ಫೇಸಬುಕ್‌ನ ಪಕ್ಷಪಾತ ನೀತಿ – ಹಿಂದುತ್ವವಾದಿ ಭಾಜಪ ಶಾಸಕ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ನಿಷೇಧ! – HJS ಖಂಡನೆ

ಭಾಗ್ಯನಗರದ ಭಾಜಪ ಶಾಸಕ ಮತ್ತು ಪ್ರಖರ ಹಿಂದುತ್ವನಿಷ್ಠ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ಅನ್ನು ನಿಷೇಧಿಸುವ ಮೂಲಕ ಫೇಸಬುಕ್ ಭಾರತದ ‘ವಾಕ್ ಸ್ವಾತಂತ್ರ್ಯ’ವನ್ನು ನಿರ್ಬಂಧಿಸಿದೆ. ಅವರ ಪೇಜ್‌ನಲ್ಲಿ ದ್ವೇಷ ಹಬ್ಬಿಸುತ್ತಿದ್ದರೆ ಭಾರತದಲ್ಲಿ ‘ವಾಂಟೆಡ್’ ಆಗಿರುವ ಮತ್ತು ಮುಸಲ್ಮಾನ ಯುವಕರನ್ನು ಉಗ್ರರನ್ನಾಗಿಸಲು ಪ್ರೋತ್ಸಾಹಿಸುವ ಜಿಹಾದಿ ಡಾ. ಝಾಕೀರ್ ನಾಯಿಕ್ ಇವರ ಹಾಗೂ 100 ಕೋಟಿ ಹಿಂದೂಗಳನ್ನು ಮುಗಿಸುವ ಬಹಿರಂಗ ಬೆದರಿಕೆಯೊಡ್ಡುವ ‘ಎಮ್‌ಐ.ಎಮ್’ನ ಶಾಸಕ ಅಕ್ಬರುದ್ದೀನ್ ಓವೈಸಿ ಇವರ ‘ಫೇಸಬುಕ್ ಪೇಜ್’ ಮೇಲೆ ಏಕೆ ನಿಷೇಧ ಹೇರಿಲ್ಲ ? ಅನೇಕ ಜಿಹಾದಿ ಉಗ್ರವಾದಿ ಸಂಘಟನೆಗಳ ‘ಫೇಸಬುಕ್ ಪೇಜ್’ ಇಂದಿಗೂ ಜಿಹಾದ್‌ನ ಪ್ರಚಾರ ಮಾಡುತ್ತಿವೆ. ಆದುದರಿಂದ ‘ಫೇಸಬುಕ್’ ಭಾರತದಲ್ಲಿ ಮುಸಲ್ಮಾನರಿಗೊಂದು ಹಿಂದೂಗಳಿಗೆ ಮತ್ತೊಂದು ನಿಯಮ ಅಳವಡಿಸಿ ಧಾರ್ಮಿಕ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಹಿಂದೂ ಜನಜಾಗೃತಿಸ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಈ ಪ್ರಕರಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಫೇಸಬುಕ್’ ತಕ್ಷಣವೇ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ಮುಂಚಿನಂತೆ ಆರಂಭಿಸಬೇಕು, ಇಲ್ಲದಿದ್ದರೆ ಹಿಂದೂ ಸಮಾಜಕ್ಕೇ ಫೇಸಬುಕ್ ನಿಷೇಧಿಸುವಂತೆ ಕರೆ ನೀಡಬೇಕಾಗುವುದು, ಎಂದು ಶ್ರೀ. ಶಿಂದೆಯವರು ಎಚ್ಚರಿಕೆ ನೀಡಿದರು.

ದೆಹಲಿಯಲ್ಲಿ ಮತ್ತು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಗಲಭೆಗಳ ಸಮಯದಲ್ಲಿಯೂ ಮತಾಂಧರು ತಮ್ಮ ‘ಫೇಸ್‌ಬುಕ್ ಪೇಜ್’ನಲ್ಲಿ ಒಟ್ಟಿಗೆ ಸೇರಲು ಕರೆ ನೀಡಿದ್ದರು ಎಂಬುದು ತಿಳಿದುಬಂದಿದೆ. ಭಾರತದ ನಗರಗಳಲ್ಲಿ ಗಲಭೆಗಳಿಗೆ ಭುಗಿಲೆಬ್ಬಿಸಿದ ‘ಫೇಸ್‌ಬುಕ್ ಪೇಜ್’ನಲ್ಲಿ ಫೇಸ್‌ಬುಕ್ ಯಾವುದೇ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ. ಅದೇ ರೀತಿ ‘ಫೇಸಬುಕ್’ನಲ್ಲಿ ಇದುವರೆಗೆ ಅನೇಕ ಸಲ ಹಿಂದೂ ದೇವತೆಗಳು, ರಾಷ್ಟ್ರಪುರುಷರ ವಿಷಯದಲ್ಲಿ ಅಶ್ಲೀಲ ಮತ್ತು ಆಕ್ಷೇಪಾರ್ಹ ಪೋಸ್ಟ್ ಪ್ರಸಾರಿತವಾಗುತ್ತಿವೆ. ಇದರ ಬಗ್ಗೆ ಹಿಂದೂತ್ವವಾದಿ ಸಂಘಟನೆಗಳು ಅನೇಕ ಬಾರಿ ‘ಫೇಸ್‌ಬುಕ್’ ಇಂತಹ ಪೋಸ್ಟ್ ಅಥವಾ ಪೇಜ್ ನಿರ್ಬಂಧಿಸುವಂತೆ ವಿನಂತಿಸಿವೆ; ಆದರೆ ಅದರ ಬಗ್ಗೆ ‘ಫೇಸಬುಕ್’ ಎಂದೂ ಕ್ರಮಕೈಗೊಂಡಿಲ್ಲ, ಇದು ‘ಫೇಸಬುಕ್’ನ ಪಕ್ಷಪಾತ!

ಹಿಂದೂ ಜನಜಾಗೃತಿ ಸಮಿತಿಯ ಅಧಿಕೃತ ‘ಪುಟ’ವನ್ನೂ ಇದೇ ರೀತಿ 2012 ರಲ್ಲಿ ಯಾವುದೇ ರೀತಿಯ ಕಾರಣವನ್ನು ನೀಡದೇ ಫೇಸ್‌ಬುಕ್’ ಬಂದ್ ಮಾಡಿತ್ತು. ಇದರಿಂದ ‘ಫೇಸ್‌ಬುಕ್’ನ ಹಿಂದೂದ್ವೇಷ ಸ್ಪಷ್ಟವಾಗಿ ಕಾಣುತ್ತದೆ. ಶಾಸಕ ಟಿ. ರಾಜಾಸಿಂಹ ಇವರು ಜನಪ್ರತಿನಿಧಿಯಾಗಿದ್ದಾರೆ, ಅವರ ‘ಪೇಜ್’ ಬಂದ್ ಮಾಡಿದ್ದರಿಂದ ಜನಸಾಮಾನ್ಯರಿಗೆ ಅವರೊಂದಿಗೆ ನೇರ ಸಂಪರ್ಕ ಮಾಡಿ ಸಮಸ್ಯೆಗಳನ್ನು ಬಿಡಿಸುವಲ್ಲಿ ಅಡಚಣೆಯಾಗಲಿದೆ. ಆದ್ದರಿಂದ ಭಾರತ ಸರಕಾರವು ‘ಫೇಸ್‌ಬುಕ್’ನ ಈ ಹಿಂದೂವಿರೋಧಿ ಕೃತ್ಯಕ್ಕೆ ನಿರ್ಬಂಧ ಹೇರಬೇಕು, ಎಂದು ಕೇಂದ್ರ ಸರಕಾರದ ಬಳಿ ನಾವು ಆಗ್ರಹಿಸುತ್ತೇವೆ. ಶಾಸಕ ಟಿ. ರಾಜಾ ಸಿಂಹ ಇವರ ಫೇಸ್‌ಬುಕ್ ಪೇಜ್ ಬಂದ್ ಮಾಡುವುದೆಂದರೆ ಒಂದು ರೀತಿಯಲ್ಲಿ ಹಿಂದೂಜನರ ಧ್ವನಿಯನ್ನು ಅದುಮುವ ಕೆಲಸವನ್ನು ‘ಫೇಸ್‌ಬುಕ್’ ಮಾಡುತ್ತಿದೆ. ಭಾರತದಲ್ಲಿ ಕೋಟಿಗಟ್ಟಲೆ ರೂಪಾಯಿಯನ್ನು ಸಂಪಾಧಿಸುವ ಫೇಸ್‌ಬುಕ್ ಒಂದು ವೇಳೆ ಬಹುಸಂಖ್ಯಾತ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಲ್ಲಿ, ಹಿಂದೂಗಳೂ ‘ಫೇಸ್‌ಬುಕ್’ನ್ನು ಬಹಿಷ್ಕರಿಸುವರು, ಎಂಬುದು ‘ಫೇಸ್‌ಬುಕ್’ನವರು ಗಮನದಲ್ಲಿಡಬೇಕು.

Spread the love
  • Related Posts

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    ಸಕಲೇಶಪುರ, ಜೂನ್ 5: ತಾಲೂಕಿನ ಉದೇವಾರ ಗ್ರಾಮದ ಕೂಲಿ ಕಾರ್ಮಿಕರಾದ ಸರೋಜಮ್ಮ ಅವರ ಮನೆ ಮೇಲೆ ಭಾರೀ ಗಾಳಿ-ಮಳೆಯಿಂದ ತೆಂಗಿನಮರ ಬಿದ್ದು ಮನೆಗೆ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಸರೋಜಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಷಯ…

    Spread the love

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…

    Spread the love

    You Missed

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 56 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 73 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 35 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 33 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 103 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 178 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ