೊಂಡಿದ್ದಾರೆ. ಹಾಗಾದರೆ ಎಣ್ಣೆ ಹೊಟ್ಟೆ ಒಳಕ್ಕೆ ಸೇರಿದ ನಂತರ ಜನ ಯಾಕೆ ಇಂಗ್ಲೀಷ್ ಮಾತನಾಡುತ್ತಾರೆ ?ಎಂಬುದಕ್ಕೆ ಕಾರಣ ತಿಳಿಯೋಣ.

ಜರ್ನಲ್ ಆಫ್ ಸೈಕೋಫಾರ್ಮಾಕಾಲಜಿಯಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ, 1 ರಿಂದ 2 ಪೆಗ್ ಆಲ್ಕೋಹಾಲ್ ಸೇವಿಸಿ ಅಮಲು ಹತ್ತುತ್ತಿದ್ದಂತೆ ಜನರ ಮನಸ್ಸಿನಲ್ಲಿದ್ದ ಭಯ ಅಥವಾ ಹಿಂಜರಿಕೆ ಅಲ್ಲಿಗೆ ಕೊನೆಯಾಗುತ್ತದೆ.

ತನ್ನಿಂದ ಎಲ್ಲವೂ ಸಾಧ್ಯ ಎಂಬ ಮನೋಭಾವನೆ ಬರುತ್ತದೆ. ಮನಸ್ಸು ಮಾಡಿದರೆ ಏನು ಮಾಡಬಹುದು ಎಂಬುದು ಅವರಲ್ಲಿ ದೃಢವಾಗುತ್ತದೆ.

ಹಾಗಾಗಿ ಅಮಲು ಹೆಚ್ಚಾದಂತೆ ಅವರ ವರಸೆ ಬದಲಾಗುತ್ತದೆ. ಈ ವೇಲೆ ಮಾತನಾಡುವ ಭಾಷೆ, ಸ್ಟೈಲ್ ಕೂಡ ಬದಲಾಗುತ್ತದೆ. ಭಾರತೀಯರಾದರೆ ಕುಡಿದ ನಂತರ ಇಂಗ್ಲೀಷ್ ಭಾಷೆಯಲ್ಲಿ ಮಾತನಾಡಿಸಲು ಪ್ರಾರಂಭಿಸುತ್ತಾರೆ.

ಮತ್ತೊಂದು ವಿಚಾರವೆಂದರೆ ಆಲ್ಕೋಹಾಲ್ ಕುಡಿತ ನಂತರ ಸ್ಮರಣಶಕ್ತಿ ಮತ್ತು ಏಕಾಗ್ರತೆ ಹೆಚ್ಚಾಗುತ್ತದೆ. ಯಾವ ವಿಚಾರವನ್ನು ಮಾತನಾಡಲು ಹಿಂಜರಿಯುತ್ತೇವೆ ಅದನ್ನು ಧೈರ್ಯವಾಗಿ ಮಾತನಾಡಲು ಪ್ರಾರಂಭಿಸುತ್ತಾರೆ.

ಇನ್ನು ಕೆಲವರು ಆಲ್ಕೋಹಾಲ್ ಸೇವಿಸಿದ ನಂತರ ತಮಗಿಷ್ಟವಾದ ಕೆಲಸ ಮಾಡಲು ಮುಂದಾಗುತ್ತಾರೆ. ಆ ಸಮಯವನ್ನು ಸಂತೋಷದಿಂದ ಕಳೆಯಲು ಮುಂದಾಗುತ್ತಾರೆ. ಕುಡಿಯುವ ಸಮಯಕ್ಕೆ ನೃತ್ಯ ಮಾಡಲು ಕೆಲವರು ಹೊರಟರೆ. ಇನ್ನು ಕೆಲವರು ತಮ್ಮ ಬೇಸರವನ್ನು ಬೇರೆಯವರೊಂದಿಗೆ ಹಂಚಿಕೊಳ್ಳುತ್ತಾರೆ.

ಒಟ್ಟಿನಲ್ಲಿ ಅಮಲು ಒಳಗೆ ಹೋದಂತೆ ಕಾನ್ಫಿಡೆನ್ಸ್ ಬೂಸ್ಟ್ ಆಗುತ್ತದೆ. ಹಾಗಾಗಿ ಆಲ್ಕೋಹಾಲ್ ಕುಡಿದ ಜನರು ನಾಚಿಕೆಯನ್ನು ಬಿಟ್ಟು ಬೇರೆ ಭಾಷೆಯನ್ನು ಆ ಸಮಯದಲ್ಲಿ ಮಾತನಾಡುತ್ತಾರೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ