ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 99.61% ಫಲಿತಾಂಶ ಪಡೆದ ಎಕ್ಸೆಲ್ ಪದವಿಪೂರ್ವ ಕಾಲೇಜು ಗುರುವಾಯನಕೆರೆ, ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಪಡೆದ ಆಗ್ನೇಯ ಡಿ.ಎ

ಬೆಳ್ತಂಗಡಿ: 2021-2022ನೇ ಸಾಲಿನ ಶೈಕ್ಷಣಿಕ ವರ್ಷದ ದ್ವೀತಿಯ ಪಿಯುಸಿಯ ಪ್ರಥಮ ಬ್ಯಾಚಿನಲ್ಲಿಯೇ 99.61%ಫಲಿತಾಂಶ ತರುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸಕ್ರಾಂತಿಯನ್ನು ಮೂಡಿಸುವಲ್ಲಿ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಯಶಸ್ವಿಯಾಗಿದೆ.

ತನ್ನ ದ್ವಿತೀಯ ಪಿಯುಸಿ ಯ ಪ್ರಥಮ ಬ್ಯಾಚಿನಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸುವುದರೊಂದಿಗೆ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರಥಮ ಬ್ಯಾಚ್ ಫಲಿತಾಂಶದಲ್ಲೇ ರಾಜ್ಯಮಟ್ಟದಲ್ಲಿ 4ನೇಯ ರಾಂಕ್ ದಾಖಲಿಸಿದೆ.

ಆಗ್ನೇಯ ಡಿ.ಎ

ವಿಜ್ಞಾನ ವಿಭಾಗದ ಆಗ್ನೇಯ ಡಿ. ಎ ನಾಲ್ಕು ವಿಷಯಗಳಲ್ಲಿ ತಲಾ 100 ಅಂಕ ಗಳನ್ನು ಗಳಿಸುವುದರೊಂದಿಗೆ ಒಟ್ಟು 595 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಹಾಗೆಯೇ ದೀಕ್ಷಾ.ಬಿ.ಎಸ್ 593 ಮತ್ತು ಉಜ್ವಲಾ. ಎನ್.ಕೆ 592 ಅಂಕ ಪಡೆದು ಸಂಸ್ಥೆಗೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಒಟ್ಟು 257 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು 95% ಅಧಿಕ ಅಂಕಗಳಿಸಿದ್ದಾರೆ.

70ವಿದ್ಯಾರ್ಥಿಗಳು 90 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. 155 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. 95 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಯಲ್ಲಿ ತೇರ್ಗಡೆ ಹೊಂದಿದ್ದಾರೆ. 2 ವಿದ್ಯಾರ್ಥಿಗಳು 4 ವಿಷಯಗಳಲ್ಲಿ, ಐದು ವಿದ್ಯಾರ್ಥಿಗಳು 3 ವಿಷಯಗಳಲ್ಲಿ,19 ವಿದ್ಯಾರ್ಥಿಗಳು 2 ವಿಷಯಗಳಲ್ಲಿ ಹಾಗೂ 50 ವಿದ್ಯಾರ್ಥಿಗಳು ತಲಾ ಒಂದು ವಿಷಯದಲ್ಲಿ ನೂರು ಅಂಕ ಪಡೆದಿದ್ದಾರೆ.

ಕಾಲೇಜು ಒಟ್ಟು 99.61ಶೇಕಡಾ ಅಂಕ ದಾಖಲಿಸಿದೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಹಾಗೂ ಇತರ ಪದಾಧಿಕಾರಿಗಳು, ಪ್ರಾಧ್ಯಾಪಕವೃಂದ ಅಭಿನಂದಿಸಿದ್ದಾರೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ