ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ 73ನೇ ಹುಟ್ಟುಹಬ್ಬದ ಪ್ರಯುಕ್ತ ವಾತ್ಸಲ್ಯ ಕುಟುಂಬಗಳಿಗೆ ನೆರವಿನ ಆಸರೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ 73ನೇ ಹುಟ್ಟುಹಬ್ಬದ ಪ್ರಯುಕ್ತ ‘ವಾತ್ಸಲ್ಯ ಕುಟುಂಬಕ್ಕೆ ಸಹಾಯ ನೀಡುವ ಕಾರ್ಯಕ್ರಮಕ್ಕಾಗಿ ರಾಜ್ಯಾದ್ಯಂತ ವಿತರಿಸಲ್ಪಡುವ ವಾತ್ಸಲ್ಯ ಕಿಟ್ ಸಾಗಿಸುವ ಟ್ರಕ್‌ಗಳಿಗೆ ಚಾಲನೆ ನ.25 ರಂದು ಧರ್ಮಸ್ಥಳ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.

ಧರ್ಮಸ್ಥಳದ ಧಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಜ್ನಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ ಹೆಗ್ಗಡೆ ಉದ್ಘಾಟಿಸಿದರು.

ಉಜಿರೆ ಶ್ರೀ. ಧ.ಮಂ ಶಿಕ್ಷಣ ಸಮಸ್ಥೆಗಳ ಕಾರ್ಯದರ್ಶಿ ಡಿ ಹರ್ಷೇಂದ್ರ ಕುಮಾರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಟ್ರಸ್ಟಿ ಡಾ. ಬಿ ಯಶೋವರ್ಮ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಅಧ್ಯಕ್ಷ ವಿ.ರಾಮಸ್ವಾಮಿ, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಗೌರವ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್ ಹೆಚ್ ಮಂಜುನಾಥ್, ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ ಪಾಯಿಸ್, ಮಾನವ ಸಂಪನ್ಮೂಲಾಭಿವೃದ್ಧಿ ವಿಭಾಗದ ನಿರ್ದೇಶಕಿ ಮಮತಾ ರಾವ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Spread the love
  • Related Posts

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ